Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ವಿವೇಕಾನಂದ ವಸತಿ ನಿಲಯಗಳ ಜಂಟಿ ಆಶ್ರಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇದರ ಸಹಯೋಗದೊಂದಿಗೆ ನಡೆದ 21 ದಿನಗಳ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮವು ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇದರ ಜಿಲ್ಲಾ ಸಂಘಟನಾ ಪ್ರಮುಖರಾದ ಹರಿಪ್ರಸಾದ್ ಇವರು ಭಾಗವಹಿಸಿ ಯೋಗ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಶಾಲಾಯಲ್ಲಿ ಮಂತ್ರಿಮಂಡಲ ಪ್ರಮಾಣವಚನ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್ ಬೋಧಿಸಿದರು. 2025 -2026ನೇ ಸಾಲಿನ ಶಾಲಾ ಮುಖ್ಯಮಂತ್ರಿ ಯಾಗಿ ಶ್ರಾವಣಿ ಡಿ ಪೂಜಾರಿ, ಉಪಮುಖ್ಯಮಂತ್ರಿ ಯಾಗಿ ಭವಿಷ್,  ಗೃಹಮಂತ್ರಿಯಾಗಳಾಗಿ ಮನ್ವಿತ್, ಮಹಮ್ಮದ್ ಜಸ್ಮಿರ್ಶಿ ಕ್ಷಣ ಮಂತ್ರಿಗಳಾಗಿ ಅಕ್ಷಯ್, ಫಾತಿಮತ್ ಸನಾ, ಆರೋಗ್ಯಮಂತ್ರಿಗಳಾಗಿ ಫಾತಿಮತ್ ಸುರೈಫಾ, ಆಯಿಷತ್...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಜನಜಾಗೃತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ -ಕಹಳೆ ನ್ಯೂಸ್

ಬೆಳ್ತಂಗಡಿ: ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ರಾಜ್ಯದ 3,555 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ ಮುಖೇನ 3 ಲಕ್ಷ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 35 ವರ್ಷಗಳಿಂದ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವೇದಿಕೆ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಜಿಲ್ಲಾ ವೇದಿಕೆಗಳನ್ನು ರಚಿಸಿ ಸುಮಾರು 2,100 ಕ್ಕಿಂತಲೂ ಹೆಚ್ಚು...
ಕಡಬಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ -ಕಹಳೆ ನ್ಯೂಸ್

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿ2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ದಿನಾಂಕ. 21.06.2025 ರಂದು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಪಂಚಾಯತ್ನ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಶ್ರೀ ಸಂದೇಶ್ ಕೆ.ಎನ್. ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಕ್ಕಳಿಗೆ ನಾಮ ನಿರ್ದೇಶಿತ ಫಲಕಗಳನ್ನು ಹಸ್ತಾಂತರಿಸಿ, ಮಾತನಾಡಿದ ಇವರು ಮತದಾನದ ಜಾಗೃತಿ ಮತ್ತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪ.ಪೂ. ವಿದ್ಯಾಲಯಗಳಲ್ಲಿ ಯೋಗ ದಿನಾಚರಣೆ ;ಯೋಗಾಭ್ಯಾಸ ಹಾಗೂ ಆರೋಗ್ಯಕರ ಆಹಾರ ಸೇವನೆ ಅಗತ್ಯ : ಡಾ.ಚೇತನಾ ಗಣೇಶ್-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಎರಡು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಬಪ್ಪಳಿಗೆಯಲ್ಲಿ ಮಾತನಾಡಿದ ಪುತ್ತೂರು ಸಿಟಿ ಆಸ್ಪತ್ರೆಯ ಆಯುರ್ವೇದ ಮತ್ತು ಯೋಗ ಸಲಹೆಗಾರರಾದ ಡಾ.ಚೇತನಾ ಗಣೇಶ್ ವಿದ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ಹೆಚ್ಚಿಸಲು ಭಸ್ತ್ರಿಕಾ ಮತ್ತು ಕಪಾಲಭಾತಿ ಪ್ರಾಣಾಯಾಮಗಳ ಅಭ್ಯಾಸ ಮಾಡುವುದು ಅತ್ಯವಶ್ಯಕವಾಗಿದೆ ಎಂದು ನುಡಿದರು. ಪುರುಷರು ಆಸನಗಳಲ್ಲಿ ಶ್ರೇಷ್ಟವಾದ ಶೀರ್ಷಾಸನವನ್ನು ಮತ್ತು ಮಹಿಳೆಯರು ಸವಾರ್ಂಗಾಸನವನ್ನು ನಿಯಮಿತವಾಗಿ ಅಭ್ಯಾಸ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ -ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಕೆ.ಸಿ.ಇ.ಟಿ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅನುದೀಪ್ ಪಿ, ಕೀರ್ತಿವರ್ಧನ್ ಎಮ್, ಆಶಿಶ್‌ ಎಸ್‌ ಜಿ, ಚಿನ್ಮಯ ಕೃಷ್ಣ ವರ್ಮ ಹಾಗೂ ಶ್ರೀರಕ್ಷಾ ಇವರು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಂಡರು. ಬಳಿಕ ಸಂವಾದ ಕಾರ್ಯಕ್ರಮವು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಲ್ನಾಡು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಕುರಿತು ಕಾನೂನು ಮತ್ತು ಸ್ವಚ್ಚತೆ ಅರಿವು ಕಾರ್ಯಕ್ರಮ -ಕಹಳೆ ನ್ಯೂಸ್

ಬಲ್ನಾಡು : ಜೂ 21 ರಂದು ದ,ಕ.ಜಿ.ಪಂ.ಹಿ. ಪ್ರಾ.ಶಾಲೆ ಬಲ್ನಾಡು ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಕುರಿತು ಕಾನೂನುಗಳ ಅರಿವನ್ನು ಮಕ್ಕಳಿಗೆ ಪುತ್ತೂರು ನಗರ ಠಾಣೆಯ ಎಸ್‌ಐ ಯವರಾದ ಶ್ರೀ ಆಂಜನೇಯ ರೆಡ್ಡಿ ಇವರು ಉತ್ತಮವಾಗಿ ಮಾಹಿತಿ ನೀಡಿದರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿದರು, ಮತ್ತು ಆರೋಗ್ಯ ಇಲಾಖೆಯವರಾದ ಶ್ರೀ ಯಶೋಧರ ಇವರು ಮಕ್ಕಳಿಗೆ ಸ್ವಚ್ಚತೆ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಿದರು. ವೇದಿಕೆಯಲ್ಲಿ ಪುತ್ತೂರು ನಗರ ಠಾಣೆ ಎಸ್‌ಐ ಆಂಜನೇಯ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ಎನ್. ಸಿ. ಸಿ, ಎನ್. ಎಸ್. ಎಸ್, ಹಾಗೂ ಐ. ಕ್ಯೂ. ಎ. ಸಿ ವಿಭಾಗಗಳ ಸಹಭಾಗೀತ್ವದಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆ -ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಎನ್. ಸಿ. ಸಿ, ಎನ್. ಎಸ್. ಎಸ್, ಹಾಗೂ ಐ. ಕ್ಯೂ. ಎ. ಸಿ ವಿಭಾಗಗಳ ಸಹಭಾಗೀತ್ವದಲ್ಲಿ ಜೂ . 21 ರಂದು ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎo ಎo ರವರು ವಹಿಸಿದ್ದರು. ಹಾಗೆಯೇ ಸುಳ್ಯದ ಆರ್ಟ್ ಆಫ್ ಲಿವಿಂಗ್ ನ...
1 18 19 20 21 22 80
Page 20 of 80