Recent Posts

Sunday, April 26, 2026

ಶಿವಮೊಗ್ಗ

ಜಿಲ್ಲೆಶಿವಮೊಗ್ಗಸುದ್ದಿ

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿ -ಕಹಳೆ ನ್ಯೂಸ್

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿಯನ್ನು ಸಲ್ಲಿಸಿದರು. 1. ಅಡಿಕೆ ಬೆಳೆಗಾರರ ಸಹಾಯಧನ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ ಬೆಳೆಗಾರ ರೈತ...
ಜಿಲ್ಲೆಶಿವಮೊಗ್ಗಸುದ್ದಿ

ಶಿವಮೊಗ್ಗದಲ್ಲಿ ಗಣೇಶ ಮೂರ್ತಿಗೆ ಕಾಲಿನಿಂದ ಒದ್ದು, ನಾಗನ ವಿಗ್ರಹ ಚರಂಡಿಗೆಸೆದು ವಿಕೃತಿ ಮೆರೆದ ಕಿಡಿಗೇಡಿಗಳು- ಕಹಳೆ ನ್ಯೂಸ್

ಶಿವಮೊಗ್ಗ - ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು, ನಾಗರಕಲ್ಲನ್ನು ಜಖಂ ಮಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರೆಹಮತ್‌ವುಲ್ಲಾ ಹಾಗೂ ಸದ್ದಾಂ ಬಂಧಿಸಿ ಕಿಡಿಗೇಡಿಗಳಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ, ಸಕಾಲಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಶಿವಮೊಗ್ಗ ಸಜ್ಜು : ಜುಲೈ 14 ರಂದು ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಲೋಕಾರ್ಪಣೆ.- ಕಹಳೆ ನ್ಯೂಸ್

ಶಿವಮೊಗ್ಗ : ಜುಲೈ 14 ರಂದು ದೇಶದ 2 ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ 14 ರಂದು ಚಾಲನೆ ಸಿಗಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ಪ್ರಹ್ಲಾದ್ ಜೋಶಿ ಭಾಗಿಯಾಗಲಿದ್ದಾರೆ. ಈ ಸೇತುವೆಗೆ ಸಿಗಂಧೂರು ಚೌಡೇಶ್ವರಿ ದೇವಿ ಹೆಸರು ಇಡಲು ರಾಜ್ಯ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತ: ಅಭಿಮಾನಿ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಶಿವಮೊಗ್ಗ : ಆರ್​ಸಿಬಿ ತಂಡ ಐಪಿಎಲ್​​​​ನಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಮಂಗಳವಾರ ರಾತ್ರಿ (ಜೂ.3) ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಬೈಕ್​​ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೆಂಕಟೇಶ್ ನಗರದ ನಿವಾಸಿ ಅಭಿನಂದನ್​​ (21) ಮೃತಪಟ್ಟಿದ್ದಾನೆ. ಆರ್​ಸಿಬಿ ವಿಜಯೋತ್ಸವಕ್ಕಾಗಿ ಯುವಕರ ಗುಂಪು ಬೈಕ್​​ ರ್ಯಾಲಿಯನ್ನು ಏರ್ಪಡಿಸಿತ್ತು. ಈ ಮೆರವಣಿಗೆಯ ವೇಳೆ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ತೀವು ಗಾಯಗೊಂಡ ಯುವಕ...
ಶಿವಮೊಗ್ಗಸುದ್ದಿ

ಶಿವಮೊಗ್ಗದಲ್ಲಿ ಘೋರ ದುರಂತ : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ…!- ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ನೇಣು ಹಾಕಿಕೊಂಡು ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನೇಣಿಗೆ ಶರಣಾಗಿರುವ ಮೆಡಿಕಲ್ ವಿದ್ಯಾರ್ಥಿಯನ್ನು ವಿಷ್ಣುಪ್ರಿಯ (22) ಎಂದು ತಿಳಿದುಬಂದಿದೆ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿಷ್ಣುಪ್ರಿಯ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿಷ್ಣುಪ್ರಿಯ ಇದೀಗ ನೇಣಿಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ವಿಷ್ಣುಪ್ರಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಇಂಟರ್ನಶಿಪ್ ಮುಗಿಯಲು 10 ದಿನಗಳು ಮಾತ್ರ ಬಾಕಿ ಉಳಿದಿತ್ತು. ಮೃತ ವಿದ್ಯಾರ್ಥಿನಿಯ ಪೋಷಕರು...
ಶಿವಮೊಗ್ಗಸುದ್ದಿ

ಶಿವಮೊಗ್ಗದ ನಿವಾಸಕ್ಕೆ ಆಗಮಿಸಿದ ಮಂಜುನಾಥ್ ಪಾರ್ಥಿವ ಶರೀರ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ -ಕಹಳೆ ನ್ಯೂಸ್

ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ದೆಹಲಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿತ್ತು. ಇದೀಗ ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹ ಆಗಮಿಸಿದೆ. ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಹಳೇ ಬಸ್ ಸ್ಟ್ಯಾಂಡ್, ಗೋಪಿ ಸರ್ಕಲ್ ಮೂಲಕ ಶಿವಮೊಗ್ಗಕ್ಕೆ ತೆಗೆದುಕೊಂಡು ಬರಲಾಗಿದೆ. ಶಿವಮೊಗ್ಗದ ವಿಜಯನಗರ ಬಡಾವಣೆಯಲ್ಲಿರುವ ಮಂಜುನಾಥ್ ಅವರ ನಿವಾಸದಲ್ಲಿ ಅಂತಿಮ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಶಿವಮೊಗ್ಗಸುದ್ದಿ

ಶಿವಮೊಗ್ಗದಲ್ಲಿ ಘೋರ ಘಟನೆ : ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದು ದುರಂತ ಸಾವು!- ಕಹಳೆ ನ್ಯೂಸ್

ಶಿವಮೊಗ್ಗ : ನಗರದ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ, ಗುರುಪುರದಿಂದ ಆತ ಸಿಟಿಯಲ್ಲಿನ ಕಾಲೇಜಿಗೆ ಬರುವಾಗ ಈ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಪ್ರಥಮ ಪಿಯು ಕಾಮರ್ಸ್ ವಿದ್ಯಾರ್ಥಿ ಯಶವಂತ್ (17) ಎಂದ್ ತಿಳಿದುಬಂದಿದೆ. ಯಶವಂತ ಬಸ್‌ನಲ್ಲಿ ಪುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ. ಸಿಟಿ ಬಸ್ ಮೈಲಾರೇಶ್ವರ ದೇವಾಲಯದ ಬಳಿ ಬರುವಾಗ, ಚಾಲಕ ಬ್ರೇಕ್ ಹಾಕಿದ್ದಾನೆ. ಇದಕ್ಕಿದ್ದಂತೆ ಬ್ರೇಕ್ ಬಿದ್ದ ಹಿನ್ನೆಲೆಯಲ್ಲಿ...
1 2 3 4 5
Page 3 of 5