Sunday, June 14, 2026

ಹಾಸನ

ಅಂಕಣಸುದ್ದಿಹಾಸನ

ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ ; ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ-ಕಹಳೆ ನ್ಯೂಸ್

ಹಾಸನ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ಮಂಗಳವಾರ ರಾತ್ರಿ ಪತ್ನಿಯೊಂದಿಗೆ ಹಾಸನಾಂಬೆ  ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂಗೆ ವಿಜಯೀ ಶ್ರೇಯಸ್ಸು ಲಭಿಸಲೆಂದು ನಾರಾಯಣಿ ನಮಸ್ಕಾರ ಮಂತ್ರದ ಮೂಲಕ ಪೂಜೆ. ಸಲ್ಲಿಸಲಾಯಿತು. ಸುಮಾರು ಐದು ನಿಮಿಷ ದುರ್ಗಾ ಸಪ್ತಸತಿಯ 11ನೇ ಅಧ್ಯಾಯದ ನಾರಾಯಣಿ ನಮಸ್ಕಾರ ಮಂತ್ರ ಹೇಳಿ ಅರ್ಚಕರು ಪೂಜೆ...
ಕೊಡಗುಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಮಡಿಕೇರಿಮೈಸೂರುರಾಜ್ಯಸುದ್ದಿಹಾಸನ

ಕರ್ನಾಟಕದ 12 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ....
ಅಂಕಣಸುದ್ದಿಹಾಸನ

ಗಣೇಶ ವಿಗ್ರಹಕ್ಕೆ ಅಪಮಾನ ; ಘಟನೆ ಖಂಡಿಸಿ ಇಂದು ಬೇಲೂರು ಬಂದ್- ಕಹಳೆ ನ್ಯೂಸ್

ಹಾಸನ: ಐತಿಹಾಸಿಕ ಬೇಲೂರಿನಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಸೆ.20ರ ರಾತ್ರಿ ಅಸ್ವಸ್ಥ ಮಹಿಳೆ ದೇವಾಲಯದೊಳಗೆ ತೆರಳಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಳು. ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ಕೃತ್ಯವೆಸಗಿದ್ದಾಳೆ. ಈಗಾಗಲೇ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ವಸ್ಥ ಮಹಿಳೆಯ...
ಅಂಕಣಸುದ್ದಿಹಾಸನ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ; ಖಂಡಿಸಿ ಜೆಡಿಎಸ್ ಸತ್ಯ ಯಾತ್ರೆ-ಕಹಳೆ ನ್ಯೂಸ್

– ಹಾಸನದಿಂದ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯಾತ್ರೆ ಹಾಸನ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಖಂಡಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸತ್ಯ ಯಾತ್ರೆ ಹೊರಟಿದ್ದಾರೆ. ಧರ್ಮಸ್ಥಳ ಚಲೋ ಬೃಹತ್ ರ‍್ಯಾಲಿಗೆ ಭಾನುವಾರ ಚಾಲನೆ ಸಿಕ್ಕಿದೆ. ಹಾಸನದಿಂದ ಧರ್ಮಸ್ಥಳಕ್ಕೆ ಜೆಡಿಎಸ್ ಸತ್ಯ ಯಾತ್ರೆ ಕೈಗೊಂಡಿದೆ. ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದಾರೆ. ರ‍್ಯಾಲಿಯಲ್ಲಿ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಎಂಎಲ್‌ಸಿಗಳು ಭಾಗಿಯಾಗಿದ್ದಾರೆ. ಕಾರುಗಳು, ಟಿಟಿ...
ಆರೋಗ್ಯಸುದ್ದಿಹಾಸನ

ಚಾಲಕರಿಗೆ ಹೆಚ್ಚು ‘ಹೃದಯಾಘಾತ’ : ರಾಜ್ಯದ 8 ಲಕ್ಷ ಚಾಲಕರಿಗೆ ‘ಹೆಲ್ತ್ ಚೆಕಪ್’ ನಡೆಸಲು ನಿರ್ಧರಿಸಿದ ಸರ್ಕಾರ -ಕಹಳೆ ನ್ಯೂಸ್

ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಘಾತ ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಂತ್ರಿಕ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ನಿನ್ನೆ ಈ ಒಂದು ಸಮಿತಿ ರಜೆ ಸರ್ಕಾರಕ್ಕೆ ಸಂಪೂರ್ಣ ವರದಿ ಸಲಿಸಿದ್ದು ವರದಿಯಲ್ಲಿ ಚಾಲಕರಿಗೆ ಅತಿ ಹೆಚ್ಚು ಹೃದಯಘಾತ ಆಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಒಟ್ಟು 8 ಲಕ್ಷ ಚಾಲಕರಿಗೆ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿ ಆರೋಗ್ಯ...
ದಕ್ಷಿಣ ಕನ್ನಡಪುತ್ತೂರುಮೂಡಬಿದಿರೆವಾಣಿಜ್ಯಸುದ್ದಿಸುಳ್ಯಹಾಸನ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜುವೆಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ನಗರದ ಮುಖ್ಯರಸ್ತೆಯಲ್ಲಿರುವ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ 300 ರೂ. ನೇರ ರಿಯಾಯಿತಿ ಹಾಗೂ ಪ್ರತಿ 1 ಕ್ಯಾರೆಟ್ ಗ್ಲೋ ವಜ್ರಾಭರಣಗಳ ಖರೀದಿಯಲ್ಲಿ 5000 ರೂ. ನೇರ ರಿಯಾಯಿತಿ ಮತ್ತು ಎಲ್ಲಾ ಬೆಳ್ಳಿಯ...
ಸುದ್ದಿಹಾಸನ

ಹಾಸನದಲ್ಲಿ ‘ಹೃದಯಾಘಾತ’ ಸರಣಿ ಸಾವಿಗೆ, ಅತಿಯಾದ ಮಾಂಸಾಹಾರ ಸೇವನೆಯೇ ಕಾರಣ : ಶಾಸಕ HD ರೇವಣ್ಣ – ಕಹಳೆ ನ್ಯೂಸ್

ಹಾಸನ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಇಂದು ಕೂಡ ರಾಜ್ಯದಲ್ಲಿ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಹೃದಯಾಘಾತಕ್ಕೆ 5 ಜನರು ಬಲಿಯಾಗಿದ್ದಾರೆ. ಕಳೆದ 46 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನದಲ್ಲಿ ಈ ಒಂದು ಸರಣಿ ಸಾರಿಗೆ ಅತಿಯಾದ ಮಾಂಸ ಸೇವನೆ ಕಾರಣ ಎಂದು ಶಾಸಕ ಎಚ್.ಡಿ ರೇವಣ್ಣ ತಿಳಿಸಿದರು. ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸರಣಿ ಸಾವು...
ಸುದ್ದಿಹಾಸನ

ಹಾಸನದಲ್ಲಿ ಮುಂದುವರೆದ ‘ಹೃದಯಾಘಾತ’ ಪ್ರಕರಣ : ಇಂದು ಹಾರ್ಟ್ ಅಟ್ಯಾಕ್ ಗೆ ಮತ್ತಿಬ್ಬರು ಬಲಿ!-ಕಹಳೆ ನ್ಯೂಸ್

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮತ್ತೊಬ್ಬ ಯುವಕ ಹಾಗು ಓರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ...
1 2 3 4 5 6 14
Page 4 of 14