ಅಂತರಾಷ್ಟ್ರೀಯ ಮಟ್ಟದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಬಂಧ ಮಂಡನೆ-ಕಹಳೆ ನ್ಯೂಸ್
ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜು ಇಲ್ಲಿ ನಡೆದಿರುವ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮ ಸಮ್ಮೆಳನದಲ್ಲಿ ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಭಾ ಡಿ (ತೃತೀಯ ಜೆಇ), ದೀಕ್ಷಾ ಯು.ಜೆ (ತೃತೀಯ ಜೆಇ), ರಿತೇಶ್ ಅಮ್ಮುಂಜ (ತೃತೀಯ ಜೆಪಿ) ಹಾಗೂ ತ್ರಿಷಾ ಜಿ.ಆರ್ (ತೃತೀಯ ಜೆಇ) ಇವರು ಪಾಪ್ಯುಲಿಸಂ ಮೀಡಿಯಾ: ಪವರ್, ಫ್ಲಾಟ್ ಫಾರಂ ವಾಯ್ಸಸ್ ಇನ್ ಎ...







