Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಹಿಂದೂ ಧರ್ಮದ ಸಂಸ್ಕಾರ -ಸಂಸ್ಕೃತಿಗಳ ಸಹಿತ ಬಗ್ಗೆ ಮಕ್ಕಳಿಗೆ ಧರ್ಮ ಶಿಕ್ಷಣ -ಕಹಳೆ ನ್ಯೂಸ್

ಪುತ್ತೂರು: ಹಿಂದೂ ಧರ್ಮದ ಸಂಸ್ಕಾರ -ಸಂಸ್ಕೃತಿಗಳ ಸಹಿತ ಬಗ್ಗೆ ಮಕ್ಕಳಿಗೆ ಧರ್ಮ ಶಿಕ್ಷಣ ನೀಡುವ ಕಾರ್ಯವೊಂದು ಹಳ್ಳಿ ಹಳ್ಳಿಯಲ್ಲಿಯು ಪ್ರಾರಂಭಿಸುವ ಮಹತ್ವದ ಪ್ರಯತ್ನವೊಂದು ಪುತ್ತೂರಿನಲ್ಲಿ ಅನುಷ್ಠಾನದ ಹಂತದಲ್ಲಿದೆ. ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಸುಬ್ರಹ್ಮಣ್ಯ ನಟ್ಟೋಜ ಅವರ ಇದರ ರೂವಾರಿ. ಹಿಂದೂ ಸಮಾಜದ ಸರ್ವ ಜಾತಿ ಸಂಘಟನೆಗಳನ್ನು ಒಂದುಗೂಡಿಸಿ ಸನಾತನ ಪರಂಪರೆಯ ಮೌಲ್ಯಗಳನ್ನು ಪ್ರತಿಪಾದಿಸುವ ಧಾರ್ಮಿಕ ಶಿಕ್ಷಣ ನೀಡಲು ವೇದಿಕೆ ಇದಾಗಲಿದ್ದು ಮೊದಲ ಹಂತದ ಪ್ರಕ್ರಿಯೆ ಪ್ರಗತಿಯಲ್ಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ನೊಬೆಲ್ ವರ್ಲ್ಡ್ ರೆಕಾರ್ಡ್ ದಾಖಲಿಸಿರುವ ಫಾತಿಮಾ ನಜಫ್ ರಿಗೆ ಸನ್ಮಾನ-ಕಹಳೆ ನ್ಯೂಸ್

ಸುರತ್ಕಲ್: ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ್ರದ ಉಂಗುರ ಕೊಟ್ಟು ಸನ್ಮಾನಿಸಲಾಯಿತು. ಈ ವೇಳೆ ಸುರತ್ಕಲ್ ಠಾಣಾಧಿಕಾರಿ ರಘು ನಾಯಕ ಅವರು ಬಾಲಕಿಯನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತಾಡಿದ ಅವರು, “ಶಿಕ್ಷಣದ ಜೊತೆಗೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾದ ವಿವೇಕಾನಂದ ಕ.ಮಾ ಶಾಲಾ ’ಶೇಷಾದ್ರಿ – ಘೋಷ್’ ತಂಡ- ಕಹಳೆ ನ್ಯೂಸ್

ಪುತ್ತೂರು: ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರಿನಲ್ಲಿ ನಡೆದ ಕ್ರೀಡಾ ಭಾರತಿ ಕರ್ನಾಟಕ – ರಾಜ್ಯ ಕ್ರೀಡಾ ಸಮ್ಮೇಳನದಲ್ಲಿ ನಡೆದ ಘೋಷ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ’ಶೇಷಾದ್ರಿ-ಘೋಷ್’ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಾಲಾ ಕಛೇರಿ ಸಹಾಯಕ ವಿಜಯ ಕುಮಾರ್ ಇವರು ತಂಡದ ಸಂಯೋಜಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಘೋಷ್ ತರಬೇತುದಾರರಾದ ವಿನೋದ್, ಉಮೇಶ್ ಹಾಗೂ ಚೇತನ್ ಅವರು ತರಬೇತು ನೀಡಿರುತ್ತಾರೆ. ಘೋಷ್ ಹಿರಿಯ ತರಬೇತುದಾರ ಅಚ್ಯುತ ಪ್ರಭುಗಳು ಸಲಹೆ...
ಕಾಪುಶಿಕ್ಷಣಸುದ್ದಿ

ಶಿರ್ವ : ವಿದ್ಯಾವರ್ಧಕ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಿಠೋಪಕರಣ ಕೊಡುಗೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ಕಾಪು ತಾಲೂಕು ಮತ್ತು ಶಿರ್ವದ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ 80:20ರ ಅನುಪಾತದಲ್ಲಿ ಸಂಘದ ಆಡಳಿತಕ್ಕೊಳಪಟ್ಟ ಹಿಂದೂ ಪ್ರೌಢಶಾಲೆ, ಶಿರ್ವ ಮತ್ತು ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ಶಿರ್ವ ಸಂಸ್ಥೆಗಳಿಗೆ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿ ಮೌಲ್ಯದ ಡೆಸ್ಕ್ ಮತ್ತು ಬೆಂಚುಗಳನ್ನು ಹಸ್ತಾಂತರಿಸಲಾಯಿತು. ಶಿರ್ವದ ಹಿಂದೂ ಪ್ರೌಢಶಾಲೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ|...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯಲ್ಲಿ ಪೋಷಕ-ಶಿಕ್ಷಕ ಒರಿಯೆಂಟೇಶನ್ ಕಾರ್ಯಕ್ರಮ; ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ ಬಹಳ ಮುಖ್ಯ – ಡಾ.ವಿರೂಪಾಕ್ಷ ದೇವರಮನೆ.-ಕಹಳೆ ನ್ಯೂಸ್

ಕುಂದಾಪುರ: "ಮಕ್ಕಳೇ ಹೊಸ ಜಗತ್ತಿನ ನಿಜವಾದ ಸೃಷ್ಟಿಕರ್ತರು.ಮಕ್ಕಳು ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಶಿಕ್ಷಣ ಮತ್ತು ಮೌಲ್ಯಯುತವಾದ ಮಾಹಿತಿ ಯನ್ನು ಪಡೆದರೆ ಉತ್ತಮ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಾಗುತ್ತದೆ.ಮಕ್ಕಳು ಮಾನಸಿಕ ಒತ್ತಡಗಳನ್ನು ನಿಭಾಯಿಸಲು ಅಗತ್ಯ ಮಾರ್ಗದರ್ಶನ ಕಾಲ ಕಾಲಕ್ಕೆ ನೀಡಬೇಕು.ಪೋಷಕರು ಪರೀಕ್ಷೆ ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಬೇಕು ಮತ್ತು ಮಕ್ಕಳ ಮನಸಿನ ಮೇಲೆ ಧನಾತ್ಮಕ ಒತ್ತಡ ಹಾಕಬೇಕು.ಮಕ್ಕಳು ಪರೀಕ್ಷೆ ಸಮೀಪಿಸಿದಂತೆ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ.ಮಕ್ಕಳು ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ...
ಕಡಬಶಿಕ್ಷಣಸುದ್ದಿ

ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿಗಳ ಸಾಧನೆ-ಕಹಳೆ ನ್ಯೂಸ್

ಕಡಬ : ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ, ಭಾರತ ಸಂಸ್ಕೃತಿ ಪ್ರತಿಷ್ಠಾನವು ನವೆಂಬರ್ 16 ರಂದು ನಡೆಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿನ 8 ಮತ್ತು 9ನೇ ತರಗತಿಯ 13 ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ. ರಾಮಾಯಣ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕವನ್ನು ಸುಮಂತ್ ಕೆ.ಪಿ. (9ನೇ ತರಗತಿ), ಪ್ರಥಮ ಸ್ಥಾನ,ಚಂದ್ರಮೌಳಿ ಬಿ. (8ನೇ ತರಗತಿ), ದ್ವಿತೀಯ ಸ್ಥಾನ, ಪ್ರಯಾಗ್ ಪಿ.ವಿ. (9ನೇ ತರಗತಿ),...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಆಂಗ್ಲಮಾಧ್ಯಮ ಶಾಲಾ ಕಛೇರಿ ವಿಕ್ರಮಾದಿತ್ಯದ ಉದ್ಘಾಟನಾ ಸಮಾರಂಭ: ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಕಛೇರಿ ವಿಕ್ರಮಾದಿತ್ಯದ ಉದ್ಘಾಟನಾ ಸಮಾರಂಭವು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ  ಎಡನೀರು ಮಠ, ಕಾಸರಗೋಡು ಇವರ ದಿವ್ಯ ಹಸ್ತದಿಂದ ನೆರವೇರಿತು. ಮೊದಲಿಗೆ ಗಣಪತಿ ಹೋಮವು ಶ್ರೀ ಸೂರ್ಯ ನಾರಾಯಣ ಭಟ್ ಕಶೆಕೋಡಿ ಇವರ ನೇತೃತ್ವದಲ್ಲಿ ನಡೆಯಿತು. ಕುಮಾರಿ ಪದ್ಮಶ್ರೀ ಪ್ರಾರ್ಥಿಸಿದರು. ಉದ್ಘಾಟನಾ ಸಮಾರಂಭದ ಆಶೀರ್ವಚನದಲ್ಲಿ ಸ್ವಾಮೀಜಿಯವರು ಯಾವುದೇ ಸಂಸ್ಕಾರ ವಿಲ್ಲದ ವಿದ್ಯೆ ಪರಿಮಳವಿಲ್ಲದ ಪುಷ್ಪದಂತೆ ಹಾಗೂ ರುಚಿ ಇಲ್ಲದ ಹಣ್ಣಿನಂತೆ ಎನ್ನುತ್ತಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ ;ಸನಾತನ ಸಂಸ್ಕೃತಿಯ ಎಲ್ಲಾ ಆಚರಣೆ ಹಬ್ಬಗಳಲ್ಲೂ ವಿಜ್ಞಾನ ಅಡಗಿದೆ : ಸುಬ್ರಮಣ್ಯ ನಟ್ಟೋಜ-ಕಹಳೆ ನ್ಯೂಸ್

ಪುತ್ತೂರು: ಸಂಕ್ರಾಂತಿ ದಿನದಿಂದ ಸೂರ್ಯನು ದಕ್ಷಿಣಾಯನದಿಂದ ಉತ್ತರಾಯನಕ್ಕೆ ತೊಡಗುತ್ತಾನೆ. ಮಕರ ಸಂಕ್ರಾಂತಿ ಕೃಷಿ ಚಟುವಟಿಕೆಗಳು ಮತ್ತು ಹೊಸ ಬೆಳೆಗಳ ಆಗಮನದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ದಿನವನ್ನು ಪ್ರಕೃತಿ ಮಾತೆಗೆ ಕೃತಜ್ಞತೆಯನ್ನು ಸಲ್ಲಿಸುವ ಹಬ್ಬವೆಂದು ಪರಿಗಣಿಸಲಾಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ ಮಕರ ಸಂಕ್ರಾಂತಿ...
1 30 31 32 33 34 80
Page 32 of 80