Sunday, March 8, 2026

ಚಿಕ್ಕಮಂಗಳೂರು

ಚಿಕ್ಕಮಂಗಳೂರುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಟ್ರಕ್ಕಿಂಗ್ ಗೆಂದು ಬಂದು ದಾರಿ ತಪ್ಪಿ ಕಾಡಿನ ಮಧ್ಯದಲ್ಲಿ ನಿತ್ರಾಣಗೊಂಡ ಕಾಲೇಜು ವಿದ್ಯಾರ್ಥಿಗಳು -ಕಹಳೆ ನ್ಯೂಸ್

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆಂದು ಬಂದು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ಅಲೆದು ಅಲೆದು ಸುಸ್ತಾಗಿ ಮೆಡಿಕಲ್ ಕಾಲೇಜಿನ ಹತ್ತು ಮಂದಿ ವಿದ್ಯಾರ್ಥಿಗಳು ನಿತ್ರಾಣಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು ಮತ್ತು 5 ಹುಡುಗಿಯರು ಬಲ್ಲಾಳರಾಯನ ದುರ್ಗಾ ಕಡೆಯಿಂದ ಟಿಕೆಟ್ ಬುಕ್ ಮಾಡಿ, ಬಂಡಾಜೆ ಭಾಗದಿಂದ ಟ್ರಕ್ಕಿಂಗ್ ಹೊರಟಿದ್ದಾರೆ ಆದರೆ ಕಾಡಿನ ಮಧ್ಯೆ ಬರುತ್ತಿದ್ದಂತೆ ದಾರಿ ತಪ್ಪಿ ಕಾಡಿನಲ್ಲಿ ಅಲೆದು ಅಲೆದು...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಅರ್ಚಕ 6 ತಿಂಗಳ ಬಳಿಕ ಮನೆಗೆ ವಾಪಸ್ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಟುಂಬಸ್ಥರ ಜೊತೆ ಕಳೆದ ಜನವರಿಯಲ್ಲಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳಕ್ಕೆ ತೆರಳಿ ನಾಪತ್ತೆಯಾಗಿದ್ದ ಅರ್ಚಕರೊಬ್ಬರು ಬರೋಬ್ಬರಿ ಆರು ತಿಂಗಳ ಬಳಿಕ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಆರು ತಿಂಗಳ ಬಳಿಕ ಮನೆಗೆ ವಾಪಸ್ಸಾದ ವ್ಯಕ್ತಿ. ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕನಾಗಿರುವ ನರಸಿಂಹಮೂರ್ತಿ ಅವರು ಪುತ್ರ ಬದರೀನಾಥ್ ಜೊತೆ ಕುಟುಂಬ ಸಮೇತ ಕುಂಭ ಮೇಳಕ್ಕೆ ಹೋಗಿದ್ದರು ಈ ವೇಳೆ...
ಚಿಕ್ಕಮಂಗಳೂರುಜಿಲ್ಲೆರಾಜ್ಯಸುದ್ದಿ

ರಾತ್ರೋ ರಾತ್ರಿ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಂಪತಿಗಳಿಂದ ದಾಳಿ : 6 ಜನ ಅರೆಸ್ಟ್ -ಕಹಳೆ ನ್ಯೂಸ್

ಚಿಕ್ಕಮಗಳೂರು : ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ರಾತ್ರೋರಾತ್ರಿ ತಹಶೀಲ್ದಾರ್ ದಂಪತಿಗಳು ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ತಹಸೀಲ್ದಾರ್ ಲಿಖಿತಾ ಮೋಹನ್ ಅವರಿಂದ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ 4 ಪಿಕಪ್ ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದು 6 ಜನರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಮಾಫಿಯಾ ನಡೆಸುತ್ತಿರುವ...
ಚಿಕ್ಕಮಂಗಳೂರುಸುದ್ದಿ

ಚಿಕ್ಕಮಗಳೂರು: ಹಸುವಿನ ಕೆಚ್ಚಲು ಕತ್ತರಿಸಿದ ಕ್ರೂರಿಗಳು..!- ಕಹಳೆ ನ್ಯೂಸ್

ಕಡೂರು: ತಾಲೂಕಿನ ಗಡಿ ಗ್ರಾಮವಾದ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ ಸುಮಾರು 20 ದನಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಹಿಡಿದು ಕೂಡಿ ಹಾಕಿ ಬೇರೆಡೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಬಳಿಕ ಈ ಹಸು ಸತ್ತಿದ್ದು ಈ ಕೃತ್ಯವನ್ನು ಗ್ರಾಮಸ್ಥರು ಖಂಡಿಸುವ ಮೂಲಕ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಎಪ್ರಿಲ್ 19 ರಿಂದ 23 ರ ತನಕ ಸಂಸೆ ಭಗವಾನ್ 1008 ಪಾಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಯಲ್ಲಿ ಪಂಚಕಲ್ಯಾಣ ಪೂರ್ವಕ ನೂತನ ಜಿನ ಬಿಂಬ ಪ್ರತಿಷ್ಠಾ ಮಹೋತ್ಸವ-ಕಹಳೆ ನ್ಯೂಸ್

ಕಳಸ : ಸಂಸೆ ಭಗವಾನ್ 1008 ಪಾಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಯಲ್ಲಿ ಎಪ್ರಿಲ್ 19 ರಿಂದ 23 ರ ತನಕ ಪಂಚಕಲ್ಯಾಣ ಪೂರ್ವಕ ನೂತನ ಜಿನ ಬಿಂಬ ಪ್ರತಿಷ್ಠಾ ಮಹೋತ್ಸವವು ಜರುಗಲಿದ್ದು. ನೂತನ ಜಿನ ಬಿಂಬ ಗಳನ್ನು ಮಂಗಳವಾರ ( 2-4-25) ಸಂಸೆ ಶ್ರೀ ಪದ್ಮಾವತಿ , ವರಮಹಾಲಕ್ಷ್ಮಿ ಅಮ್ಮನವರ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಮೆರವಣಿಗೆಯ ಮೂಲಕ ಕಾರ್ಮಣ್ಣು ದೇವಸ್ಥಾನ ಕ್ಕೆ ಪುರ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕಾಫಿನಾಡಿನಲ್ಲಿ ಗಾಳಿ – ಮಳೆ ಅಬ್ಬರ. ಧರೆಗುರುಳಿದ ಮರ ;ರಸ್ತೆ ಬಂದ್-ಕಹಳೆ ನ್ಯೂಸ್

ಚಿಕ್ಕಮಗಳೂರು: ಮಲೆನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ರಸ್ತೆ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ-ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕಳಸದಿಂದ ಮೂಡಿಗೆರೆ ಹೋಗುವ ಮಾರ್ಗ ತಾತ್ಕಾಲಿಕ ಬಂದ್ ಆಗಿದ್ದು ಕೂಡಲೇ ಸ್ಥಳೀಯರು ಮರ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಕಳಸ ತಾಲೂಕಿನ ಹಿರೇಬೈಲ್-ಮರಸಣಿಗೆ ಬಳಿ ಘಟನೆ ನಡೆದಿದ್ದು ಇಲ್ಲಿನ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ತುಂಗಾ ನದಿ ತೀರದಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ. DYSP, PSI ಭೇಟಿ ಪರಿಶೀಲನೆ-ಕಹಳೆ ನ್ಯೂಸ್

ಚಿಕ್ಕಮಗಳೂರು: ಅಕ್ರಮ ಮರಳು ದಂಧೆ ನಡೆಯುತ್ತಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ತುಂಗಾ ನದಿ ತಟದಲ್ಲಿ ನಡೆದಿರುವುದು ಬೆಳಕಿಗೆ ಬಂದಿದ್ದು ವಿಚಾರ ಗೊತ್ತುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ, ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಮಾತ್ರ ಕಾರ್ಯಾಚರಣೆಗಿಳಿಯಲಿರೋ ದಂಧೆಕೋರರು, ನಿತ್ಯ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಹತ್ತಾರು ಲೋಡ್ ಅಮರಳನ್ನು ಸಾಗಾಟ ಮಾಡಿ ಸರ್ಕಾರಿ ಜಾಗದಲ್ಲಿ ಶೇಖರಿಸಿ ಬಳಿಕ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮಾಹಿತಿಗೆ ಸ್ಥಳೀಯರ...
1 2 3 4 5 6 7
Page 4 of 7