Wednesday, April 29, 2026

ಶಿಕ್ಷಣ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಚಂದಳಿಕೆ ಶಾಲೆಯಲ್ಲಿ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಚಂದಳಿಕೆ ಶಾಲೆಯಲ್ಲಿ ನಡೆಯಿತು ಶ್ರೀ, ಕ್ಷೇ, ಧ, ಗ್ರಾ,ಯೋಜನೆ ಬಿಸಿ ಟ್ರಸ್ಟ್(ರಿ) ವಿಟ್ಲ ದ,ಕ, ಜಿ,ಪಂ, ಹಿ, ಪ್ರಾ ಶಾಲೆ ಚಂದಳಿಕೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ದಕ್ಷಿಣಕನ್ನಡ-2 ಜಿಲ್ಲೆಯ ನಿರ್ದೇಶಕರು ಬಾಬು ನಾಯ್ಕ್ ಇವರು ಸಂಘವು ಬೆಳೆದು ಬಂದ ದಾರಿ ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು,ಯೋಜನೆಯಲ್ಲಿ 46000 ಕಾರ್ಯಕರ್ತರಿದ್ದು. ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ ಸ್ವಾವಲಂಬನೆಯಾಗಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ; ಗುರುಗಳ ಆಶೀರ್ವಾದದಿಂದ ಮಾತ್ರ ಕರ್ಮ ಬಂಧನದಿಂದ ಮುಕ್ತಿ : ಶ್ರೀಕೃಷ್ಣ ಉಪಾಧ್ಯಾಯ – ಕಹಳೆ ನ್ಯೂಸ್

ಪುತ್ತೂರು: ನಾವು ಮಾಡುವ ಪ್ರತಿ ಕೆಲಸಕ್ಕೆ ಪ್ರತಿಫಲವಿದೆ. ಜನ್ಮಜನ್ಮಾಂತರದ ಕರ್ಮಫಲ ನಮ್ಮ ಬದುಕನ್ನು ರೂಪಿಸುತ್ತದೆ. ಕರ್ಮ ಬಂಧನದಿAದ ತಪ್ಪಿಸಿಕೊಳ್ಳುವುದು ಅಸಾಧ್ಯ. ಗುರುಗಳ ಆಶೀರ್ವಾದಕ್ಕೆ ಮಾತ್ರ ಕರ್ಮ ಬಂಧನವನ್ನು ತಪ್ಪಿಸುವ ಶಕ್ತಿ ಇದೆ. ಶಿವ ಪಥವರಿಯಲು ಗುರು ಪಥವೇ ಮೊದಲು. ಅಜ್ಞಾನಾಂಧಕಾರವನ್ನು ಹೊಡೆದೋಡಿಸುವವನು ಗುರು ಎಂದು ವೇ.ಮೂ. ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುವಾರ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜುಲೈ 12 ರಂದು ಅಂಬಿಕಾ ಪ.ಪೂ. ವಿದ್ಯಾಲಯಗಳ ಹಿರಿಯ ವಿದ್ಯಾರ್ಥಿಗಳ ಸಭೆ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಜುಲೈ 12ರಂದು ಅಪರಾಹ್ನ 2.30ಕ್ಕೆ ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿಶಿರಾಮ ಬೋರ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಸಾಪ್ಟ್ವೇರ್ ತಂತ್ರಜ್ಞ ಕೃಷ್ಣ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಶಿಕ್ಷಕ ರಕ್ಷಕ ಸಂಘ ರಚನೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 2025 - 26 ನೇ ಸಾಲಿನ ಶಿಕ್ಷಕ ರಕ್ಷಕ ಸಂಘವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ರಾಜೇಶ್ ಕುರ್ಕಿಲ್ , ಉಪಾಧ್ಯಕ್ಷರಾಗಿ ಉಷಾ ಖಜಾಂಚಿಯಾಗಿ ಯಶೋಧರ ಸದಸ್ಯರಾಗಿ ವಸಂತಿ, ವಿಜಯಲಕ್ಷ್ಮಿ, ಅರುಣಾಕ್ಷಿ, ಸುಂದರ ಮತ್ತು ಲಕ್ಷ್ಮಣ ಆಯ್ಕೆಯಾದರು, ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮತ್ತು ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಕೋಕಿಲ ಕಾರ್ಯನಿರ್ವಹಿಸುವರು. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಶಾಲೆಯಲ್ಲಿರುವ ಸೌಲಭ್ಯಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಪ್ರೌಢಶಾಲೆಯಲ್ಲಿ ಗುರುಪೂಜಾ ಉತ್ಸವವನ್ನು ಆಚರಣೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಗುರುಪೂಜಾ ಉತ್ಸವವನ್ನು ಆಚರಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ. ಇವರು ಗುರುಪೂರ್ಣಿಮೆಯ ಮಹತ್ವ ಹಾಗೂ ಜ್ಞಾನಪರಂಪರೆಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದವರು ಶ್ರೀ ಕೆ ರಾಮಣ್ಣಗೌಡ (ಕೆನರಾ ಹೈಸ್ಕೂಲ್ ಡೊಂಗರಕೇರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿನಿ ಸಿಂಚನಲಕ್ಷ್ಮಿ ಜತೆ ಸಂವಾದ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಸಿಂಚನಲಕ್ಷ್ಮಿ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಇವರು 2021ರ ನೀಟ್ ಪರೀಕ್ಷೆಯ PWಆ ಕೆಟಗರಿಯಲ್ಲಿ 2ನೇ ರಾಂಕ್ ಪಡೆದು ಪ್ರಸ್ತುತ ದೆಹಲಿಯನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸವನ್ನು ಪೂರೈಸುತ್ತಿದ್ದಾರೆ. ಇವರು ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯ ತಯಾರಿ ಕುರಿತಾದ ಮಾಹಿತಿಗಳನ್ನು ನೀಡಿದರು. ಬಳಿಕ ಸಂವಾದ ಕಾರ್ಯಕ್ರಮವು ನಡೆಯಿತು. 2024-25 ನೇ ಸಾಲಿನ ವಿದ್ಯಾರ್ಥಿನಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪೋಷಕರ ಸಭೆ ಬೌದ್ಧಿಕ ಬೆಳವಣಿಗೆ ಅಗತ್ಯ-ಡಾ.ಶ್ರೀಪತಿ ಕಲ್ಲೂರಾಯ -ಕಹಳೆ ನ್ಯೂಸ್

ಪುತ್ತೂರು: ಬದುಕಿನಲ್ಲಿ ಶಾಂತಿ ಹಾಗೂ ನೆಮ್ಮದಿಯನ್ನು ಕೊಡಬಹುದಾದ ಜೀವನ ಕ್ರಮ ನಮ್ಮ ಪರಂಪರೆಯಲ್ಲಿದೆ. ಹಾಗಾಗಿ ಅಂತಹ ಪರಂಪರೆಯನ್ನು ನಮ್ಮ ಇಂದಿನ ಯುವಜನತೆ ಕಲಿಯಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಜೀವನವನ್ನು ಅನುಷ್ಠಾನ ಮಾಡಲು ಉತ್ಕೃಷ್ಟ ಶಿಕ್ಷಣವನ್ನು ನೀಡುತ್ತಿದೆ.` ಬೌದ್ಧಿಕವಾಗಿ ಇದು ಶೀಘ್ರವಾಗಿ ಬೆಳೆಯುವ ಕಾಲ.ಹಾಗಾಗಿ ಈ ಸಂದರ್ಭದಲ್ಲಿ ಬೌಧ್ದಿಕವಾಗಿ ಬೆಳೆಯಲು ಅತ್ಯಂತ ಶಿಸ್ತುಬದ್ಧವಾದ ಜೀವನ ಕ್ರಮವನ್ನು ಅನುಸರಿಸಿ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಸೋಲು ಜೀವನದ ಅಂತ್ಯವಲ್ಲ ಯಶಸ್ಸಿನ ಆರಂಭ- ಮಿಥುನ್ ರೈ ಕೆ-ಕಹಳೆ ನ್ಯೂಸ್

ಮೂಡಬಿದ್ರೆ : ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊAದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜುಲೈ ೦೮ ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ‘ವೇದಿಕೆಯ...
1 15 16 17 18 19 80
Page 17 of 80