Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್-ಕಹಳೆ ನ್ಯೂಸ್

ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್‌ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. M.Com, M.Sc ಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಮೆರೆದಿದ್ದಾರೆ. ವಿದ್ಯಾರ್ಥಿಗಳ ಪ್ರಶಸ್ತಿಗಳ ವಿವರ ಹೀಗಿದೆ: Canvas Expression: ದ್ವಿತೀಯ ಬಹುಮಾನ – ಮಧುಸೂದನ್ ಮತ್ತು ಸುಜನ್ (ಪ್ರಥಮ ಇಂಟೀರಿಯರ್ ಡೆಕೋರೆಷನ್) The...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ “ವೀರಾಗ್ರಣಿ ಪ್ರಶಸ್ತಿ” – ಕಹಳೆ ನ್ಯೂಸ್

ಮಂಗಳೂರು : ನಗರದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಎನ್ಎಸ್ಎಸ್ ಸ್ವಯಂಸೇವಕರಿಗಾಗಿ ಏರ್ಪಡಿಸಲಾಗಿದ್ದ ಜಾನಪದ ಕಲಾಸಿರಿ 2025 ಉತ್ಕರ್ಷ ಸ್ಪರ್ಧಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಐಸ್ ಬ್ರೇಕರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದೃಶ್ಯ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಹಾಗೂ ನಾನಾರ್ಥ ವೈಭವ (ವೆರೈಟಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ...
ಕುಂದಾಪುರಶಿಕ್ಷಣಸುದ್ದಿ

ಮಂಥನ ಬೇಸಿಗೆ ಶಿಬಿರ 4ನೇ ದಿನದ ಕಾರ್ಯಕ್ರಮ ಉದ್ಘಾಟನೆ : ಮಕ್ಕಳ ಸರ್ವತೋಮುಖ ಪ್ರಗತಿಗೆ ಪಠ್ಯೇತರ ಚಟುವಟಿಕೆ ಅತ್ಯಗತ್ಯ” – ಭಾಸ್ಕರ ಶೆಟ್ಟಿ-ಕಹಳೆ ನ್ಯೂಸ್

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಾಂಶುಪಾಲರಾದ ಪ್ರೊ.ಭಾಸ್ಕರ ಶೆಟ್ಟಿ "ನಮ್ಮ ಬದುಕಿಗೆ ಅಗತ್ಯವಾದ ಕಲೆಗಳನ್ನು, ತತ್ವಗಳನ್ನು, ಕೌಶಲಗಳನ್ನು, ಬೇಸಿಗೆ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ನಾಳೆಯಿಂದ ರಾಜ್ಯಾದ್ಯಂತ ‘ದ್ವಿತೀಯ PUC ಪರೀಕ್ಷೆ-2’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!- ಕಹಳೆ ನ್ಯೂಸ್

ಬೆಂಗಳೂರು : ಇದೇ ಏಪ್ರಿಲ್ 24 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದಕ್ಷಿಣ ಕನ್ನಡದ 5 ಮಕ್ಕಳು ರಾಷ್ಟ್ರ ಮಟ್ಟದ ಮಕ್ಕಳೊತ್ಸವಕ್ಕೆ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಜವಾಹರ್ ಬಾಲ್ ಮಂಚ್ ವತಿಯಿಂದ ದಾವಣೆಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೊತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದಿಂದ ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಅವರ ನೇತೃತ್ವದಲ್ಲಿ ಸುಮಾರು 25ಮಕ್ಕಳು ಭಾಗವಹಿಸಿದ್ದು ಅವರಲ್ಲಿ 5 ಮಕ್ಕಳು ರಾಜಸ್ಥಾನ ಜೈಪುರ ದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಮಕ್ಕಳೊತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಯಕ್ಷನೃತ್ಯದಲ್ಲಿ ಪಂಜಾಲಕಟ್ಟೆಯ ಶಾನ್ವಿಪೂಜಾರಿ, ಹಾಗೂ ಯಶಸ್ವಿನಿ, ಭರತನಾಟ್ಯದಲ್ಲಿ ಮಂಗಳೂರಿನ ವೈಷ್ಣವಿ ,...
ಜಿಲ್ಲೆಶಿಕ್ಷಣಸುದ್ದಿಸುಳ್ಯ

ಎನ್.ಎಂ.ಸಿ; ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಸಮಾರಂಭ ; ವಿದ್ಯೆಯೆಂಬುದು ಶಾಶ್ವತ, ಪುಸ್ತಕವು ನಮ್ಮ ಆಸ್ತಿ: ಡಾ. ಸುರೇಶ್ ಎಂ ಆಲೆಟ್ಟಿ -ಕಹಳೆ ನ್ಯೂಸ್

ಸುಳ್ಯ: ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಾಗಿರುವ ಡಾ. ಸುರೇಶ್ ಎಂ ಆಲೆಟ್ಟಿ ಹೇಳಿದರು. ಇವರು ಏಪ್ರಿಲ್ 17ರಂದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ,ಸಭಾಂಗಣ ಉದ್ಘಾಟನೆ ; ಕಲಿಕೆಯ ಬಗ್ಗೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಬೇಡಿ: ಶಾಸಕ ಅಶೋಕ್ ರೈ–ಕಹಳೆ ನ್ಯೂಸ್

ಪುತ್ತೂರು: ಮಕ್ಕಳ ಮನಸ್ಸು ಮೃದುವಾಗಿದೆ ಅದು ಏನು ಕೊಟ್ಟರೂ ಸ್ವೀಕಾರ ಮಾಡುತ್ತದೆ, ಅದೇ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಿದರೆ ಮುಂದೆ ಮಕ್ಕಳು ಆ ವಿಚಾರದಲ್ಲಿ ಭಯವನ್ನೇ ಹೊಂದಿರುತ್ತಾರೆ ಈ ಕಾರಣಕ್ಕೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು. ಕಲಿಕೆಯಲ್ಲಿ ಹಿಂದೆ ಇರುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ ೨೦೨೫ ರ ಮಾರ್ಚ್ನಲ್ಲಿ ನಡೆದ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿವಿಧ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪುತ್ತೂರಿನ ವಿವೇಕಾನಂದ ಕಾಲೇಜಿನ ಶ್ರೀ ರಕ್ಷಾ (ವಿಜ್ಞಾನ), ದೀಕ್ಷಾ ಜೋಗಿ(ವಾಣಿಜ್ಯ) ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿಯ ಕೆ.ಎನ್ ಧನುಷ್( ಕಲಾವಿಭಾಗ) ಹಾಗೂ ಎಂ.ಎಚ್ ಅನ್ವಿತಾ (ವಾಣಿಜ್ಯ), ಕಲ್ಲಡ್ಕ ಪದವಿಪೂರ್ವ ಕಾಲೇಜಿನ ಆಶಿಕಾ (ವಿಜ್ಞಾನ), ಪ್ರಜ್ಞಾ( ವಾಣಿಜ್ಯ), ಮಾನಸ ಬಾಳಿಗ ( ಕಲಾ) ಹಾಗೂ...
1 22 23 24 25 26 80
Page 24 of 80