ಟ್ರಕ್ಕಿಂಗ್ ಗೆಂದು ಬಂದು ದಾರಿ ತಪ್ಪಿ ಕಾಡಿನ ಮಧ್ಯದಲ್ಲಿ ನಿತ್ರಾಣಗೊಂಡ ಕಾಲೇಜು ವಿದ್ಯಾರ್ಥಿಗಳು -ಕಹಳೆ ನ್ಯೂಸ್
ಚಿಕ್ಕಮಗಳೂರು: ಟ್ರಕ್ಕಿಂಗ್ ಗೆಂದು ಬಂದು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ಅಲೆದು ಅಲೆದು ಸುಸ್ತಾಗಿ ಮೆಡಿಕಲ್ ಕಾಲೇಜಿನ ಹತ್ತು ಮಂದಿ ವಿದ್ಯಾರ್ಥಿಗಳು ನಿತ್ರಾಣಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು ಮತ್ತು 5 ಹುಡುಗಿಯರು ಬಲ್ಲಾಳರಾಯನ ದುರ್ಗಾ ಕಡೆಯಿಂದ ಟಿಕೆಟ್ ಬುಕ್ ಮಾಡಿ, ಬಂಡಾಜೆ ಭಾಗದಿಂದ ಟ್ರಕ್ಕಿಂಗ್ ಹೊರಟಿದ್ದಾರೆ ಆದರೆ ಕಾಡಿನ ಮಧ್ಯೆ ಬರುತ್ತಿದ್ದಂತೆ ದಾರಿ ತಪ್ಪಿ ಕಾಡಿನಲ್ಲಿ ಅಲೆದು ಅಲೆದು...







