Friday, April 24, 2026

ಹುಬ್ಬಳ್ಳಿ

ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ : 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು:ತಾಂತ್ರಿಕ ದೋಷದಿಂದ ಕಂಟ್ರೋಲ್‌ ಕಳೆದಕೊಂಡಿದ್ದ ವಿಮಾನ -ಕಹಳೆ ನ್ಯೂಸ್

ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. Fly91 ಏರ್‌ಲೈನ್ಸ್ IC3401ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಿತ್ತು. ಸಂಜೆ 4:30 ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ಹುಬ್ಬಳ್ಳಿ ಸಮೀಪಿಸುತ್ತಿದ್ದಂತೆ ಏಕಾಏಕಿ ತಾಂತ್ರಿಕ ದೋಷದಿಂದ ವಿಮಾನ ನಿಯಂತ್ರಣ...
ಜಿಲ್ಲೆಹುಬ್ಬಳ್ಳಿ

ಮುಸ್ಲಿಂ ಯುವಕನ ಫೋನಲ್ಲಿ ಹಿಂದೂ ಯುವತಿಯರ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ -ಕಹಳೆ ನ್ಯೂಸ್ 

ಕೊಪ್ಪಳ: ಹುಬ್ಬಳ್ಳಿ ಬಳಿಕ ಇದೀಗ ಕೊಪ್ಪಳದಲ್ಲೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಮೊಬೈಲ್‌ನಲ್ಲಿ ಹಿಂದೂ ಯುವತಿಯರ ರಾಶಿ ರಾಶಿ ಫೋಟೋ ಹಾಗೂ ವಿಡಿಯೋಗಳು ಪತ್ತೆಯಾಗಿವೆ. ಕೊಪ್ಪಳ  ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ವಿರುದ್ಧ ಲವ್ ಜಿಹಾದ್  ಆರೋಪ ಕೇಳಿಬಂದಿದೆ. ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಹಲವೆಡೆ ಸುತ್ತಾಡಿದ್ದಾನೆ. ಸದ್ಯ ಇದೇ ವಿದ್ಯಾರ್ಥಿನಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಎನ್ನಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಇವರಿಬ್ಬರು ಜಿಲ್ಲಾಸ್ಪತ್ರೆ ಬಳಿ...
ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ : ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ -ಕಹಳೆ ನ್ಯೂಸ್

ಹುಬ್ಬಳ್ಳಿ:‌ ಜಿಮ್‌ ಟ್ರೈನರ್‌ ಸಮೀರ್ ಮುಲ್ಲಾ ಲವ್‌ ಜಿಹಾದ್‌ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಮೀರ್‌ ಪ್ರಕರಣದ ಬಳಿಕ ಧೈರ್ಯದಿಂದ ಹೊರ ಬಂದ ಸಂತ್ರಸ್ತ ಯುವತಿ ಹಿಂದೂಪರ ಸಂಘಟನೆಗಳ ನೆರವಿನಿಂದ ಕೇಶ್ವಾಪುರ ಠಾಣೆಯಲ್ಲಿ ದಾಖಲಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ...
ಜಿಲ್ಲೆಸುದ್ದಿಹುಬ್ಬಳ್ಳಿ

ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ : ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ -ಕಹಳೆ ನ್ಯೂಸ್

ಹುಬ್ಬಳ್ಳಿ: ಲವ್ ಜಿಹಾದ್  ಕೇಸಲ್ಲಿ ಜಿಮ್ ಟ್ರೈನರ್‌ಗೆ  ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ (ಏ.3) ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ....
ಜಿಲ್ಲೆಬೆಂಗಳೂರುರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು -ಸಿ.ಟಿ.ರವಿ – ಕಹಳೆ ನ್ಯೂಸ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿಟಿ ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ದೂರಿನ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್...
ಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ವಧು -ವರ ಇಲ್ಲದೇ ನಡೀತು ಆರತಕ್ಷತೆ ಸಮಾರಂಭ: ವಿಮಾನ ಟೇಕಾಫ್ ಆಗದ ಕಾರಣ ಆನ್ ಲೈನ್ ನಲ್ಲೇ ಭಾಗಿಯಾದ ಮದು ಮಕ್ಕಳು-ಕಹಳೆ ನ್ಯೂಸ್

ಹುಬ್ಬಳ್ಳಿ: ವಿಮಾನ ಟೇಕಾಫ್ ಆಗದ ಕಾರಣ ಆನ್ಲೈನ್ ನಲ್ಲೇ ಆರತಕ್ಷತೆ ಸಮಾರಂಭದಲ್ಲಿ ಮದು ಮಕ್ಕಳು ಭಾಗಿಯಾಗಿದ್ದಾರೆ. ಇಂಡಿಗೋ ವಿಮಾನ ಹಾರಾಟ ರದ್ದಾದ ಹಿನ್ನೆಲೆಯಲ್ಲಿ ಆನ್ಲೈನ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಮದು ಮಕ್ಕಳೇ ಬರದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆನ್ಲೈನ್ ನಲ್ಲಿ ಆರತಕ್ಷತೆ ನಡೆಸಲಾಗಿದೆ. ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ನವೆಂಬರ್ 23ರಂದು ಭುವನೇಶ್ವರದಲ್ಲಿ ಟೆಕ್ಕಿಗಳ ಮದುವೆಯಾಗಿದೆ. ಹುಬ್ಬಳ್ಳಿಯ ಮೇಧಾ ಮತ್ತು ಭುವನೇಶ್ವರದ ಸಂಗಮದಾಸ್ ಅವರ ಮದುವೆ ನೆರವೇರಿದ್ದು,...
ಸುದ್ದಿಹುಬ್ಬಳ್ಳಿ

ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ದಾಖಲೆ ಸೃಷ್ಟಿಸಿದ ಹುಬ್ಬಳ್ಳಿಯ ಸಾತ್ವಿಕ್ ಬಿ.ಬಿ. – ಕಹಳೆ ನ್ಯೂಸ್

ಹುಬ್ಬಳ್ಳಿ: 3 ನಿಮಿಷ 54 ಸೆಕೆಂಡ್‌ಗಳಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ 8 ವರ್ಷದ ಬಾಲಕ ಸಾತ್ವಿಕ್ ಬಿ.ಬಿ. 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ದಾಖಲೆ ಸೃಷ್ಟಿಸಿದ್ದಾನೆ. 7 ವರ್ಷ 8 ತಿಂಗಳು ವಯಸ್ಸಿನಲ್ಲಿ ಸಾತ್ವಿಕ್ ಈ ಸಾಧನೆ ಮಾಡಿದ್ದಾನೆ.  ಈತನ ಸಾಧನೆ ಗುರುತಿಸಿ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್' ಅ.8ರಂದು 'ಐಬಿಆರ್‌ ಅಚೀವರ್' ಎಂದು ಬಿರುದು ನೀಡಿದೆ. ಸಾತ್ವಿಕ್, ಹುಬ್ಬಳ್ಳಿಯ ಸುಭಾಸನಗರದ...
ಜಿಲ್ಲೆಸುದ್ದಿಹುಬ್ಬಳ್ಳಿ

ಜಯದೇವ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು₹100 ಕೋಟಿ ಬಿಡುಗಡೆ ಮಾಡಿ: ಬೊಮ್ಮಾಯಿ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದರೆ ಯೋಜನಾ ವೆಚ್ಚ ಇನ್ನೂ ಹೆಚ್ಚುತ್ತದೆ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು....
1 2 3 8
Page 1 of 8