Recent Posts

Monday, June 8, 2026

ಹಾಸನ

ರಾಜ್ಯಸುದ್ದಿಹಾಸನ

ಅರ್ಜುನನ ಬಲಿ ಪಡೆದಿದ್ದ ಕಾಡಾನೆ ಸೆರೆ ಹಿಡಿದ ಕ್ಯಾಪ್ಟನ್​ ಅಭಿಮನ್ಯು – ಕಹಳೆ ನ್ಯೂಸ್

ಹಾಸನ: ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನನ್ನು ಬಲಿ ಪಡೆದಿದ್ದ ಸಾರಾ ಮಾರ್ಟಿನ್ ಹೆಸರಿನ ಆನೆಯನ್ನು ಶನಿವಾರ ಸೆರೆ ಹಿಡಿಯಲಾಗಿದೆ. ಮಲೆನಾಡು ಭಾಗದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹೇರುವ ನಿಟ್ಟಿನಲ್ಲಿ ಕ್ಯಾಪ್ಟನ್​ ಅಭಿಮನ್ಯು ನೇತೃತ್ವದಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಸಲಾಗಿತ್ತು. ತಾಲ್ಲೂಕಿನ ಪಾಳ್ಯ ಮತ್ತು ಕೆ....
ಕ್ರೈಮ್ರಾಜ್ಯಸುದ್ದಿಹಾಸನ

ಪತ್ನಿ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದಕ್ಕೆ ಕೆಂಡವಾದ ಪತಿ ; ಕತ್ತು ಕೊಯ್ದು ಬರ್ಬರವಾಗಿ ಹತ್ಯೆ – ಕಹಳೆ ನ್ಯೂಸ್

ಹಾಸನ: ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ನಡೆದಿದೆ. ಈ ವೇಳೆ ಪತಿಯೇ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arsikere) ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. - ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ...
ರಾಜ್ಯಸುದ್ದಿಹಾಸನ

ಸನಾತನ ಧರ್ಮ ನಾಶವಾಗಲಿ ಎಂದು ಬಯಸಿದವರು ರಾಜಕೀಯವಾಗಿ ನಾಶವಾದರು : ಕಲ್ಲಡ್ಕ ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಹಾಸನ : ಸಮಸ್ತ ಹಿಂದೂಗಳೆಲ್ಲರೂ ಪೂಜಿಸುವ ಶ್ರೀರಾಮನ ಕುರಿತು ಕೆಲವರು ಪ್ರಶ್ನೆ ಮಾಡುವವರಿದ್ದಾರೆ. ಇನ್ನು ಸನಾತನ ಧರ್ಮ ನಾಶವಾಗಲಿ ಎಂದವರು ರಾಜಕೀಯವಾಗಿ ಅವರೇ ನಾಶವಾದರು ಎಂದು ಶ್ರೀರಾಮ ವಿದ್ಯಾ ಕೇಂದ್ರದ ಪ್ರಮುಖರಾದ ಕಲ್ಲಡ್ಕ ಪ್ರಭಾಕರ್ ಭಟ್ ತಿಳಿಸಿದರು. ರಾಮಮಂದಿರ ನಿರ್ಮಾಣ ಮಾಡಲು ಆ ವೇಳೆ ರಾಜೀವ್ ಗಾಂಧಿ ವಿರೋಧ ಮಾಡಿದರು. ೧೯೮೯ರಲ್ಲಿ ಕೇಂದ್ರದಲ್ಲಿ ವಿ.ಪಿ. ಸಿಂಗ್ ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್ ಯಾದವ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದವು....
ಬೆಂಗಳೂರುಮೈಸೂರುರಾಜ್ಯಸುದ್ದಿಹಾಸನ

ಅರ್ಜುನನ ಸಾವಿನ ರಹಸ್ಯ ಬಿಚ್ಚಿಟ್ಟ ಮಾವುತ ವಿನುನ ಬಾಮೈದಾ ರಾಜು – ಮತ್ತೊಂದು ಆಡಿಯೋ ವೈರಲ್ – ಕಹಳೆ ನ್ಯೂಸ್

ಹಾಸನ: ಅಂಬಾರಿ ಆನೆ ಅರ್ಜುನನ ಸಾವು ಪ್ರಕರಣದಲ್ಲಿ ಮತ್ತೊಂದು ಆಡಿಯೋ ವೈರಲ್ ಆಗಿದೆ. ಅರ್ಜುನನ ಮಾವುತ ವಿನು ಅವರ ಬಾಮೈದಾ ರಾಜು ಅವರು, ಹೋರಾಟಗಾರರೊಬ್ಬರ ಜೊತೆ ಮಾತಾಡಿರುವ ಆಡಿಯೋ ವೈರಲ್ ಆಗಿದ್ದು, ಡಾ.ರಮೇಶ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕಾಡಾನೆಯೊಂದಿಗೆ ಕಾದಾಟದ ವೇಳೆ ಅದಕ್ಕೆ ನೀಡಬೇಕಾದ ಅರವಳಿಕೆಯನ್ನು ಪ್ರಶಾಂತ ಆನೆಗೆ ನೀಡಿದ್ದಾರೆ. ಇದರಿಂದ ಅದು ನೆಲಕ್ಕೆ ಬಿದ್ದಿದೆ. ಈ ವೇಳೆ ಅರ್ಜುನನನ್ನು ವಾಪಸ್ ಕರೆದುಕೊಂಡು ಬರಬಹುದಿತ್ತು. ಹಾಗೆ ಮಾಡಿದ್ದರೆ...
ರಾಜ್ಯಸುದ್ದಿಹಾಸನ

ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ; ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ಗೋಳಾಡಿದ ಮಾವುತ – ಕಹಳೆ ನ್ಯೂಸ್

ಹಾಸನ: ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಮಾವುತರೊಬ್ಬರು ಕಣ್ಣೀರು ಹಾಕಿದ್ದು, ನೆರೆದವರ ಕಣ್ಣಂಚಲ್ಲಿಯೂ ನೀರು ತರಿಸುವಂತಿತ್ತು. ಅರ್ಜುನನ ಅಂತಿಮ ದರ್ಶನ ಪಡೆದು ಮಾವುತ ವಿನು ಕಣ್ಣೀರಿಟ್ಟರು. ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು...
ಕ್ರೈಮ್ರಾಜ್ಯಸುದ್ದಿಹಾಸನ

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..! ಹಾಸನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದೇನು.!?? – ಕಹಳೆ ನ್ಯೂಸ್

ಹಾಸನ: ಮೊಬೈಲ್ ಪೋನ್ ಏನಾದರೂ ಕಳೆದು ಹೋಗಿದ್ದರೇ ಇನ್ಮುಂದೆ ಹುಡುಕುವುದು ತೀರ ಸುಲಭ. 8277959500 ಈ ಸಂಖ್ಯೆಗೆ ಹಾಯ್ ಎಂದು ಕಳುಹಿಸಿದ್ರೆ ನಿಮ್ಮ ವಾಟ್ಸಾಪ್ ಗೆ ಲಿಂಕ್ ಬರುತ್ತದೆ. ಅದರಲ್ಲಿ ನಿಮ್ಮ ಡಿಟೈಲ್ಸ್ ಕಳುಹಿಸಿದರೇ ಶೀಘ್ರವೇ ಮೊಬೈಲ್ ನ್ನು ಪೊಲೀಸರು ಹುಡುಕಿ ವಾಪಸ್ ಕೊಡಲಿದ್ದಾರೆ. ಯಾರಾದರೂ ಸೆಕೆಂಡ್ ಮೊಬೈಲ್ ಖರೀದಿ ಮಾಡಲು ಯೋಚನೆ ಮಾಡಿದ್ದರೇ ಸಲ್ಪ ಯೋಚಿಸಿ ಖರೀದಿ ಮಾಡುವುದು ಉತ್ತಮ. ಏಕೆಂದರೇ ನೀವು ಕಳ್ಳತನದ ಮೊಬೈಲ್ ಖರೀದಿ ಮಾಡಿದ್ದರೇ ನೀವು...
ಸುದ್ದಿಹಾಸನ

ʼಯುವತಿಯರೇ ಹುಷಾರ್‌ʼ..! ಮೇಕಪ್‌ನಿಂದಲೇ ವಧುವಿನ ಮುಖವೇ ವಿರೂಪ, ʼಮದುವೆ ಕ್ಯಾನ್ಸಲ್ʼ – ಕಹಳೆ ನ್ಯೂಸ್

ಹಾಸನ : ಇತ್ತೀಚಿನ ದಿನಗಳಲ್ಲಿ ಮದುವೆ ಅಂದಾಗ ಬ್ಯೂಟಿಪಾರ್ಲರ್‌ಗಳಿಗೆ ತೆರಳದವರೇ ಇಲ್ಲ. ಮದುವೆ ದಿನ ವಧು ಚೆನ್ನಾಗಿ ಕಾಣಿಸಬೇಕೆಂದು ಎಗ್ಗಿಲ್ಲದ ಸರ್ಕಸ್‌ ಮಾಡ್ತಾರೆ. ಅದಕ್ಕಾಗಿ ಪಾರ್ಲರ್‌ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಮದುವೆಯಾಗಬೇಕಿದ್ದ ವಧು ದುರ್ಗತಿ ಎಂಬಾಕೆ ಹೊಸ ಮಾದರಿಯ ಮೇಕಪ್‍ ಮಾಡಿಯಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು. ಇದಾದ...
ಕ್ರೈಮ್ಬೆಂಗಳೂರುಸುದ್ದಿಹಾಸನ

ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕ ; ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕೇಸ್ – ಕಹಳೆ ನ್ಯೂಸ್

ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ...
1 10 11 12 13 14
Page 12 of 14