Wednesday, April 29, 2026

ಶಿಕ್ಷಣ

ಉಡುಪಿಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ‌ ಸ್ಥಾನ : ಹರ್ಷ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಕಹಳೆ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌ – ಕಹಳೆ ನ್ಯೂಸ್

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%)  ಪಡೆದುಕೊಂಡಿದೆ....
ದಕ್ಷಿಣ ಕನ್ನಡಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಶ್ರೀರಾಮನವಮಿ ನಿಮಿತ್ತ ಸನಾತನ ಸಂಸ್ಥೆಯಿಂದ ವಿವಿಧೆಡೆ ರಾಮನಾಮ ಸಂಕೀರ್ತನೆ ಆಯೋಜನೆ : ಜಿಲ್ಲಾದ್ಯಂತ ಬಾಲಸಂಸ್ಕಾರ ವರ್ಗಗಳಲ್ಲಿ ಸಾಮೂಹಿಕ ರಾಮನಾಮ ಪಠಣ- ಕಹಳೆ ನ್ಯೂಸ್

ಮಂಗಳೂರು: ಶ್ರೀ ವಿಷ್ಣುವಿನ ಏಳನೆಯ ಅವತಾರ ಶ್ರೀರಾಮ ಇವರ ಜಯಂತಿಯ ಪ್ರಯುಕ್ತ ಶ್ರೀ ರಾಮನವಮಿ ಆಚರಿಸುತ್ತಾರೆ. ಚೈತ್ರ ಶುದ್ಧನವಮಿಗೆ ರಾಮನವಮಿ ಎಂದು ಹೇಳುತ್ತಾರೆ. ಧರ್ಮದ ಎಲ್ಲಾ ಮಿತಿಗಳನ್ನು ಪಾಲಿಸುವ ಅಂದರೆ, ಮರ್ಯಾದಾ ಪುರುಷೋತ್ತಮ , ಆದರ್ಶ ಪುತ್ರ ಆದರ್ಶ ಬಂಧೂ, ಆದರ್ಶ ಪತಿ, ಆದರ್ಶ ಮಿತ್ರ, ಆದರ್ಶ ರಾಜಾ, ಆದರ್ಶ ಶತ್ರು ಹೇಗೆ ಎಲ್ಲಾ ರೀತಿಯಲ್ಲಿಯೂ ಆದರ್ಶ ಆಗಿರುವವರು ಯಾರು ಎಂದು ಕೇಳಿದಾಕ್ಷಣ ಕಣ್ಣು ಎದುರು ಬರುವ ನಾಮ ಎಂದರೆ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾದ್ಯಾಯರಾಗಿ ಶ್ರೀ ವಸಂತ ಕೆ. ನೇಮಕ-ಕಹಳೆ ನ್ಯೂಸ್

ಕಡಬ : ಸರಸ್ವತೀ ಸಮೂಹ ವಿದ್ಯಾ ಸಂಸ್ಥೆಗಳು ಕಡಬ ಇದರ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದಲ್ಲಿ 15  ವರ್ಷಗಳಿಂದ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ವಸಂತ ಕೆ. ಇವರು ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿರುತ್ತಾರೆ. ಇವರಿಗೆ ವಿಶ್ವ ಹಿಂದೂ ಪರಿಷತ್‌ನ ಗೌರವಾಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕರಾದ ಶ್ರೀ ವಾಸುದೇವ ಕಡ್ಯ ಇವರು ದೀಪ ಪ್ರಧಾನ ಮಾಡುವ ಮೂಲಕ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE” ಕಾರ್ಯಾಗಾರ:ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ದ ಇನ್ವಿಕ್ತಾ ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕೆಲಸ ಸ್ಥಳದ ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಮಾರಿ ಅಕ್ಷತ ಕೆ ಹಣಕಾಸು ವಿಶ್ಲೇಷಕರು ನೋವಿಗೋ ಐ. ಟಿ ಸಂಸ್ಥೆ ಮಂಗಳೂರು ಇವರು ಭಾಗವಹಿಸಿದರು. ಕೆಲಸ ಸ್ಥಳದ ಶಿಷ್ಟಾಚಾರವು ಒಂದು ನಿರ್ದಿಷ್ಟ ವ್ಯವಹಾರದಲ್ಲಿ ಉದ್ಯೋಗಿಗಳಿಂದ ನಿರೀಕ್ಷಿಸಲಾಗುವ ಮಾತು ಮತ್ತು ನಡವಳಿಕೆಯಾಗಿದೆ. ಉದ್ಯೋಗಿಗಳು ,ಮಾಲೀಕರು ಮತ್ತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನಲ್ಲಿ ಮಜ್ಜಿಗೆ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು, ಮಾ. 29: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣುಜೀವ ಶಾಸ್ತ್ರ ವಿಭಾಗದ ವತಿಯಿಂದ ಮಜ್ಜಿಗೆ ಹಬ್ಬವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಭಾರತದ ಸೂಕ್ಷ್ಮಾಣುಜೀವ ಶಾಸ್ತ್ರ ಸಮಾಜದ ಸಂಸ್ಥಾಪಕ ಅಧ್ಯಕ್ಷ ಡಾ. ದೇಶ್ಮುಖ್ ಅವರು ಉದ್ಘಾಟಿಸಿ, ಜನರು ಟೀ, ಕಾಫಿ ಅಥವಾ ಇತರ ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವ ಬದಲು ಆರೋಗ್ಯಕರ ಮಜ್ಜಿಗೆ ಕುಡಿಯುವಂತೆ ಪ್ರೋತ್ಸಾಹಿಸಲು ಈ ಅಭಿಯಾನ ಪ್ರಾರಂಭಿಸಿರುವುದಾಗಿ ತಿಳಿಸಿದರು. ಮಜ್ಜಿಗೆ ಸುಲಭವಾಗಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಅಲ್ಲದೇ, ಆರೋಗ್ಯಕರ ಪಾನೀಯವಾಗಿದ್ದು, ಸಾಕಷ್ಟು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಸೈಂಟ್ ವಿಕ್ಟರ್ಸ್ ಪ್ರೌಢಶಾಲೆಯಲ್ಲಿ ಎಸೆಸ್ಸೆಲ್ಲಿ, ವಠಾರದಲ್ಲಿ ಫಿಲ್ಮ್ ಶೂಟಿಂಗ್ ಇವರಿಗೆ ಯಾವುದೇ ಕಾನೂನು ಇಲ್ವೆ?, ಮಕ್ಕಳ ಭವಿಷ್ಯದಲ್ಲಿ ಶಾಲಾ ಆಡಳಿತ ಸಮಿತಿಯ ಚೆಲ್ಲಾಟ.-ಕಹಳೆ ನ್ಯೂಸ್

ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ. ಇಲ್ಲಿ ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ' ಎಂಬ ಕನ್ನಡ ಚಲನಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಇದಕ್ಕೆ ಕಳೆದ ಒಂದೂವರೆ ತಿಂಗಳ ಹಿಂದೆಯೇ ಶಾಲಾ ಸಂಚಾಲಕರಿಂದ ಅನುಮತಿ ಪಡೆಯಲಾಗಿತ್ತು. ಆದ್ರೆ ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ...
1 24 25 26 27 28 80
Page 26 of 80