ಪ್ರೀತಿ ಹೆಸರಲ್ಲಿ ವಂಚನೆ ಆರೋಪ ; ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ದೂರು – ಕಹಳೆ ನ್ಯೂಸ್
ಮೈಸೂರು: ಟಿ ನರಸೀಪುರದ (T. Narasipura) ಕಾಂಗ್ರೆಸ್ (Congress) ಮುಖಂಡ ಮದನ್ ರಾಜ್ (Madan Raj) ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್ ರಾಜ್ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ...







