Monday, April 27, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆದ ವಿವೇಕ ಜಯಂತಿ ಆಚರಣೆ; ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯ ರೂಪ ಶಿಷ್ಯರು – ಡಾ. ಜಿ.ಬಿ ಹರೀಶ್.-ಕಹಳೆ ನ್ಯೂಸ್

ಪುತ್ತೂರು : ಶಿಷ್ಯರನ್ನು ಉತ್ತಮ ವಿಚಾರಗಳಿಂದ ರೂಪಿಸಬೇಕೆಂಬ ಹಂಬಲ ಗುರುವಿಗೆ ಇರುತ್ತದೆ. ಶಿಷ್ಯರಾದವರು ಸಮಾಜಕ್ಕೆ ತೆರೆದುಕೊಳ್ಳುವ ಪ್ರಕ್ರಿಯೆ ಗುರುವಿನ ಆಧ್ಯಾತ್ಮಿಕ ಗರ್ಭದಿಂದ ಪ್ರಸೂತಿ ಆದಂತೆ. ರಾಮಕೃಷ್ಣ ಪರಮಹಂಸರ ನೆರಳಿನಲ್ಲಿ ವಿವೇಕಾನಂದರು ಜಗದಗಲ ಹೆಸರಾಗುವಂತೆ ಬೆಳೆದರು. ಸ್ವದೇಶಿಯತೆಯನ್ನು ಜಾಗೃತಗೊಳಿಸಿ ಎಲ್ಲರನ್ನೂ ಒಳಿತಿನತ್ತ ಸಾಗುವಂತೆ ಪ್ರೇರಣೆಯಾಗಿದ್ದವರು ವಿವೇಕಾನಂದರು. ಸದಾ ಭಾರತದ ಒಳಿತನ್ನು ಬಯಸುತ್ತಿದ್ದ ಸ್ವಾಮಿ ವಿವೇಕಾನಂದರು ಅವರ ಬಳಿ ಬಂದವರನ್ನು ದೇಶಭಕ್ತರನ್ನಾಗಿ ಪರಿವರ್ತನೆ ಮಾಡುತ್ತಿದ್ದರು. ಹಿಂದುತ್ವಕ್ಕೆ ಹೊಸ ದಿಕ್ಕು ಇವರಿಂದ ದೊರಕಿತು ಎಂದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದೆಹಲಿಯ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ವಿವೇಕಾನಂದ ಕಾಲೇಜಿನ ಎನ್‌ ಸಿ ಸಿ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಆಯೋಜಿಸಿದ ಸತತ ಏಳು ಕ್ಯಾಂಪಿನಲ್ಲಿ ಭಾಗವಹಿಸಿ ಯಶಸ್ವಿಗೊಂಡು ಇದೀಗ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡಿಗೆ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ರ್ಯಾಲಿ ಯಲ್ಲಿ ಭಾಗವಹಿಸಲು ಗೊಳಿತಡಿ ನಿವಾಸಿಯಾದ ರುಕ್ಮಯ ಮತ್ತು ಗೀತಾ ಇವರ ಪುತ್ರ ದ್ವಿತೀಯ ಬಿಕಾಂ ವಿದ್ಯಾರ್ಥಿ ಜೂನಿಯರ್ ಅಂಡರ್ ಆಫೀಸರ್ ಸುಜಿತ್, ಕರ್ತವ್ಯಪಥ್ ನಲ್ಲಿ ಪಾಲ್ಗೊಳ್ಳಲು...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

2024-25ನೇ ಸಾಲಿನ ಮುಂಬರುವ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ- ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾ.1ರಿಂದ 20ರ ವರೆಗೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.21ರಿಂದ ಏ.4ರವೆಗೆ ನಡೆಯಲಿದೆ. ಪಿಯುಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನೆ 1 ಗಂಟೆವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ ಎಂದು ಮಂಡಳಿ ಅಧ್ಯಕ್ಷರು ಪ್ರಕಟಣೆ...
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ : ಸಾಂಸ್ಕೃತಿಕ ಜಗತ್ತನ್ನೇ ಬೆಸೆಯುವ ಶಕ್ತಿ ಕಾಲ್ಪನಿಕ ಬರವಣಿಗೆಗಿದೆ: ಡಾ. ಸತೀಶ್ಚಂದ್ರ ಎಸ್.-ಕಹಳೆ ನ್ಯೂಸ್

“ಅನುವಾದವು ಕೇವಲ ಪದಗಳನ್ನು ಅನುವಾದಿಸುವುದಲ್ಲದೆ ಅದನ್ನು ಮೀರಿ ನಮ್ಮ ಸಂಸ್ಕೃತಿ, ಜೀವನಶೈಲಿ, ಸಂಪ್ರದಾಯವನ್ನು ಪರಿಚಯಿಸುವ ಕಾರ್ಯ ನಿರ್ವಹಿಸುತ್ತದೆ. ಸಾಂಸ್ಕೃತಿಕ ಜಗತ್ತನ್ನೇ ಬೆಸೆಯುವ ಶಕ್ತಿ ಕಾಲ್ಪನಿಕ (ಫಿಕ್ಷನ್) ಬರವಣಿಗೆಗಿದೆ” ಎಂದು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗ (ಸ್ನಾತಕ, ಸ್ನಾತಕೋತ್ತರ) ಆಯೋಜಿಸಿದ ‘ಫಿಕ್ಷನಲ್ ರೈಟಿಂಗ್: ಟ್ರಾನ್ಸ್ಲೇಶನ್ಸ್ ಆ್ಯಂಡ್ ಪರ್ಫಾರ್ಮೆನ್ಸ್’ (Fictional Writing: Translations and Performances) ಕುರಿತ ಒಂದು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತಿ ಮಾರ್ಗದರ್ಶನ’ ತರಬೇತಿ -ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ಜ8 ರಂದು ಕಾಲೇಜು ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ 'ವೃತಿ ಮಾರ್ಗದರ್ಶನ' ತರಬೇತಿಯು ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ನಿಟ್ಟೆ ವಿಶ್ವವಿದ್ಯಾನಿಲಯದ ಮಾರ್ಕೆಟಿಂಗ್ ಮ್ಯಾನೇಜರ್ ಆಗಿರುವ ವಿವೇಕ್ ರಂಜನ್ ಭಂಡಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಗಾರಗಳ ಅವಶ್ಯಕತೆಯಿದ್ದು, ಇಂದು ತಮ್ಮ ಮುಂದೆ ಹಲವಾರು ಆಯ್ಕೆಗಳಿದ್ದು, ವಿದ್ಯಾರ್ಥಿಗಳಾದ ತಾವು ಆಸಕ್ತಿ ಹಾಗೂ ಅವಕಾಶಗಳನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ ಪೂ ಕಾಲೇಜಿನ ಅಂಜನ್ ಗೌಡ ಜೆ. ಬಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ),ಯಾದಗಿರಿ ಇದರ ಆಶ್ರಯದಲ್ಲಿ ಜ5 ಮತ್ತು 6 ರಂದು ಯಾದಗಿರಿಯಲ್ಲಿ ನಡೆದ 'ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟ 2024-25' ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ.ಬಿ ಇವರು ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಸೋಮವಾರಪೇಟೆ ನಿವಾಸಿಯಾದ ಜಿ.ಸಿ. ಬಿದ್ದಪ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಜಗತ್ತಿನ ಅಂದಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ… ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ -ಕಹಳೆ ನ್ಯೂಸ್

ಬಂಟ್ವಾಳ : ಜಗತ್ತಿನ ಅಂಧ ಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ. ಶಿಕ್ಷಕರಲ್ಲಿ ತಾಯಿಯ ಮಮತೆಯನ್ನು ಹೊಂದಿರುವAತಹ ವಾತ್ಸಲ್ಯ ಗುಣವಿರಬೇಕು ಆಗ ಮಗು ಆಸಕ್ತಿಯಿಂದ ಕಲಿಯುತ್ತದೆ. ತನ್ನೆಲ್ಲ ಉತ್ತಮ ವಿಚಾರಗಳನ್ನು ಮಗುವಿಗೆ ಧಾರೆಯೆರೆಯುವ ಮೂಲಕ ಮಗುವನ್ನು ಮಾನವೀಯ ಮೌಲ್ಯಯುತವಾದ ಸತ್ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ,ಇದಕ್ಕೆ ಜೊತೆಯಾಗಿ ನಿಲ್ಲಬೇಕಾಗಿರುವುದು ಪೋಷಕರ ಕರ್ತವ್ಯವಾಗಿದೆ. ಮಗುವಿಗೆ ಎಲ್ಲರೊಳಗೆ ಒಂದಾಗಿ ಸಂಸ್ಕಾರಯುತ ಜೀವನವನ್ನು ಸಾಗಿಸುವ ಗುಣಗಳನ್ನು ಬೆಳೆಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೌಶಿಲ್ ಆರ್ ಸುವರ್ಣ ಇವರಿಗೆ ಅಂತಾರಾಷ್ಟ್ರೀಯ  ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ವಿಟ್ಲ: ಬೈಂದೂರಿನಲ್ಲಿ ನಡೆದ 'ಅಂತಾರಾಷ್ಟ್ರೀಯ  ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್- 2025' ಸ್ವರ್ಧೆಯಲ್ಲಿ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೌಶಿಲ್ ಆರ್ ಸುವರ್ಣ ಇವರು ಕುಮಿಟೇ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗು ಕಟಾ ವಿಭಾದಲ್ಲಿ ತೃತೀಯ ಸ್ಥಾನ ಪಡೆದಿರತ್ತಾರೆ. ಕೌಶಿಲ್ ಆರ್ ಸುವರ್ಣ ಇವರು ಕೇಪು ಕುಕ್ಕೆಬೆಟ್ಟು ನಿವಾಸಿ ರೋಹಿತಾಕ್ಷ ಹಾಗೂ ದೀಪಾ (ಸುಮನ) ದಂಪತಿಗಳ ಪುತ್ರನಾಗಿದ್ದಾರೆ. ಇವರಿಗೆ ವಿಟ್ಲದ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ...
1 31 32 33 34 35 80
Page 33 of 80