Thursday, April 30, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಸಮಾರಂಭ -ಕಹಳೆ ನ್ಯೂಸ್

 ಪುತ್ತೂರು : ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ನಿಯೋ ಇನ್ನೋವೇಶನ್ ಸ್ಕಿಲ್ಸ್ ಮತ್ತು ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 22ರಂದು ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಮೀರಾ ಎ. ರಾವ್, DTM, ಡಿವಿಷನ್ ಡೈರೆಕ್ಟರ್, ಡಿವಿಷನ್ F, ಡಿಸ್ಟ್ರಿಕ್ 121 ಇವರು ವಿದ್ಯಾರ್ಥಿಗಳನ್ನು ಅಭಿನಂದಿಸಿ  ನಿರಂತರ ಕಲಿಕೆಯ ಮೂಲಕ ನಿಮ್ಮ ಕೌಶಲ್ಯಗಳನ್ನು ವೃದ್ಧಿಪಡಿಸಿ, ತಂತ್ರಜ್ಞಾನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರ ; ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು- ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇ ಕು.ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಮತ್ತು ಶಾಲಾಭಿವೃದ್ಧಿ ಸಮಿತಿ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘ ಸಂಸ್ಥೆ ದಾನಿಗಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನಮ್ಮೂರ ಮೇಸ್ಟ್ರು ವಿದ್ಯಾರ್ಥಿಗಳ ಬದುಕಿಗೆ ಹೊಸ ಭಾಷ್ಯ ಬರೆದ ಸಾಧಕ ಗುರುಗಳ ಜೀವನಗಾಥೆ -ಕಹಳೆ ನ್ಯೂಸ್

ಬಂಟ್ವಾಳ : ಹೆಸರು ಕೆ. ಸುಬ್ರಾಯ ಭಟ್.90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು.ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು.ಅಂದ ಬರಹಕ್ಕೆ,ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು,ಪುಸ್ತಕ ಅಥವಾ ನಗದು ಬಹುಮಾನ. ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು ಬಂಟ್ವಾಳ ತಾಲೂಕಿನ ಕೆದಿಲ ಅನುದಾನಿತ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಸೆಪ್ಟೆಂಬರ್ 1 ರಂದು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ “ಬಿಝ್‌ಬ್ಲೂಮ್ ಫೆಸ್ಟ್ 2025“ -ಕಹಳೆ ನ್ಯೂಸ್

ಪುತ್ತೂರು :ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ವ್ಯವಹಾರ “ಇದರ ಸಹಯೋಗದೊಂದಿಗೆ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್‌ಬ್ಲೂಮ್ ಫೆಸ್ಟ್ 2025 ಕಾರ್ಯಕ್ರಮವು ಸೆ. 1 ರಂದು ನಡೆಯಲಿದೆ. ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ಪುತ್ತೂರು ಇದರ ಸಂಚಾಲಕರಾದ ಭರತ್ ಪೈ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ...
ಉಡುಪಿಕುಂದಾಪುರಜಿಲ್ಲೆಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ;ವಿದ್ಯಾರ್ಥಿಗಳು ಕಲೆಯನ್ನು ಅಸ್ವಾಧಿಸುವ ಗುಣವನ್ನು ಬೆಳೆಸಿಕೊಳ್ಳಲಿ-ಡಾ.ರಮೇಶ್ ಶೆಟ್ಟಿ – ಕಹಳೆ ನ್ಯೂಸ್

ಕುಂದಾಪುರ: ಆಗಷ್ಟೇ ಜಡಿ ಮಳೆ ಸುರಿದು ಧರೆಯಲ್ಲಾ ತಂಪಾದ ಗಳಿಗೆ! ಒಂದು ಕಡೆ ಮಕ್ಕಳೆಲ್ಲಾ ಹೊಸ ಬಟ್ಟೆ ತೊಟ್ಟುಕೊಂಡು ಖುಷಿಯಿಂದ ಓಡಾಡುತ್ತಿದ್ದರೆ, ಇನ್ನೊಂದು ಕಡೆ ಘಂ ಎನ್ನುವ ಹಬ್ಬದೂಟದ ಪರಿಮಳ. ಪೂಜೆ ಪುನಸ್ಕಾರಗಳು ಮತ್ತೊಂದು ಕಡೆ...ಅರೇ ಏನಿದು ಸಂಭ್ರಮ, ಸಡಗರವೆಂದು ಎಲ್ಲರೊಳಗೊಂದು ಕುತೂಹಲ! ಇದು ಯಡಾಡಿ-ಮತ್ಯಾಡಿಯ ಸುಂದರವಾದ ಪರಿಸರದಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ ಹಾಗೂ ಸುಜ್ಞಾನ ಪಿಯು ಕಾಲೇಜಿನಲ್ಲಿ ಕಂಡು ಬಂದ ಗೌರಿ-ಗಣೇಶ ಹಬ್ಬದ ಸಂಭ್ರಮ....
ಕಡಬಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಶಿಕ್ಷಣಸುದ್ದಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕಡಬ : ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಮೂಡಬಿದ್ರೆ ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ಅಥ್ಲೆಟಿಕ್ಸ್ ವಿಭಾಗದಲ್ಲಿ 8ನೇ ತರಗತಿಯ ಲಿಖಿತ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕರ ಅಥ್ಲೆಟಿಕ್ಸ್ ವಿಭಾಗದಲ್ಲಿ ಪೂಜನ್ ಡಿ.ಆರ್ 8ನೇ ತರಗತಿ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ ರಿದಮಿಕ್ಸ್ ಸ್ಪರ್ಧೆಯಲ್ಲಿ 9ನೇ ತರಗತಿಯ ದಿಗಂತ್ ಪ್ರಥಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವಾಣಿಜ್ಯ ಹಾಗೂ ಕಲಾ ವಿಭಾಗದ ಪೋಷಕರ ಸಭೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಜತೆಗೆ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಯಿತು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಶೆಟ್ಟಿಗಾರ್ ಕಾಲೇಜಿನಲ್ಲಿ ಲಭ್ಯವಿರುವ ಸಿ.ಎ ಪ್ರವೇಶ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
1 8 9 10 11 12 80
Page 10 of 80