Friday, April 24, 2026

ಹಾಸನ

ಸುದ್ದಿಹಾಸನ

ಹಾಸನದಲ್ಲಿ ‘ಹೃದಯಾಘಾತ’ ಸರಣಿ ಸಾವಿಗೆ, ಅತಿಯಾದ ಮಾಂಸಾಹಾರ ಸೇವನೆಯೇ ಕಾರಣ : ಶಾಸಕ HD ರೇವಣ್ಣ – ಕಹಳೆ ನ್ಯೂಸ್

ಹಾಸನ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಇಂದು ಕೂಡ ರಾಜ್ಯದಲ್ಲಿ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಹೃದಯಾಘಾತಕ್ಕೆ 5 ಜನರು ಬಲಿಯಾಗಿದ್ದಾರೆ. ಕಳೆದ 46 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನದಲ್ಲಿ ಈ ಒಂದು ಸರಣಿ ಸಾರಿಗೆ ಅತಿಯಾದ ಮಾಂಸ ಸೇವನೆ ಕಾರಣ ಎಂದು ಶಾಸಕ ಎಚ್.ಡಿ ರೇವಣ್ಣ ತಿಳಿಸಿದರು. ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸರಣಿ ಸಾವು...
ಸುದ್ದಿಹಾಸನ

ಹಾಸನದಲ್ಲಿ ಮುಂದುವರೆದ ‘ಹೃದಯಾಘಾತ’ ಪ್ರಕರಣ : ಇಂದು ಹಾರ್ಟ್ ಅಟ್ಯಾಕ್ ಗೆ ಮತ್ತಿಬ್ಬರು ಬಲಿ!-ಕಹಳೆ ನ್ಯೂಸ್

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮತ್ತೊಬ್ಬ ಯುವಕ ಹಾಗು ಓರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ...
ಸುದ್ದಿಹಾಸನ

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಕಳೆದ 41 ದಿನದಲ್ಲಿ 24 ಮಂದಿ ಸಾವು – ಕಹಳೆ ನ್ಯೂಸ್

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಇದುವರೆಗೆ 24 ಮಂದಿ ಬಲಿಯಾಗಿದ್ದಾರೆ . ಹೊಳೆನರಸೀಪುರದ ಸೋಮನಹಳ್ಳಿಯ 27 ವರ್ಷದ ಸಂಜಯ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿ ಬಂದಿದ್ದ ಯುವಕ ನಂತರ ಎದೆನೋವು ಎಂದು ಆಸ್ಪತ್ತೆಗೆ ಹೋಗಿದ್ದಾನೆ. ಆತನಿಗೆ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲು ಸೂಚಿಸಿದ್ದಾರೆ. ಆದರೆ ಬೇರೆ ಕಡೆ ಕರೆದೊಯ್ಯುವ ವೇಳೆ...
ಬೆಂಗಳೂರುರಾಜ್ಯಸುದ್ದಿಹಾಸನ

‘ಇಲ್ಲೇ ಓಡಾಡ್ತಿದ್ದ, ಈಗ ಮಲಗಿದ್ದಾನೆ..’ ಮಗನ ಸಮಾಧಿ ಮೇಲೆ ಬಿದ್ದು ಒದ್ದಾಡಿದ ಭೂಮಿಕ್‌ ತಂದೆ ಲಕ್ಷ್ಮಣ್‌!

ಹಾಸನ (ಜೂ.7): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವು ಕಂಡಿದ್ದರು. ಈ ವೇಳೆ ಹಾಸನದ ಬೇಲೂರಿನ ಭೂಮಿಕ್ ಕೂಡ ಸಾವು ಕಂಡಿದ್ದ. ಮೃತದೇಹವನ್ನು ಅವರ ಮನೆಯ ಸಮೀಪದ ಜಾಗದಲ್ಲಿ ಮಣ್ಣು ಮಾಡಲಾಗಿತ್ತು. ಶನಿವಾರ ಭೂಮಿಕ್‌ನ ತಂದೆ ಲಕ್ಷ್ಮಣ್‌ ಮಗನ ಸಮಾಧಿ ಮೇಲೆ ಬಿದ್ದು ಒದ್ದಾಡಿ, ಗೋಳಾಡಿದ್ದಾರೆ. ಮಗನ ಸಮಾಧಿ ತಬ್ಬಿ ಕಣ್ಣೀರು ಹಾಕಿದ್ದು, ನನಗೆ ನನ್ನ ಮಗ ಬೇಕು ಅಯ್ಯೋ..ನನ್ನ ಮಗ ಎಲ್ಲೋದ? ಎಂದು...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಜಿಲ್ಲೆಸುದ್ದಿಹಾಸನ

ಮಾ. 15ರಿಂದ ಶಿರಾಡಿ ಘಾಟಿ ಒಂದು ತಿಂಗಳು ಬಂದ್‌-ಕಹಳೆ ನ್ಯೂಸ್

ಹಾಸನ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಸಂಸದ ಶ್ರೇಯಸ್‌ ಪಟೇಲ್‌ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ...
ಸುದ್ದಿಹಾಸನ

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ; ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂದೆ ಪ್ರತಿಭಟನೆ-ಕಹಳೆ ನ್ಯೂಸ್

ಹಾಸನ: ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹಾಸನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೊಬ್ಬರು ಆರೋಪಿಸಿದ್ದು, ಈ ಆರೋಪ ಹಿಂಪಡೆಯುವಂತೆ ಆಗ್ರಹಿಸಿ ನಗರದ ಹೊರವಲಯ ಹೇಮಗಂಗೋತ್ರಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂದೆ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಉಪನ್ಯಾಸಕರು, ವಿಶ್ವವಿದ್ಯಾಲಯದ ನಾಮನಿರ್ದೇಶಕ ಸಿಂಡಿಕೇಟ್ ಸದಸ್ಯರೊಬ್ಬರೂ ಕೆಲ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದು, ಹಾಸನ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಕುಲಪತಿ ಮತ್ತು ಕುಲಸಚಿವರು...
1 2 3 4 5 6 13
Page 4 of 13