Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ವತಿಯಿಂದ ಹೂಡಿಕೆ ಸಮಾರಂಭ; ಗಿಡಗಳನ್ನು ನೆಟ್ಟು ಪೋಷಿಸುವ ವಿನೂತನ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು:ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ವತಿಯಿಂದ ಹೂಡಿಕೆ ಸಮಾರಂಭ (ಇನ್ವೆಸ್ಟೀಚರ್ ಸೆರೆಮನಿ) ಎನ್ನುವ ಕಾರ್ಯಕ್ರಮ ನಡೆಯಿತು. ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಆರ್ಥವೆಬ್ಲಾಬ್ಸ್ ಎಂಬ ಕಂಪೆನಿಯೊಂದಿಗೆ ಎಮ್‍ಐಓ ಸಹಿ ಒಪ್ಪಂದ ಮಾಡಿಕೊಂಡಿದ್ದು, ಕಂಪೆನಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳು ಮೈತ್ರಿಯಲಿರುತ್ತಾರೆ. ಕೆಂಪೆನಿಯು ಕೆಲವು ನಾಯಕರನ್ನು ಆಯ್ಕೆ ಮಾಡಿಕೊಂಡಿದ್ದು, ಸುಸ್ಥಿರ ನಾಯಕತ್ವದ ಸಂಕೇತವಾಗಿ ನಾಯಕರು ಗಿಡಗಳನ್ನು ನೆಟ್ಟು ಅದಕ್ಕೆ ನೀರು, ಅಗತ್ಯತೆಗಳನ್ನು ಹಾಕಿ ಪೋಷಣೆ ಮಾಡುವ ಹೊಸ ಮತ್ತು...
ಕಾರ್ಕಳಜಿಲ್ಲೆಶಿಕ್ಷಣಸುದ್ದಿ

ಜ್ಞಾನಭಾರತ್-ಬಾಲಸಂಸ್ಕಾರ ಮಕ್ಕಳಿಂದ ಹಿರಿಯಡ್ಕ ದೇಗುಲ ದರ್ಶನ-ಕಹಳೆ ನ್ಯೂಸ್

ಹಿರಿಯಡ್ಕ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಹಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಶ್ರೀಮತಿ ಪೂರ್ಣಿಮಾ ಸುರೇಶ್ ಸ್ಥಳ ಸಾನಿಧ್ಯದ ಪರಿಚಯ ಮಾಡಿಕೊಟ್ಟರು. ನಮ್ಮ ಊರಿನ ಕ್ಷೇತ್ರದ ಮಹಿಮೆಗಳನ್ನು, ಹಿರಿಯರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ, ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊAಡು...
ಬಂಟ್ವಾಳಶಿಕ್ಷಣಸುದ್ದಿ

ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ – ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಇದರ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಜಗಜೀವನ್ ರಾಮ್ ಶೆಟ್ಟಿ ಬೇಡೆಮಾರ್ ವಹಿಸಿದ್ದರು.ವಿಟ್ಲ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಶ್ರೀ ವೆಂಕಟೇಶ್ ಹಳ್ಳಿ ಹಾಗೂ ಶ್ರೀ ಮನೋಜ್ ಇವರು ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಮಕ್ಕಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಡ್ರಗ್ಸ್ ಸೇವನೆ ಮನುಷ್ಯನನ್ನು ವಿನಾಶದೆಡೆಗೆ ಒಯ್ಯುತ್ತದೆ : ಅಶ್ವಿನಿಕೃಷ್ಣ ಮುಳಿಯ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಡ್ರಗ್ಸ್ ಮುಕ್ತ ಪುತ್ತೂರು ಹಾಗೂ ಸೈಬರ್ ಕ್ರೆöÊಂ ಜಾಗೃತಿ ಎಂಬ ವಿಚಾರದ ಬಗ್ಗೆ ಪುತ್ತೂರಿನ ಜೆಸಿಐ ಸಂಸ್ಥೆಯ ವತಿಯಿಂದ ಗುರುವಾರ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು. ಜೆಸಿಐನ ವಲಯ ತರಬೇತುದಾರೆ ಅಶ್ವಿನಿಕೃಷ್ಣ ಮುಳಿಯ ಮಾತನಾಡಿ ಯುವ ಸಮುದಾಯ ಮಾದಕ ವಸ್ತುಗಳ ಸೇವನೆ ಮತ್ತು ಬಳಕೆಯಿಂದ ದೂರವಿರಲು ಆರೋಗ್ಯಕರ ಅಭ್ಯಾಸಗಳನ್ನು ರೂಢಿ ಮಾಡಿಕೊಳ್ಳಬೇಕು. ಈ ಬಗೆಗೆ ವಿದ್ಯಾರ್ಥಿಗಳಲ್ಲಿ ಮತ್ತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಇದೇ ಜನವರಿ 28 ರಿಂದ ಫೆಬ್ರವರಿ 1 ರ ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿçÃಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಇವರು ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಇವರು ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಬಿ.ಇ.ಎಂ ಶಾಲೆ ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಪುತ್ತೂರು ವಲಯ ಮಟ್ಟದಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು; ವಿದ್ಯಾರ್ಥಿಗಳ ಜೀವನದಲ್ಲಿ ರಾಷ್ಟೀಯ ಸೇವಾ ಯೋಜನೆಯು ಒಂದೊಳ್ಳೆ ಪಾತ್ರವನ್ನುವಹಿಸುತ್ತದೆ. ಶಿಕ್ಷಣದೊಂದಿಗೆ ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ಕೆಲಸವನ್ನು ರಾಷ್ಟೀಯ ಸೇವಾ ಯೋಜನೆಯು ನಡೆಸುತ್ತಾ ಬಂದಿದೆ. ವಿದ್ಯಾರ್ಥಿಗಳಲ್ಲಿರುವ ಕಲೆಗಳನ್ನು ಹೊರತರುವಲ್ಲಿ ಮತ್ತು ಅದನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಬಹಳ ದೊಡ್ಡ ಪಾತ್ರ ವಹಿಸಿದೆ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆದರೆ ಮಾತ್ರ ರಾಷ್ಟೀಯ ಸೇವಾ ಯೋಜನೆಯ ಬೆಳವಣಿಗೆ ಸಾಧ್ಯ ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಶೇಷಪ್ಪ ಹೇಳಿದರು. ಇವರು ಪುತ್ತೂರಿನ...
ಕುಂದಾಪುರಶಿಕ್ಷಣಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ : “ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾದದು” – ಡಾ. ರಮೇಶ್ ಶೆಟ್ಟಿ-ಕಹಳೆ ನ್ಯೂಸ್

"ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಶಿಕ್ಷಣಸುದ್ದಿ

ಮಂಗಳೂರಿನಲ್ಲಿ ನಡೆದ ಮೊದಲ ಮಕ್ಕಳ ಮಾದರಿ ಸಂಸತ್ ಅಧಿವೇಶನ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಮಕ್ಕಳ ಮಾದರಿ ಸಂಸತ್ತು ಮಂಗಳೂರಿನಲ್ಲಿ ನಡೆಯಿತು. ಎಸ್ ಡಿಎಂ ಶಾಲೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಆಯೋಜಿಸಿದ್ದ ಈ ಅಧಿವೇಶನದಲ್ಲಿ ಪ್ರಮಾಣ ವಚನ, ಭಾಷಣ, ಪ್ರಶ್ನೋತ್ತರ ಅವಧಿ, ಗಮನ ಸೆಳೆಯುವ ನಿರ್ಣಯಗಳು ಮತ್ತು ಶೂನ್ಯ ವೇಳೆ ಸೇರಿದಂತೆ ಸಂಸದೀಯ ಕಾರ್ಯವಿಧಾನಗಳನ್ನು ಪುನರಾವರ್ತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಸಂಸದೀಯ ಕಾರ್ಯವಿಧಾನಗಳನ್ನು...
1 28 29 30 31 32 80
Page 30 of 80