Friday, May 1, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ “ಜೀವನಕ್ಕಾಗಿ ಅಧ್ಯಯನ” ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ. ಹದಿಹರೆಯದಲ್ಲಿ ಹುಡುಗ ಹುಡುಗಿಯರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಈ ಸಮಯದಲ್ಲಿ ವೈಜ್ಞಾನಿಕವಾಗಿ ದೇಹದಲ್ಲಿ ಕೆಲವೊಂದು ಸಹಜ ಬದಲಾವಣೆಗಳಾಗುತ್ತವೆ. ಹದಿಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು. “ಎಂದು ಪುತ್ತೂರಿನ ಮಕ್ಕಳ ತಜ್ಞರು ಮತ್ತು ಸೈಕೊತೆರಪಿಸ್ಟ್ ಮತ್ತು ಕರ್ನಾಟಕದ ಹದಿಹರೆಯದವರ ಹೆಲ್ತ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಆದ ಡಾ. ಸುಲೇಖ...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಯತ್ನಶೀಲತೆ ಮೊದಲ ಗೆಲುವು: ಸಿ.ಎ. ಗೋಪಾಲ ಕೃಷ್ಣ ಭಟ್ -ಕಹಳೆ ನ್ಯೂಸ್

ಮಣಿಪಾಲ : ಎಂತಹ ಕಷ್ಟದ ದಾರಿಯಿದ್ದರೂ ಆತ್ಮವಿಶ್ವಾಸದ ಪ್ರಯತ್ನಶೀಲತೆ ಮೊದಲ ಗೆಲುವಿದ್ದಂತೆ, ಅರ್ಧ ಸಾಧಿಸಿದಂತೆ, ಉಳಿದರ್ಧ ಆ ಪ್ರಯತ್ನಶೀಲತೆಯೇ ನಮ್ಮನ್ನು ಸಾಧಿಸುವಂತೆ ಪ್ರೇರೇಪಿಸುತ್ತದೆ ಎಂದು ತ್ರಿಷಾ ಸಮೂಹ ಶಿಕ್ಷಣ ಸಂಸ್ಥಗಳ ಸ್ಥಾಪಕರಾದ ಸಿ.ಎ. ಗೋಪಾಲಕೃಷ್ಣ ಭಟ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಇಲ್ಲಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸಕ್ತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಶ್ರೀಮತಿ ಭವ್ಯ ಪಿ ಆರ್ ನಿಡ್ಪಳ್ಳಿ ವಿಭಾಗ ಮುಖ್ಯಸ್ಥರು ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇವರು ಮಾತನಾಡಿ ಸಾಮಾಜಿಕ ಜಾಲತಾಣಗಳ ಬಳಕೆಗಳು ಯಾವಾಗಲೂ ಧನಾತ್ಮಕ ರೀತಿಯಲ್ಲಿ ಇರಬೇಕು .ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕೆ ಉಪಯೋಗವಾಗಿರುವ ವಿಷಯಗಳನ್ನು ಮಾತ್ರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ -ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ ಮೇಲೆ ಅಡುಗೆ ಮನೆಯೂ ಇರಲೇಬೇಕು! ಆದರೆ ಅಡುಗೆ ಮನೆ ಅಂದ ಕೂಡಲೇ ನಮಗೆ ಪಾರಂಪರಿಕ ಅಡುಗೆ ಮನೆಗಳ ಚಿತ್ರಣ ಕಣ್ಣ ಮುಂದೆ ಹಾದುಬರುತ್ತದೆ. ಆದರೆ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಡುಗೆಮನೆ ಆಧುನಿಕ ಸ್ಪರ್ಶದೊಂದಿಗೆ ಅತ್ಯಾಕರ್ಷಕವಾಗಿ ಕಾಣಿಸುತ್ತಿದೆ. ಈ ಅಡುಗೆ ಮನೆ ಆಧುನಿಕ ತಂತ್ರಜ್ಞಾನಗಳಿAದ ಕೂಡಿ ಹೈಟೆಕ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತ -ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ ಆಚಾರ್ಯರವರು ರೂ 1,50,000 ದ ಚೆಕ್ ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ...
ಉಡುಪಿಕಾರ್ಕಳಜಿಲ್ಲೆಶಿಕ್ಷಣಸುದ್ದಿ

ವೃತ್ತಿಪರ ಮಾರ್ಗದರ್ಶನ ವಿದ್ಯಾರ್ಥಿಗೆ ಕನಸು ಮತ್ತು ದೂರದೃಷ್ಟಿ ಬಹುಮುಖ್ಯ : ಸಿ.ಎ ಗೋಪಾಲಕೃಷ್ಣ ಭಟ್ -ಕಹಳೆ ನ್ಯೂಸ್

ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹುಅವಕಾಶಗಳಿವೆ. ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸAಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನಕಾರ್ಯಕ್ರಮದಲ್ಲಿ ಮಾತನಾಡಿದರು. ಬಿ.ಕಾಂ ಪದವಿಯ ಜೊತೆಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ. ಕ. ಜಿ. ಪಂ. ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ ರಿಧಿಕಾ ಶೆಟ್ಟಿ, ಉಪನಾಯಕಿಯಾಗಿ ಕುಮಾರಿ ವರ್ಷ, ಶಿಕ್ಷಣ ಮಂತ್ರಿಯಾಗಿ ಕು. ಪ್ರಕೃತಿ, ಸಹ ಶಿಕ್ಷಣ ಮಂತ್ರಿಯಾಗಿ ಜ್ಞಾನೇಶ್, ಆರೋಗ್ಯಮಂತ್ರಿಯಾಗಿ ಸಂಪ್ರೀತ್, ಸಹ ಆರೋಗ್ಯಮಂತ್ರಿಯಾಗಿ ಸಾನ್ವಿ, ಸಾಂಸ್ಕೃತಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ; ಗುರು ಹಿರಿಯರಿಗೆ ಋಣಿಗಳಾಗಿರಬೇಕು -ಡಿವೈಎಸ್‌ಪಿ ಅರುಣ್ ಎನ್. ಗೌಡ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು. ಸಂಸ್ಕೃತಿ, ಸಂಸ್ಕಾರ ಮಾತ್ರವಲ್ಲದೆ ಪರಸ್ಪರ ಸಹಕಾರದ ತತ್ತ÷್ವಗಳಡಿ ಉತ್ಕೃಷ್ಟ ಶಿಕ್ಷಣವನ್ನು ತಮ್ಮದಾಗಿಸಿಕೊಂಡು ದೇಶಸೇವೆಯೆಡೆಗೆ ಗಮನ ಹರಿಸಬೇಕು ಎಂದು ಪುತ್ತೂರಿನ ಡಿವೈಎಸ್‌ಪಿ ಅರುಣ್ ಎನ್. ಗೌಡ ಹೇಳಿದರು ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು. ಮತ್ತೋರ್ವ ಅತಿಥಿ...
1 16 17 18 19 20 80
Page 18 of 80