Friday, April 24, 2026

ಶಿಕ್ಷಣ

ಕ್ರೀಡೆಶಿಕ್ಷಣಸುದ್ದಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ಶಿರಸಿಯ ಸರ್ಕಾರಿ ಶಾಲೆಯಲ್ಲಿ 8 ಲಕ್ಷ ವೆಚ್ಚದಲ್ಲಿ ‘ಚೆಸ್ ಪಾರ್ಕ್’ ನಿರ್ಮಾಣ-ಕಹಳೆ ನ್ಯೂಸ್

ಶಿರಸಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ತಾಲ್ಲೂಕಿನ ಇಸಳೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ₹ 8 ಲಕ್ಷ ವೆಚ್ಚದಲ್ಲಿ 'ಚೆಸ್ ಪಾರ್ಕ್' ಆರಂಭಿಸಲಾಗಿದೆ. ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಸಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅತ್ಯುತ್ತಮ ಸೌಲಭ್ಯ ಕಲ್ಪಿಸಲು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಅನಿರ್ಬಂಧಿತ ಅನುದಾನ ₹8 ಲಕ್ಷ ವೆಚ್ಚದಲ್ಲಿ ಚೆಸ್ ಪಾರ್ಕ್ ನಿರ್ಮಿಸಲಾಗಿದೆ. ಇಲ್ಲಿ ವಿದ್ಯಾರ್ಥಿಗಳು ಅಲ್ಲದೇ, ಗ್ರಾಮಸ್ಥರು ಚೆಸ್ ಆಡಬಹುದು. 'ಪಾರ್ಕ್...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ,...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಗಳ ಮಾದರಿ ಯೋಜನೆ “ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ“ ಗಂಗಾಪೂಜೆ ಮತ್ತು ತೀರ್ಥಧಾರಾ ಕಾರ್ಯಕ್ರಮ – ಕಹಳೆ ನ್ಯೂಸ್

ಗಂಗಾಪೂಜೆ ಮತ್ತು ತೀರ್ಥಧಾರಾ ಕಾರ್ಯಕ್ರಮ “ನೀರಿಲ್ಲದೆ ಜೀವನವಿಲ್ಲ. ನೀರಿದ್ದರೆ ಭವಿಷ್ಯವೂ ಇರುತ್ತದೆ. ನೀರು ಮನುಷ್ಯರಿಗೆ ಮಾತ್ರವಲ್ಲದೆ ಇಡೀ ಪರಿಸರ ವ್ಯವಸ್ಥೆಗೆ ಮುಖ್ಯವಾಗಿದೆ. ಸಾಕಷ್ಟು ನೀರಿಲ್ಲದೆ, ಮಾನವರ ಹಾಗೂ ಪ್ರಾಣಿಗಳ ಅಸ್ತಿತ್ವವು ಅಸಾಧ್ಯದ ಪಕ್ಕದಲ್ಲಿದೆ. ಜಲ ಸಂರಕ್ಷಣೆಯ ಮಹತ್ವವು ಇದು ಜೀವ ಉಳಿಸಲು, ಆರ್ಥಿಕತೆಯನ್ನು ಬಲಪಡಿಸಲು ಮತ್ತು ಪರಿಸರವನ್ನು ರಕ್ಷಿಸಲು ಅತ್ಯಗತ್ಯವಾಗಿದೆ. ಶುದ್ಧ ನೀರು ಸೀಮಿತ ಸಂಪನ್ಮೂಲವಾಗಿರುವುದರಿ0ದ, ಅನಗತ್ಯ ಬಳಕೆಯನ್ನು ತಡೆಯುವುದು, ಮಿತವ್ಯಯದಿಂದ ಬಳಸುವುದು ಮತ್ತು ನೀರನ್ನು ಮರುಬಳಕೆ ಮಾಡುವುದು ಮುಖ್ಯವಾಗಿದೆ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶಂಭೂರು ವ್ಯಾಯಾಮ ಶಾಲೆಯ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಂಭೂರು ಗ್ರಾಮದ 2ನೇ ವಾರ್ಡ್ ವ್ಯಾಯಾಮ ಶಾಲೆ ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ  ನೆರವೇರಿತು. ಬಂಟ್ವಾಳ ಕ್ಷೇತ್ರ ಶಾಸಕರಾದ ಶ್ರೀ ರಾಜೇಶ್ ನಾಯ್ಕ ರವರ ಸಲಹೆ ಮೇರೆಗೆ ಸುಮಾರು ಅಂದಾಜು 20 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಲಿದ್ದು ನಿವೃತ್ತ ಮುಖ್ಯ ಶಿಕ್ಷಕಿ ನೀಲಮ್ಮ ಟೀಚರ್ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರಿಕೊಂಬು...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ- ಕಹಳೆ ನ್ಯೂಸ್

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ವಿಭಾಗ (1-4ನೇ ) ಪ್ರಕೃತಿ 4ನೇ - ಕಥೆ ಹೇಳುವುದು ಪ್ರಥಮ, ಕನ್ನಡ ಕಂಠಪಾಠ ಪ್ರಥಮ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025 – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು:- ದಿನಾಂಕ:- ನ. 08  ರಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ಜರಗಿತು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ದೀಪ ಪ್ರಜ್ಜಲನೆ ಮಾಡುವ ಮೂಲಕ ಸುಸಂಸ್ಕೃತವಾದಂತಹ ವಿದ್ಯೆಯನ್ನು...
ಜಿಲ್ಲೆಮೈಸೂರುಶಿಕ್ಷಣಸುದ್ದಿ

 ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ – ಕಹಳೆ ನ್ಯೂಸ್

ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು - ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ವಂದನೆಯನ್ನು ಸ್ವೀಕರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕ್ರೀಡಾಕೂಟದಲ್ಲಿ ಸೋಲೆ ಗೆಲುವಿನ ಸೋಪಾನ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು...
1 2 3 4 5 80
Page 3 of 80