Thursday, May 14, 2026

ಉಡುಪಿ

ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಾಬ್ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜು ಸ್ಥಾಪನೆಗೆ ಮುಂದಾದ‌ ರಾಜ್ಯ ವಕ್ಫ್ ಬೋರ್ಡ್ ; ಸರಕಾರದ ಅನುಮೋದನೆ ಪ್ರಸ್ತಾಪ – ಕಹಳೆ ನ್ಯೂಸ್

ರಾಜ್ಯದಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ,ಉಡುಪಿ ಕಲಬುರಗಿ,ಯಾದಗರಿ, ರಾಯಚೂರು ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜುಗಳನ್ನು ಸ್ಥಾಪನೆಗೆ ಶೀಘ್ರವೇ ಕಾರ್ಯತಂತ್ರ ನಡೆಯಲಿದೆ ಎನ್ನಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿತ್ತು.ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ಕಾಲೇಜಿಗೆ 2.5 ಕೋಟಿ...
ಉಡುಪಿಸುದ್ದಿ

ಆರೈಕೆ ಮಾಡುತ್ತಿದ್ದ ವೃದ್ದೆಯ ಕುತ್ತಿಗೆಯ ಚಿನ್ನದ ಸರಕ್ಕೆ ಕೈ ಹಾಕಿದ್ದ ಹೋಂ ನರ್ಸ್ ಅರೆಸ್ಟ್ – ಕಹಳೆ ನ್ಯೂಸ್

ಉಡುಪಿ : ಆರೈಕೆ ಮಾಡುತ್ತಿದ್ದ ವೃದ್ದೆಯ ಕುತ್ತಿಗೆಗೆ ಕೈ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರ ಕದ್ದ ಹೋಂ ನರ್ಸನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ರೇಖಾ ಹೆಬ್ಬಾಳ್ಳಿ ಬಂಧಿತ ಆರೋಪಿಯಾಗಿದ್ದಾಳೆ. ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಾಳ್ಳಿ ಎಂಬವಳನ್ನು ಚೆನ್ನಿಬೆಟ್ಟು ಮದಗದ ನಿವಾಸಿ ವಯೋ ವೃದ್ದೇ ಸರಸ್ವತಿ(98) ರವರ ಆರೈಕೆಯನ್ನು ನೋಡಿಕೊಳ್ಳಲು ಹೋಂ ನರ್ಸ್ ಆಗಿ ನೇಮಿಸಿದ್ದರು. ಕೆಲವು...
ಉಡುಪಿಸುದ್ದಿ

ಉಡುಪಿ ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ – ಕಹಳೆ ನ್ಯೂಸ್

ಉಡುಪಿ : ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್‌ಟೌನ್ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತ್ತು. ಜೊತೆಗೆ ಕೆಲವು ಸುತ್ತುಗಳಿಗೆ ಹಾನಿ ಉಂಟಾಗಿತ್ತು. ಗ್ಯಾಸ್ ಸೋರಿಕೆಯಾಗಿ ಹೊಟೇಲ್ ಸಿಬ್ಬಂದಿಗಳು ಹಾಗು ಗ್ರಾಹಕರು ಕ್ಷಣ ಕಾಲ ಗಾಬರಿಗೊಂಡ ಘಟನೆ ಕೂಡ ನಡೆಯಿತು....
ಉಡುಪಿಸುದ್ದಿ

ಉಡುಪಿ ಕೃಷ್ಣ ಮಠದ ಪರಿಸರಕ್ಕೂ ಬಂದಿದ್ದನಂತೆ ಉಗ್ರ ಶಾರೀಕ್..! –ಕಹಳೆ ನ್ಯೂಸ್

ಉಡುಪಿ : ಕೃಷ್ಣ ಮಠದ ರಥಬೀದಿ ಪರಿಸರಕ್ಕೆ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಉಗ್ರ ಶಾರೀಕ್ ಅಕ್ಟೋಬರ್‌ನಲ್ಲಿ ಬಂದಿದ್ದ ಬಗ್ಗೆ ಮಂಗಳೂರಿನ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಶನಿವಾರ ವಿವಿಧೆಡೆ ಪರಿಶೀಲನೆ ನಡೆಸಿದ್ದಾರೆ. ಶಾರೀಕ್‌ನ ಮೊಬೈಲ್ ಪರಿಶೀಲನೆ ಸಂದರ್ಭ ರಥಬೀದಿ ಯಿಂದ ಕರೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಪೊಲೀಸರು ರಥಬೀದಿಗೆ ಆಗಮಿಸಿ, ಕೃಷ್ಣ ಮಠ ಆತನ ಗುರಿ ಆಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ರಥಬೀದಿ ಸುತ್ತಲಿನ ಅಂಗಡಿಗಳಲ್ಲಿರುವ ಸಿಸಿ ಕೆಮರಾ...
ಉಡುಪಿಶಿಕ್ಷಣಸುದ್ದಿ

ಉಡುಪಿ: ನವೆಂಬರ್ 25 ಮತ್ತು 26ರಂದು ಉಡುಪಿ ತಾಲೂಕಿನ 13ನೇ ಕನ್ನಡ ಸಾಹಿತ್ಯ ಸಮ್ಮೇಳನ- ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 13ನೇಯ ಕನ್ನಡ ಸಾಹಿತ್ಯ ಸಮ್ಮೇಳನವು ನವಂಬರ್ 25 ಶುಕ್ರವಾರ ಹಾಗೂ 26 ಶನಿವಾರದಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಲಿದೆ. 25.11.2022 ಶುಕ್ರವಾರ ಮಧ್ಯಾಹ್ನ ಗಂಟೆ 2:30 ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶಯದಲ್ಲಿ ಚಿಗುರು ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಧರ್ಮದರ್ಶಿಗಳಾದ ಡಾ. ನಿ. ಬಿ ವಿಜಯ ಬಲ್ಲಾಳ್ ಉದ್ಘಾಟಿಸಲಿರುವರು. ಗಂಟೆ 2.45ಕ್ಕೆ...
ಉಡುಪಿಸುದ್ದಿ

ಹಂದಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ ಕೋಟದ ಹಂದಟ್ಟು ಮಹಿಳಾ ಬಳಗದಿಂದ ಗೋವಿಗಾಗಿ ಮೇವು ಕಾರ್ಯಕ್ರಮ-ಕಹಳೆ ನ್ಯೂಸ್

ಕೋಟದ ಹಂದಟ್ಟು ಮಹಿಳಾ ಬಳಗದಿಂದ ಗೋವಿಗಾಗಿ ಮೇವು ಕಾರ್ಯಕ್ರಮ ಹಂದಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಕಿ ಹಂದೆ ಅವರನ್ನು ಸನ್ಮಾನಿಸಲಾಯಿತು. ಕೋಟದ ಹಂದಟ್ಟು ಮಹಿಳಾ ಬಳಗದಿಂದ ಗೋವಿಗಾಗಿ ಮೇವು ಕಾರ್ಯಕ್ರಮ ಹಂದಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಕಿ ಹಂದೆ ಅವರನ್ನು ಸನ್ಮಾನಿಸಲಾಯಿತು....
ಉಡುಪಿದಕ್ಷಿಣ ಕನ್ನಡಸಿನಿಮಾಸುದ್ದಿ

‘ಕಾಂತಾರ’ ಯಶಸ್ಸಿನ ಬಳಿಕ ತೆರೆಮೇಲೆ ಮೂಡಲಿದೆ ಕೊರಗಜ್ಜನ ಮಹಿಮೆ? ಸಿನಿಮಾ ಮಾಡ್ತಿರೋದ್ಯಾರು.?ಕೊರಗಜ್ಜನ ಸಿನಿಮಾದಲ್ಲಿ ನಟಿಸೋದ್ಯಾರು? – ಕಹಳೆ ನ್ಯೂಸ್

'ಕಾಂತಾರ' ಬಾಕ್ಸಾಫೀಸ್‌ನಲ್ಲಿ ಮೆಗಾ ಬ್ಲಾಕ್‌ ಬಸ್ಟರ್ ಅಂತ ಸಾಬೀತಾಗಿದ್ದು ಬೇರೆ ಮಾತು. ಆದರೆ, ಈ ಸಿನಿಮಾ ಕೇವಲ ಜನರಿಗೆ ಮನರಂಜನೆಯನ್ನಷ್ಟೇ ನೀಡಿಲ್ಲ. ಬದಲಾಗಿ, ಕರಾವಳಿ ಭಾಗದ ಆಚಾರ-ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ಸಿಯಾಗಿದೆ. 'ಪಂಜುರ್ಲಿ' ಹಾಗೂ 'ಗುಳಿಗ' ಕರಾವಳಿ ಭಾಗದ ದೈವಗಳನ್ನು ತೆರೆಮೇಲೆ ತರುವಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದಾರೆ. ಇಡೀ ಸಿನಿಮಾ ಬಗ್ಗೆ ಒಂದಾದ್ರ, ಸಿನಿಮಾದ ಕೊನೆಯಲ್ಲಿ ಬರೋ 20 ನಿಮಿಷದ ಕ್ಲೈಮ್ಯಾಕ್ಸ್ ಇನ್ನೊಂದು. ಇಲ್ಲಿ ಪಂಜುರ್ಲಿ ಹಾಗೂ ಗುಳಿಗ ಈ...
ಉಡುಪಿಸುದ್ದಿ

ಮೀನುಗಾರ ಕಾಲು ಜಾರಿ ನೀರಿನಲ್ಲಿ ಬಿದ್ದು ಮೃತ್ಯು -ಕಹಳೆ ನ್ಯೂಸ್

ಉಡುಪಿ: ಮಲ್ಪೆ ಬಂದರಿನ ಒಳಗೆ ಕಾಲು ಜಾರಿ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಎಂದು ಗುರುತಿಸಲಾಗಿದೆ. ಇವರು ಜೈಬಲರಾಮ್ ಲೈಲ್ಯಾಂಡ್ ಬೋಟ್ ನಲ್ಲಿ ಹೋಗುವಾಗ ಬಂದರಿನ ಒಳಗೆ ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದ್ದು, ಇದರಿಂದ ನೀರಿನ ಒಳಗಿನ ಸುಳಿಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಉಡುಪಿ: ಮಲ್ಪೆ ಬಂದರಿನ ಒಳಗೆ ಕಾಲು...
1 96 97 98 99 100 121
Page 98 of 121