ನೆಹರು ಸ್ಮಾರಕ ಕಾಲೇಜಿನ ಎನ್ಸಿಸಿ ಅಧಿಕಾರಿ ಸೀತಾರಾಮ ಎಂ.ಡಿ. ಅವರಿಗೆ ಕ್ಯಾಪ್ಟನ್ ಹುದ್ದೆಗೆ ಬಡ್ತಿ – ಕಹಳೆ ನ್ಯೂಸ್
ಸುಳ್ಯ : ಸುಳ್ಯದ ನೆಹರು ಸ್ಮಾರಕ ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ. ಅವರು ಕ್ಯಾಪ್ಟನ್ ಹುದ್ದೆಗೆ ಬಡ್ತಿ ಹೊಂದಿದ್ದು, ಈ ಸಂಬಂಧದ ಪಿಪ್ಪಿಂಗ್ ಸಮಾರಂಭವು ಜೂನ್ 5, 2026ರಂದು ಮಡಿಕೇರಿಯ 19 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕೇಂದ್ರದಲ್ಲಿ ಗೌರವಯುತವಾಗಿ ನಡೆಯಿತು. ಕಳೆದ ಸುಮಾರು ಹನ್ನೊಂದು ವರ್ಷಗಳಿಂದ ನೆಹರು ಸ್ಮಾರಕ ಕಾಲೇಜಿನಲ್ಲಿ ಎನ್ಸಿಸಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ಎಂ.ಡಿ. ಅವರು ತಮ್ಮ ಕರ್ತವ್ಯನಿಷ್ಠೆ, ಶಿಸ್ತುಬದ್ಧತೆ, ನಾಯಕತ್ವ ಗುಣಗಳು...







