Friday, April 24, 2026

ಮೈಸೂರು

ಜಿಲ್ಲೆಮೈಸೂರುಸುದ್ದಿ

ಕೈ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಸಮಾವೇಶ: ಬಿ ವೈ ವಿಜಯೇಂದ್ರ – ಕಹಳೆ ನ್ಯೂಸ್

ಮೈಸೂರು: ಸಿದ್ದರಾಮಯ್ಯ ಅಂದರೆ ಸಮಾವೇಶ, ಸಮಾವೇಶ ಅಂದರೆ ಸಿದ್ದರಾಮಯ್ಯ. ಸಿಎಂ ಸ್ಥಾನ ಅಲ್ಲಾಡುವ ವೇಳೆಯಲ್ಲಿ ಈ ರೀತಿಯ ಸಮಾವೇಶ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಬೆದರಿಸುವ ತಂತ್ರ ಸಿದ್ದರಾಮಯ್ಯಗೆ ಸಿದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶುಕ್ರವಾರ (ಜು.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಗೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಭೇಟಿಗೆ ಸಮಯವೇ ಸಿಕ್ಕಿಲ್ಲ, ರಾಹುಲ್ ಗಾಂಧಿ ಸಮಯ ಕೂಡ ಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ಗೆ ಸವಾಲು ಹಾಕಲು...
ಜಿಲ್ಲೆಮೈಸೂರುಸುದ್ದಿ

ಮೈಸೂರಿನಲ್ಲಿ ಶಿಕ್ಷಕಿಗೆ ಚಾಕು ಇರಿದು ಹತ್ಯೆ, ‘ಪಾಗಲ್ ಪ್ರೇಮಿ’ ಅರೆಸ್ಟ್.-ಕಹಳೆ ನ್ಯೂಸ್

ಮೈಸೂರು : ಪ್ರೀತಿ ವಿಚಾರಕ್ಕೆ ಜಗಳ ನಡೆದು ಪಾಗಲ್ ಪ್ರೇಮಿಯೋರ್ವ ಶಿಕ್ಷಕಿಗೆ ಚಾಕು ಇರಿದು ಕೊಲೆಗೈದ ಘಟನೆ ಅಶೋಕಪುರಂ ನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರದ ಎಲೆಕೆಡೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮ (36) ಎಂದು ಗುರುತಿಸಲಾಗಿದೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಶಿಕ್ಷಕಿಯನ್ನು ಕೊಂದು ಜೈಲು ಸೇರಿದ್ದಾನೆ. ಪ್ರೀತಿ ವಿಚಾರಕ್ಕೆ ಅಭಿಷೇಕ್ ನಿನ್ನೆ ಪೂರ್ಣಿಮ ಜೊತೆ ಜಗಳವಾಡಿದ್ದಾನೆ ನಂತರ ಜಗಳ ತಾರಕಕ್ಕೇರಿದ್ದು, ಶಿಕ್ಷಕಿಗೆ ಚಾಕು ಇರಿದು ಅಭಿಷೇಕ್ ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ...
ಜಿಲ್ಲೆದಕ್ಷಿಣ ಕನ್ನಡಮೈಸೂರುಸಂತಾಪಸುದ್ದಿ

ಜಿಮ್ ನಲ್ಲಿ ವ್ಯಾಯಾಮ ಮಾಡುವಾಗಲೇ ‘ಹೃದಯಾಘಾತದಿಂದ’ ಇಂಜಿನಿಯರ್ ಸಾವು -ಕಹಳೆ ನ್ಯೂಸ್

ಮೈಸೂರು : ರಾಜ್ಯದಲ್ಲಿ ಒಂದಾದ ಮೇಲೊಂದು ಹೃದಯಘಾತ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಹೃದಯಾಘಾತಕ್ಕೆ 31 ಜನರು ಬಲಿಯಾಗಿದ್ದಾರೆ.ಇಂದು ಬೆಳಿಗ್ಗೆ ತಾನೇ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದೀಗ ಮೈಸೂರಿನಲ್ಲಿ ಹೃದಯಾಘಾತಕ್ಕೆ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹೌದು ಜಿಮ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಹಾಸನ ಮೂಲದ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹಾಸನದ ಇಂಜಿನಿಯರ್ ಶ್ರೀಧರ್ ಕೊನೆಯುಸುರಳಿದಿದ್ದಾರೆ ಶ್ರೀಧರ್ (51) ಎನ್ನುವವರು ಸಾವನಪ್ಪಿದ್ದಾರೆ. 10...
ಜಿಲ್ಲೆದಕ್ಷಿಣ ಕನ್ನಡಮೈಸೂರು

ಐಪಿಎಲ್-2025 ಆರ್‌ಸಿಬಿ ಆಟಗಾರರ ವಿಕ್ಟರಿ ಪರೇಡ್‌ಗೆ ಮೈಸೂರಿನ ಅಂಬಾರಿ ಬಸ್ -ಕಹಳೆ ನ್ಯೂಸ್

ಮೈಸೂರು: ಐಪಿಎಲ್-2025ರ ಚಾಂಪಿಯನ್ ಕಪ್ ಹಿಡಿದ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' ತಂಡದ ಆಟಗಾರರ ಸವಾರಿ ಮೈಸೂರಿನ 'ಅಂಬಾರಿ' ಮೇಲೆ ನಡೆಯಲಿದೆ. ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ರಜತ್ ಪಾಟೀದಾರ್, ವಿರಾಟ್‌ ಕೊಹ್ಲಿ ಸೇರಿದಂತೆ ತಂಡದ ಆಟಗಾರರ ಮೆರವಣಿಗೆಯು ಬುಧವಾರ ಸಂಜೆ ನಡೆಯಲಿದ್ದು, ಮೈಸೂರಿನ ದಸರಾ ಆಕರ್ಷಣೆಯಾದ 'ಅಂಬಾರಿ' ಬಸ್ ಬಳಕೆಯಾಗಲಿದೆ. IPL 2025 | ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್: ಮಾಹಿತಿ ಇಲ್ಲಿದೆ ಆರ್‌ಸಿಬಿ ತಂಡದ ವ್ಯವಸ್ಥಾಪಕರು ಪ್ರವಾಸೋದ್ಯಮ ಇಲಾಖೆಯ 'ಅಂಬಾರಿ'...
ಜಿಲ್ಲೆದಕ್ಷಿಣ ಕನ್ನಡಮೈಸೂರುಸುದ್ದಿ

  ಮೇ.22  ರಂದು ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತವಾದ ಭವ್ಯ ರಂಗಮಂಟಪದಲ್ಲಿ ಕರಾವಳಿಯ ಗಂಡುಕಲೆ ಪ್ರದರ್ಶನ -ಕಹಳೆ ನ್ಯೂಸ್

ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನ ಬಯಲಾಟ ಬಹಳ ಅದ್ದೂರಿಯಾಗಿ ನಡೆಯಲಿದೆ. ಮೇ 22 ನೇ ಗುರುವಾರ ಸಂಜೆ 6 ಗಂಟೆಗೆ ಗಾನ ಗಂಧರ್ವ ಯಕ್ಷಧ್ರುವ ಪಟ್ಲ ಸತೀಶ್‌ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ವಿದ್ಯುತ್‌ ದೀಪಗಳಿಂದ ಅಲಂಕೃತವಾದ ಭವ್ಯ ರಂಗಮಂಟಪದಲ್ಲಿ ಮಹಿಷಾಸುರನ ಅಬ್ಬರದೊಂದಿಗೆ ಬಹಳ...
ಜಿಲ್ಲೆಮೈಸೂರುಸುದ್ದಿ

ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ: FIR ದಾಖಲು-ಕಹಳೆ ನ್ಯೂಸ್

ಮೈಸೂರು: ಇದ್ರಿದ್ ಪಾಷಾ ಸಾವಿನ ಪ್ರತಿಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ವಾಟ್ಸಪ್ ಮೂಲಕ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Next You ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಪುನೀತ್ ಕೆರೆಹಳ್ಳಿ ಕೊಲೆ ಬೆದರಿಕೆ ಹಾಕಲಾಗಿದೆ. ಗೋವು ಸಾಕಾಣಿಕೆ ವೇಳೆ ಇದ್ರಿದ್ ಪಾಷಾ...
ಮೈಸೂರುಸುದ್ದಿ

ರಾಜ್ಯದಲೇ ಮೊದಲ ಬಾರಿಗೆ ಶವ ಸಂಸ್ಕಾರಕ್ಕೆ ಬಯೋಗ್ಯಾಸ್ ಬಳಕೆ -ಕಹಳೆ ನ್ಯೂಸ್

ಮೈಸೂರು: ನಗರದಲ್ಲಿ ಸಂಗ್ರಹವಾಗುವ ಹಸಿಕಸದಿಂದ ಬಯೋಗ್ಯಾಸ್ ತಯಾರಿಸಿ ಅದನ್ನು ಶವಗಳ ಅಂತ್ಯ ಸಂಸ್ಕಾರಕ್ಕೆ ಬಳಸಿಕೊಳ್ಳುವ ವಿನೂತನ ಯೋಜನೆಯನ್ನು ಮಹಾನಗರ ಪಾಲಿಕೆಯು ಸಿದ್ಧಗೊಳಿಸಿದ್ದು, ಇದು ಇಡೀ ರಾಜ್ಯಕ್ಕೆ ಪ್ರಥಮವಾಗಿದೆ. ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್‌ನಲ್ಲಿ 98 ಲಕ್ಷ ರೂ. ವೆಚ್ಚದಲ್ಲಿ ಬಯೋಗ್ಯಾಸ್ ಪ್ಲಾಂಟ್ ಸ್ಥಾಪನೆ ಮಾಡಲಾಗಿದ್ದು, ಇಲ್ಲಿ ತಯರಾಗುವ ಗ್ಯಾಸ್‌ನಿಂದ ಶವ ಸುಡುವ ಕಾರ್ಯ ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಹರಿಶ್ಚಂದ್ರ ಘಾಟ್‌ನಲ್ಲಿ ಇರುವ ಅನಿಲ ಚಿತಾಗಾರದಲ್ಲಿ ಪ್ರಸ್ತುತ ವಾಣಿಜ್ಯ ಬಳಕೆಯ...
ಜಿಲ್ಲೆದಕ್ಷಿಣ ಕನ್ನಡಮೈಸೂರುಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್​! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು -ಕಹಳೆ ನ್ಯೂಸ್

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್​ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ನಿನ್ನೆ ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ...
1 5 6 7 8 9 19
Page 7 of 19