Saturday, March 7, 2026

ಉತ್ತರಕನ್ನಡ

ಉತ್ತರಕನ್ನಡದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡದಲ್ಲಿ ಎನ್‍ಐಎ ಅಧಿಕಾರಿಗಳ ಶೋಧ ಕಾರ್ಯ : ಮೂವರನ್ನು ವಶಪಡಿಸಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು – ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು (ಎನ್‍ಐಎ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸೇರಿ ಮೂವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ ಪ್ರಸ್ತುತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಬಿಜು ಅಬ್ರಹಾಂ ಹಾಗೂ ಮಂಗಳೂರಿನ ಅತ್ತಾವರದ...
ಉತ್ತರಕನ್ನಡಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ರಾಮುಲ್ಲಾ ಖಾನ್ ಎಂದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ – ಕಹಳೆ ನ್ಯೂಸ್

ಕಾರವಾರ: ಕಾಂಗ್ರೆಸ್‌ ಸರ್ಕಾರದ ವಿರುದ್ಧವಾಗಿ ವಾಗ್ದಾಳಿ ಮಾಡುವ ವೇಳೆ ಸಂಸದ ಅನಂತ್ ಕುಮಾರ್ ಹೆಗಡೆ , ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ.   ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ, ʼನಮ್ಮ ತೆರಿಗೆ ನಮ್ಮ ಹಕ್ಕುʼ ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9%...
1 2 3 4
Page 4 of 4