Tuesday, March 10, 2026

ಮೈಸೂರು

ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ಆಸ್ತಿಗೆ ಕೈಹಾಕಿ ಮೂರೇ ತಿಂಗಳಲ್ಲಿ ಸಿಎಂಗೆ ಮುಡಾ ಉರುಳು! ; ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಕಾಂಗ್ರೆಸ್ ಸರ್ಕಾರದ ನಡೆಗೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ ಎಂದು ಅನುಮಾನಗಳು ಹುಟ್ಟಿಕೊಂಡಿವೆ. 2024ರ ಮಾ.7ರಂದು ಹೊಸ ಕಾಯ್ದೆ ಜಾರಿ ಮೂಲಕ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕುಗೊಳಿಸಿ ನಿಯಮ ತರಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆ ನೀಡಲಾಗಿದೆ. ಬೆಂಗಳೂರು, ಆಗಸ್ಟ್​ 11: ಸಿಎಂ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ಅಂದರೆ ಮಾರ್ಚ್​ 7ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್ : ಬದಲಿ ನಿವೇಶನ ಕೋರಿ ಸಿದ್ಧರಾಮಯ್ಯ ಬರೆದಿದ್ದ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ ಅವರು ಮುಡಾಗೆ ಬದಲಿ ನಿವೇಶನಕ್ಕಾಗಿ ಖುದ್ದು ಬರೆದಿದ್ದಂತ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ನನಗೆ ಅಧಿಕಾರ, ಹಣದ ಮೇಲೆ ವ್ಯಾಮೋಹವೂ ಇಲ್ಲ....
ಮೈಸೂರುಸುದ್ದಿ

ಮೂರನೇ ದಿನದ ಮೈಸೂರು ಚಲೋಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು ಸಾಥ್ -ಕಹಳೆ ನ್ಯೂಸ್

ಬೆಂಗಳೂರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಭಾನುವಾರ ಕೆಂಗಲ್ನಲ್ಲಿ ಕೊನೆಗೊಂಡಿತ್ತು. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಅವರ ಹುಟ್ಟೂರು ಕೆಂಗಲ್ನಲ್ಲಿರುವ ಪ್ರತಿಮೆಗೆ ಮಾರ‍್ಪಣೆ ಮಾಡುವ ಮೂಲಕ ಮೂರನೇ ದಿನದ ಪಾದಯಾತ್ರೆಗೆ ಚಾಲನೆ ಕೊಡಲಾಯಿತು....
ಕ್ರೈಮ್ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ’ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು! – ಕಹಳೆ ನ್ಯೂಸ್

ಮೈಸೂರು : 'ಮುಡಾ' ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ.   ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮೋಡ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ...
ಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ ಬಯಲು ಮಾಡಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರಗೆ ವರ್ಗದ ಶಿಕ್ಷೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ! ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ...
ಕ್ರೈಮ್ಬೆಂಗಳೂರುಮೈಸೂರುಸಿನಿಮಾಸುದ್ದಿ

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆ!? ತಡವಾಗಿ ಬೆಳಕಿಗೆ, ಶವ ಪತ್ತೆ- ಕಹಳೆ ನ್ಯೂಸ್

ಬೆಂಗಳೂರು : ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಈಗ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌...
ಮೈಸೂರುಸುದ್ದಿ

ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ : ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ – ಕಹಳೆ ನ್ಯೂಸ್

ಮೈಸೂರು: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ ಎಂದು ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ (Mysore News) ತಿಳಿಸಿದರು. ಸೋಸಲೆ ಶ್ರೀ ವ್ಯಾಸರಾಜ ಮಹಾ ಸಂಸ್ಥಾನ ಮತ್ತು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದಲ್ಲಿ ಗುರುವಾರ ಆಯೋಜಿಸಿದ್ದ ವಿದ್ವತ್ ಸಭೆಯ ಸಾನ್ನಿಧ್ಯ ವಹಿಸಿ, ಶ್ರೀಗಳು ಆಶೀರ್ವಚನ ನೀಡಿದರು.   ಕಲಿಕೆ ವಿಷಯದಲ್ಲಿ ವಿದ್ಯಾರ್ಥಿಗಳು ಎಂದೂ...
ಮೈಸೂರುಸುದ್ದಿ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಬಯರ್ಥಿ ಯದವೀರ್‌ ಒಡೆಯರ್‌ ಗೆ ಭಾರೀ ಮುನ್ನಡೆ – ಕಹಳೆ ನ್ಯೂಸ್

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನು...
1 11 12 13 14 15 19
Page 13 of 19