Friday, May 1, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಯುರೇಕಾ -2025 : ಶಿಬಿರಾರ್ಥಿಗಳಿಂದ ರಾಮಕೃಷ್ಣ ಮಿಷನ್‌ ಸಂಸ್ಥೆಗೆ ಭೇಟಿ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಯುರೇಕಾ - 2025 , ನಾಲ್ಕನೇ ದಿನದ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಕ್ಷೇತ್ರ ಭೇಟಿಯನ್ನು ಏರ್ಪಡಿಸಲಾಯಿತು.ಮಂಗಳೂರಿನ ರಾಮಕೃಷ್ಣ ಮಿಷನ್ ಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಅಲ್ಲಿ ವಿದ್ಯಾರ್ಥಿಗಳಿಗೆ ರಾಮಕೃಷ್ಣ ಮಿಷನ್ ನ ಅಧ್ಯಕ್ಷರು ಸ್ವಾಮಿ ಜಿತಕಾಮಾನಂದಜಿ ಅವರು ಆಶ್ರಮದ ಮತ್ತು ಸುತ್ತಮುತ್ತಲಿನ ಪರಿಸರದ ಪರಿಚಯವನ್ನು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಮಿಯಾವಾಕಿ ನಗರಾರಣ್ಯವನ್ನು ಸಂದರ್ಶಿಸಲಾಯಿತು. ಬಳಿಕ ರಾಮಕೃಷ್ಣ ಆಶ್ರಮದ ಪರಿಸರದಲ್ಲಿ ವಿದ್ಯಾರ್ಥಿಗಳಿಗಾಗಿ ಖ್ಯಾತ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ ಉದ್ಘಾಟನೆ ಯನ್ನು ಶ್ರೀ ಅರುಣ್ ನಾಗೇ ಗೌಡ ಡಿ.ವೈ.ಎಸ್. ಪಿ ಪುತ್ತೂರು ವಿಭಾಗ ಇವರು ನಿರ್ವಹಿಸಿ ವಿದ್ಯಾರ್ಥಿ ಜೀವನದ ಕರ್ತವ್ಯ ವನ್ನು ಸಮರ್ಪಕವಾಗಿ ನಿಭಾಯಿಸಿ ತಮ್ಮ ಪೋಷಕರಿಗೆ, ತಮಗೆ ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿಯನ್ನು ತರಬೇಕು. ಕಲಿಕೆ ಮತ್ತು ಕ್ರಮ ಬದ್ಧವಾದ ಜೀವನ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

2025-26ನೇ ಸಾಲಿನ ಕರ್ನಾಟಕ `ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಜೂನ್ 2ರಿಂದಲೇ ತರಗತಿಗಳು ಆರಂಭ.!-ಕಹಳೆ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಾಕಿ ಇರುವಾಗಲೇ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಹಲವಾರು ರಾಂಕ್‌ ಗಳನ್ನು ಬಾಚಿಕೊಳ್ಳುವುದರೊಂದಿಗೆ ಉತ್ತಮ ಸಾಧನೆಯನ್ನು ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನವನ್ನು ಮಾಡಲಾಯಿತು. ಕಾಲೇಜು ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಯನ್ನು ಸಲ್ಲಿಸುತ್ತಾ, ನಿರಂತರವಾದ ಶ್ರಮ, ಸಾಧನೆ ನಮ್ಮನ್ನು ಶಿಖರಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ಅಜಿತ್ ಕುಮಾರ್ ಕೆ.ಎಸ್. ಮತ್ತು ಹಿಮಾನಿ ಎ.ಸಿ. 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ. ಅಂಬಿಕಾ...
ಉಡುಪಿಶಿಕ್ಷಣಸುದ್ದಿ

ಕಾರ್ಕಳ ಶಾಸಕ ಸುನೀಲ್ ಕುಮಾರ್ ಪುತ್ರಿ ಪ್ರೇರಣಾಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ ; ಶಹಬ್ಬಾಸ್ ಮಗಳೇ.. ಎಂದ ಸುನಿಲ್..!- ಕಹಳೆ ನ್ಯೂಸ್

ಉಡುಪಿ: ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರ ಮಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 97 ಅಂಕದೊಂದಿಗೆ ಪಾಸಾಗಿದ್ದಾರೆ. ಈ ವಿಚಾರವನ್ನು ಸುನೀಲ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಮಗಳ ಸಾಧನೆಯ ಬಗ್ಗೆ ವಿವರವಾಗಿ ಬರೆದುಕೊಂಡ ಸುನೀಲ್ ಕುಮಾರ್ ಕೊನೆಯಲ್ಲಿ ಪುಸ್ತಕದ ಪಾಠದಷ್ಟೇ ಜೀವನ ಪಾಠ ಕೂಡಾ ಮುಕ್ಯವಾಗಿದ್ದು, ಆ ಸವಾಲನ್ನು ಅರ್ಥ ಮಾಡಿಕೊಳ್ಳೂವುದು ನಿಜವಾದ ಭವಿಷ್ಯ ಎಂದು ಸಲಹೆ ನೀಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ. 98%  ಫಲಿತಾಂಶ -ಕಹಳೆ ನ್ಯೂಸ್

ವಾಣಿಜ್ಯ ವಿಭಾಗದಲ್ಲಿ ಶ್ರೀಶ ಕುಮಾರ್ ಎಸ್, 583(97.16%) ಪ್ರಥಮ , ವಿಜ್ಞಾನ ವಿಭಾಗದಲ್ಲಿ ಆಗ್ನೇಯ ಅರ್ತಿಕಜೆ ಪ್ರಥಮ 565(94.16%) 2025 ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 96 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 583(97.16%) ಅಂಕಗಳನ್ನು ಗಳಿಸುವುದರ ಮೂಲಕ ಶ್ರೀಶ ಕುಮಾರ್ ಎಸ್ . ಇವರು ಕಾಲೇಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಗುರುದೀಪ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಭವಿಷ್ಯದ ಬಗ್ಗೆ ನಿರ್ಧರಿಸುವವರು ನೀವೆ: ರೇಖಾ.ಪಿ -ಕಹಳೆ ನ್ಯೂಸ್

ಪುತ್ತೂರು : ಭವಿಷ್ಯದ ಬಗ್ಗೆ ಕಲ್ಪನೆಯಿರಲಿ. ಅದಕ್ಕಾಗಿ ಸರಿಯಾದ ಮಾರ್ಗವನ್ನು ಈಗಲೇ ಆರಿಸಿ. ಕೋರ್ಸ್ನ ಮಾಹಿತಿ ಇಲ್ಲದೆ ಇನ್ನೊಬ್ಬರನ್ನು ಹಿಂಬಾಲಿಸಬೇಡಿ. ನಿಮ್ಮ ಆಯ್ಕೆ ಯಾವುದೆಂದು ನಿಮಗೆ ತಿಳಿದಿರಲಿ. ನಿಮ್ಮ ಕೌಶಲ್ಯವನ್ನು ಆಧರಿಸಿ ಕೋರ್ಸ್ನ್ನು ಆಯ್ಕೆ ಮಾಡಿ ಎಂದು ವಿವೇಕಾನಂದ ಕಾಲೇಜಿನ ಬಿಬಿಎ ವಿಭಾಗದ ಮುಖ್ಯಸ್ಥರು ರೇಖಾ.ಪಿ. ಹೇಳಿದರು. ಉದ್ಯೋಗ ಕ್ಷೇತ್ರ ಬಹಳಷ್ಟು ಸ್ಪರ್ಧಾತ್ಮಕವಾಗಿದೆ, ಉತ್ತಮ ಅಂಕದ ಜೊತೆಗೆ ಉತ್ತಮ ಕೌಶಲ್ಯ ಇದ್ದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ. ಎಐ, ರೋಬೋಟ್‌ಗಳು...
1 23 24 25 26 27 80
Page 25 of 80