Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಮಾದರಿ ನಡೆ ; ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡುವ ಮೂಲಕ ಅರ್ಥಪೂರ್ಣ ವಿಜಯೋತ್ಸವ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ ಈ ಬಾರಿಯ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಮಾದರಿ ಕಾರ್ಯವೊಂದನ್ನು ನಡೆಸಿ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ಅಂಬಿಕಾ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿವೆ. ಭಾರತೀಯ ಸೇನೆ, ಯೋಧರ ಸಾಹಸಗಾಥೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುತ್ತಿವೆ. ಇದರಿಂದ ಪ್ರೇರೇಪಣೆಗೊಂಡ ವಿದ್ಯಾರ್ಥಿ ಸಂಘ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳ ಸ್ವಯಂಪ್ರೇರಿತ ಧನಸಹಾಯವನ್ನು ಪಡೆದು...
ಪುತ್ತೂರುಶಿಕ್ಷಣಸುದ್ದಿ

ಸರಕಾರಿ ಶಾಲೆಯ ವಿದ್ಯಾರ್ಥಿನಿ ಅಕ್ಷಯ ಬಾಬ್ಲುಬೆಟ್ಟು ಯೋಗಾಸನದಲ್ಲಿ ವಿಶ್ವ ದಾಖಲೆ –ಕಹಳೆ ನ್ಯೂಸ್

ಯೋಗಾಸನದಲ್ಲಿ 07 ಕ್ಲಿಷ್ಟಕರ ಆಸನಗಳನ್ನು, ಒಂದೊಂದು ಆಸನವನ್ನು 03 ನಿಮಿಷ ಒಂದೇ ಸ್ಥಿತಿಯಲ್ಲಿ 21 ನಿಮಿಷ ನಿರಂತರ ಆಸನಗಳನ್ನು ಮಾಡುವ ಮೂಲಕ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಅಕ್ಷಯ ಬಾಬ್ಲುಬೆಟ್ಟು(ಏನೆಕಲ್ಲು) ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಇವರು ಏನೇಕಲ್ಲು ನಿವಾಸಿ ಮೋಹನ್ ಕುಮಾರ್ ಮತ್ತು ಶ್ರೀಮತಿ ದಿವ್ಯ ಕುಮಾರಿರವರ ಪುತ್ರಿ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೆಕಲ್ಲು ಇಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಿರಂತರ ಯೋಗ ಕೇಂದ್ರ ಏನೆಕಲ್ಲು ಇಲ್ಲಿಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ -ಕಹಳೆನ್ಯೂಸ್

ಮಂಗಳೂರು : ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಿ.ಮನೋಜ್ ಕುಮಾರ್ ರವರು ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದವರು. ವೈಯಕ್ತಿಕವಾಗಿ ನನಗೂ ಬಹಳ ಆತ್ಮೀಯರಾಗಿದ್ದ ಅವರು ಈ ಭಾಗದ ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಮಾದರಿಯಾಗುವಂತೆ ತೊಡಗಿಸಿಕೊಂಡಿದ್ದರು. ಸಮಾಜಕ್ಕಾಗಿ ಏನಾದರೂ ಮಾಡಬೇಕು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಶಿಕ್ಷಣಸುದ್ದಿ

ಆಗಮ ಘಟಿಕೋತ್ಸವ 2025 ; ಪಿ.ಜಿ ಜಗನ್ನಿವಾಸ ರಾವ್, ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ ‘ ವಾತುಲಾ ಆಗಮ ಪ್ರವೀಣ ‘ ಪದವಿ ಪುರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಪುತ್ತೂರು / ಬಂಟ್ವಾಳ : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

CET ಪರೀಕ್ಷೆಯಲ್ಲಾದ ತಾಂತ್ರಿಕ ಗೊಂದಲ ಮತ್ತು ಎಂಟ್ರಿ ಫೀಸ್ ಹೇರಿಕೆಯ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಪುತ್ತೂರು ನಗರ ದ ವತಿಯಿಂದ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು  : KCET ಅಭ್ಯರ್ಥಿಗಳು ಎದುರಿಸುತ್ತಿರುವ ಸೀಟ್ ಬ್ಲಾಕಿಂಗ್, ಹಣ ವಸೂಲಿ ದಂಧೆ ಮತ್ತು ಸಾಫ್ಟ್‌ವೇರ್ ದೋಷದ ಹಿನ್ನೆಲೆಯಲ್ಲಿ ABVP ಪುತ್ತೂರು ನಗರ ದ ವಾತಿಂದ ಅಮರ್ ಜವಾನ್ ಜೋತಿ ಬಳಿ ಪ್ರತಿಭಟನೆ ನಡೆಯಿತು. ABVP ಜಿಲ್ಲಾ ಸಂಚಾಲಕರಾದ ಶ್ರೀ ಸಮನ್ವಿತ್ ಮಾತನಾಡಿ, ವಿದ್ಯಾರ್ಥಿಗಳು ಈಗ ಅನುಭವಿಸುತ್ತಿರುವ ತೀವ್ರ ಒತ್ತಡ ಹಾಗೂ ಅನ್ಯಾಯದ ಕುರಿತು ಆಕ್ರೋಶ ವ್ಯಕ್ತಪಡಿಸಿದರು ಹಾಗೂ ABVP ಏಕೆ ಈ ಸಮಸ್ಯೆಯ ವಿರುದ್ಧ ಧ್ವನಿ ಎತ್ತುತ್ತಿದೆ ಎಂಬುದರ...
ಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ -ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್ – ಕಹಳೆ ನ್ಯೂಸ್

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೂರಜ್ ಶೈಕ್ಷಣಿಕ ಮತ್ತು ಚಾರಿಟೇಬಲ್ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ. ರೊಟೇರಿಯನ್ ಪಿ.ಎಚ್.ಎಫ್ ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್ ಇವರು ಆಗಮಿಸಿದ್ದರು. ಗೌರವ ಅತಿಥಿಗಳಾದ ಅಡ್ವೋಕೇಟ್ ಶ್ರೀ ಪದ್ಮಪ್ರಸಾದ್ ಜೈನ್, ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಯವರಾದ ಶ್ರೀಮತಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ಪ್ರದೀಪ್ತಿʼ -2025 ;ಕಲಿತ ವಿದ್ಯಾಸಂಸ್ಥೆಯನ್ನು ಎಂದಿಗೂ ಮರೆಯದಿರಿ: ಡಾ. ಗ್ರೀಷ್ಮ ವಿವೇಕ್ ಆಳ್ವ -ಕಹಳೆ ನ್ಯೂಸ್

ಪುತ್ತೂರು : ನಮ್ಮ ಬದುಕನ್ನು ನಿರ್ಧರಿಸುವುದು ಕೇವಲ ಅಂಕಗಳು ಮಾತ್ರವಲ್ಲ. ವ್ಯಕ್ತಿತ್ವದ ಪರಿಪೂರ್ಣತೆಯು ನಮ್ಮ ಸರ್ವಾಂಗೀಣ ಬೆಳವಣಿಗೆಯನ್ನೇ ಆಧರಿಸಿದೆ. ಜೀವನದಲ್ಲಿ ನಾವು ಸಾಗುವ ಹಾದಿಯು ಅಷ್ಟು ಸರಳವಾಗಿಲ್ಲ. ಸುಖದೊಂದಿಗೆ ಕಷ್ಟವು ಜೊತೆಗೂಡಿದಾಗ ಬದುಕಿಗೊಂದು ಮೆರುಗು ಸಿಗುತ್ತದೆ ಎಂದು ಡಾ. ಗ್ರೀಷ್ಮ ವಿವೇಕ್ ಆಳ್ವ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಳ್ವಾಸ್ ಫಾರ್ಮಸಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರು ಹೇಳಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ “ವಿವೇಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಅಕ್ಷಯ ಸಮೂಹ ಸಂಸ್ಥೆಗಳ ಹೊಸ ವಿದ್ಯಾರ್ಥಿಗಳಿಗೆ ದೃಷ್ಟಿ-2025 ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಸಂಪ್ಯ ಆರ್ಯಾಪು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜು ಪುತ್ತೂರು ಇದರ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ, ಹಾಗೂ ಈ ವರ್ಷದಿಂದ ಕಾರ್ಯನಿರ್ವಹಿಸಲಿರುವ ಹೊಸ ಸಂಸ್ಥೆ ಅಕ್ಷಯ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ವಿದ್ಯಾರ್ಥಿಗಳಿಗೆ ಪ್ರಸಕ್ತ ಕಾಲಮಾನದ ಶಿಕ್ಷಣದ ಸವಾಲುಗಳ ಅರಿವು ಮೂಡಿಸುವ ಸಲುವಾಗಿ, ಕಾಲೇಜಿನ ಶಿಕ್ಷಕ ರಕ್ಷಕ ಸಂಘ...
1 13 14 15 16 17 80
Page 15 of 80