ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ| ಮಹೇಶ್ ಪ್ರಸನ್ನ – ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅದೇ ಕಾಲೇಜಿನಲ್ಲಿ ೬ ವರ್ಷಗಳಿಂದ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾಗಿದ್ದ ಮೂಲತಃ ಪಾಣಾಜೆಯ ಡಾ. ಮಹೇಶ್ ಪ್ರಸನ್ನರವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಹಿಂದೆ ಪ್ರಾಂಶುಪಾಲರಾಗಿದ್ದ ಡಾ. ಎಂ.ಎಸ್. ಗೋವಿಂದೇ ಗೌಡರ ತೆರವಾದ ಸ್ಥಾನಕ್ಕೆ ಕಾಲೇಜಿನ ಆಡಳಿತ ಮಂಡಳಿ ಡಾ. ಪ್ರಸನ್ನರವರನ್ನು ನಾಮ ನಿರ್ದೇಶಿಸಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಪಾಣಾಜೆ ಗ್ರಾಮದ ಕುರಿಯತ್ತಡ್ಕ ಗೋಪಾಲಕೃಷ್ಣ ಶಾಸ್ತ್ರಿ ಮತ್ತು...