Thursday, July 23, 2026

ಮೈಸೂರು

ಕ್ರೈಮ್ಮೈಸೂರುಸುದ್ದಿ

ಪ್ರೀತಿ ಹೆಸರಲ್ಲಿ ವಂಚನೆ ಆರೋಪ ; ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು – ಕಹಳೆ ನ್ಯೂಸ್

ಮೈಸೂರು: ಟಿ ನರಸೀಪುರದ (T. Narasipura) ಕಾಂಗ್ರೆಸ್‌ (Congress) ಮುಖಂಡ ಮದನ್‌ ರಾಜ್‌ (Madan Raj) ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ...
ಜಿಲ್ಲೆಮೈಸೂರುಸುದ್ದಿ

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ -ಕಹಳೆ ನ್ಯೂಸ್

ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ  ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು...
ಜಿಲ್ಲೆಮೈಸೂರುರಾಜ್ಯಸುದ್ದಿ

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ -ಕಹಳೆ ನ್ಯೂಸ್

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ...
ಜಿಲ್ಲೆಮೈಸೂರುಸುದ್ದಿ

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಮೈಸೂರು: ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ (Budget) ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ....
ಜಿಲ್ಲೆಮೈಸೂರುಸುದ್ದಿಹಾಸನ

50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌ – ಕಹಳೆ ನ್ಯೂಸ್

ಹಾಸನ/ಮೈಸೂರು: ದ್ವೀಪ ರಾಷ್ಟ್ರ ಬಹ್ರೇನ್‌ನಲ್ಲಿ ಹಾಸನ ಜಿಲ್ಲೆಯ ಐವರು ಸಿಲುಕಿದ್ದಾರೆ. ಬಹ್ರೇನ್‌ ರಾಜಧಾನಿ ಮನಾಮರಲ್ಲಿರುವ ಕಟ್ಟಡವೊಂದರಲ್ಲಿ ಕನ್ನಡಿಗರು ಆಶ್ರಯ ಪಡೆದಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಅಂಗಡಿಹಳ್ಳಿಯ ಪಂಜು, ಜಮುನ, ಸುರೇಂದ್ರ ಪ್ರಸಾದ್, ರತೀಶ್ ಹಾಗೂ ಮೈಸೂರು ಮೂಲದ ನೇತ್ರಾವತಿ ತಾವಿರುವ ಕಟ್ಟಡದ ಪಕ್ಕದಲ್ಲೇ ಬಾಂಬ್ ಸಿಡಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಬಂಧಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡಗರ ರಕ್ಷಣೆಗೆ ಕುಟುಂಬ ಸದಸ್ಯರ ಮೊರೆ ಹೋಗಿದ್ದಾರೆ. ಇನ್ನೂ ಇತ್ತ...
ಜಿಲ್ಲೆಮೈಸೂರುಸುದ್ದಿ

ಮೈಸೂರು ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು ; ಇಬ್ಬರಿಗೆ ಗಾಯ – ಕಹಳೆ ನ್ಯೂಸ್

ಮೈಸೂರು: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ. ಹಿಂಬದಿ ಸವಾರರಾಗಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಘಟನೆ ನಡೆದಿದೆ. ಜೀವನ್ ಬೈಕಿನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹುಣಸೂರು ಕಡೆಗೆ ಬರುತ್ತಿದ್ದ...
ಜಿಲ್ಲೆಮೈಸೂರುಸುದ್ದಿ

ಮೈಸೂರು ನ್ಯಾಯಾಲಯಕ್ಕೂ ಬಾಂಬ್‌ ಬೆದರಿಕೆ –  ಕಹಳೆ ನ್ಯೂಸ್

ಮೈಸೂರು : ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್‌ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇಂದು ಬೆಳಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದು, ಈ ವೇಳೆ ನ್ಯಾಯಾಲಯದ ಇಮೇಲ್‌ ಪರಿಶೀಲಿಸುತ್ತಿದ್ದಾಗ ಬಾಂಬ್‌ ಬೆದರಿಕೆ ಸಂದೇಶ ಕಂಡುಬಂದಿದೆ. ಸಿಬ್ಬಂದಿಗಳು, ಅಧಿಕಾರಿಗಳು, ವಕೀಲರು, ನ್ಯಾಯಧೀಶರು,...
ಜಿಲ್ಲೆಮೈಸೂರುಸುದ್ದಿ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ಸೇರಿ ಮೂವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ -ಕಹಳೆ ನ್ಯೂಸ್

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 106ನೇ ಘಟಿಕೋತ್ಸವ ಜ.5 ರಂದು ನಡಿಯಲಿದ್ದು.ರಾಜ್ಯದ ಮೂವರು ಗಣ್ಯರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೆಟ್ ನೀಡಲಾಗುವುದು ಎಂದು ಕುಲಪತಿ ಪ್ರೋ| ಎನ್ ಕೆ ಲೋಕನಾಥ್ ತಿಳಿಸಿದರು. ವಿವಿಯ ಆಡಳಿತ ಕಚೇರಿ ಕ್ರಾಫರ್ಡ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಲನಚಿತ್ರ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ|ಟಿ. ಶಾಮ್ ಭಟ್ ಹಾಗೂ ಶಿಕ್ಷಣ ತಜ್ಞ...
1 2 3 4 20
Page 2 of 20