Monday, April 27, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಫಿಲೋಮಿನಾ ಪ ಪೂ ಕಾಲೇಜಿಗೆ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಸರ್ಕಾರ, ರಾಜ್ಯ ಚುನಾವಣಾ ಆಯೋಗ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು, ಶಕ್ತಿನಗರ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ 'ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ' ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅಪೂರ್ವ ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಕಾವು ನಿವಾಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರಾಥಮಿಕ ಶಾಲೆಗಳು ಶಿಸ್ತನ್ನು ಕಲಿಸುವ ಮೂಲಕ ಮಕ್ಕಳಲ್ಲಿ ಸಾಧನೆ ದಾರಿಯನ್ನು ತೋರಿಸುತ್ತದೆ-ಸುತೇಶ್ ಕೆ ಪಿ -ಕಹಳೆ ನ್ಯೂಸ್

ಬಂಟ್ವಾಳ : ಪ್ರಾಥಮಿಕ ಶಾಲೆಗಳು ಶಿಸ್ತನ್ನು ಕಲಿಸುವ ಮೂಲಕ ಮಕ್ಕಳಲ್ಲಿ ಸಾಧನೆ ದಾರಿಯನ್ನು ತೋರಿಸುತ್ತದೆ.ಜೀವನದಲ್ಲಿ ಶಿಸ್ತು ಮುಖ್ಯವಾಗಿದೆ ಶಿಸ್ತಿನಿಂದಲೇ ಸಾಧನೆ ಸಾಧ್ಯ, ಪೋಷಕರು ಖಾಸಗಿ ಶಾಲೆಗಳಿಗೆ ತೋರುವ ಆಸಕ್ತಿಯನ್ನು ಸರಕಾರಿ ಶಾಲೆಗಳಿಗೂ ತೋರಿಸಬೇಕು. ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಾ ಬೆಳೆಯುತ್ತಿದೆ. ಸರಕಾರಿ ಶಾಲೆಯನ್ನು ಕೀಳಾಗಿ ಕಾಣದೆ ಬದಲು ಹೆಮ್ಮೆ ಪಡುವಂತಾಗಬೇಕು ಎಂದು ಬಂಟ್ವಾಳ ಸಂಚಾರಿ ಠಾಣ ಪೊಲೀಸ್ ಉಪ ನಿರೀಕ್ಷಕರಾದ ಸುತೇಶ್ ಕೆ ಪಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದ ಪೋಷಕರ ಸಭೆ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವಸಿದ್ಧತಾ ಪರೀಕ್ಷೆಗಳು, ಹಾಗೂ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ನಿಯಮಾವಳಿಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಸಂಖ್ಯಾಶಾಸ್ತ್ರ ವಿಭಾಗದ...
ರಾಜ್ಯಶಿಕ್ಷಣಸುದ್ದಿ

ಡಿಪ್ಲೊಮಾ ಇನ್ ಜೋತಿಷ್ಯ ಫಲಿತಾಂಶ ಪ್ರಕಟ ; ದಾವಣಗೆರೆ ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನದ ಶಾರದಾ ರಾಜ್ಯಕ್ಕೆ ಪ್ರಥಮ-ಕಹಳೆ ನ್ಯೂಸ್

ದಾವಣಗೆರೆ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಆಯೋಜಿಸಿದ್ದ ಡಿಪ್ಲೊಮಾ ಇನ್ ಜೋತಿಷ್ಯ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಾದ್ಯಂತ ಅನೇಕರು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದು , ಇದರಲ್ಲಿ ದಾವಣಗೆರೆಯ ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನದ ಶಾರದಾ ಡಿ.ಆರ್ ೪೪೮ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇನ್ನು ರಾಜ್ಯಕ್ಕೆ ನಾಲ್ಕನೇ ಸ್ಥಾನವನ್ನು ೪೨೯ ಅಂಕಗಳಿಸುವ ಮೂಲಕ ಎ.ಎಂ. ಸುನಂದಾ ಅವರು ಹಾಗು ೪೨೮ ಅಂಕಗಳಿಸುವ ಮೂಲಕ ಐದನೇ ಸ್ಥಾನವನ್ನು ಆನಂದಯ್ಯ ಟಿ.ಎಂ....
ಉಡುಪಿಜಿಲ್ಲೆಶಿಕ್ಷಣಸುದ್ದಿ

ಮಣಿಪಾಲ ಜ್ಞಾನ ಸುಧಾ ಪ್ರತಿಭಾ ಕಾರಂಜಿಯಲ್ಲಿ ತನ್ಮಯಿ ಆರ್. ಆರಾಧ್ಯ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಮಣಿಪಾಲ:ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇತ್ರಾಭಿವೃದ್ಧಿ ಮತ್ತು ಶಾಲಾ 2ಕ್ಷಣ ಇಲಾಖೆಯ ವತಿಯಿಂದ ಜನವರಿ 2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನ ಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ ಪಿ.ಯು.1. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತನ್ಮಯಿ ಆರ್. ಆರಾಧ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರದ ಎಂ. ರಾಜಶೇಖರ ಹಾಗೂ ಕಲ್ಪನಾ ಆರ್ ದಂಪತಿಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು:ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ಜಾರ್ಖಂಡ್‌ನ ರಾಂಚಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಹಾಗೂ ಹರಿಣಾಕ್ಷಿ ಜೆ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು, ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸಾಮಾನ್ಯ ಸೈಕಲನ್ನು ಎಲೆಕ್ಟ್ರಿಕ್ ಸೈಕಲಾಗಿ ಪರಿವರ್ತಿಸಿ ತನ್ನ ಪ್ರತಿಭೆಯನ್ನು ಮೆರೆದ ವಿದ್ಯಾರ್ಥಿ-ಕಹಳೆ ನ್ಯೂಸ್

ಬಂಟ್ವಾಳ: ಕಡೇಶ್ವಾಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿಯೋರ್ವ ತನ್ನಲ್ಲಿರುವ ಸಾಮಾನ್ಯ ಸೈಕಲನ್ನು ಎಲೆಕ್ಟ್ರಿಕ್ ಸೈಕಲಾಗಿ ಪರಿವರ್ತಿಸಿ ತನ್ನ ಪ್ರತಿಭೆಯನ್ನು ಮೆರೆದಿದ್ದಾನೆ. ಕೆದಿಲ ಗ್ರಾಮದ ಗುಡ್ಡಕೋಡಿ ನಿವಾಸಿ ಲಿಂಗಪ್ಪ ನಾಯ್ಕ-ಆಶಾ ದಂಪತಿಯ ಪುತ್ರ, ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್ ನಾಯ್ಕ ಈಗ 2 ಕಿ.ಮೀ.ದೂರದ ಶಾಲೆಗೆ ಇದೇ ಸೈಕಲ್‌ನಲ್ಲಿ ಹೋಗುತ್ತಾನೆ. 9 ಸಾವಿರ ರೂ. ವೆಚ್ಚ ಮೋಕ್ಷಿತ್‌ಗೆ ಶಾಲೆಗೆ ಹೋಗಲು ಹೆತ್ತವರು ಸೈಕಲ್ ತೆಗೆದುಕೊಟ್ಟಿದ್ದರು. ಅದನ್ನು ಎಲೆಕ್ಟ್ರಿಕ್ ಸೈಕಲಾಗಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಜೇನು ಕೃಷಿ ಮತ್ತು ‘ನಾವು’ ವಿಶೇಷ ಉಪನ್ಯಾಸ -ಕಹಳೆ ನ್ಯೂಸ್

ಪುತ್ತೂರು: ನೆಹರುನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಇಕೋ ಕ್ಲಬ್ ಘಟಕ ವತಿಯಿಂದ ಮಂಗಳವಾರದAದು ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ಜೇನು ಕೃಷಿ ಮತ್ತು ನಾವು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಜೇನು ಕೃಷಿಕರ ತರಬೇತುದಾರ ಮತ್ತು ನವೋದಯ ಪ್ರೌಢ ಶಾಲೆ ಬೆಟ್ಟಂಪಾಡಿ ಇದರ ಶಿಕ್ಷಕ ರಾಧಾಕೃಷ್ಣ ಆರ್ ಕೋಡಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ವಿಶಿಷ್ಟ ಕೃಷಿ ವಿಧಾನವಾಗಿರುವಂತಹ ಜೇನು ಕೃಷಿಯಿಂದ ಪ್ರಕೃತಿ ಮತ್ತು ಮಾನವರಿಗೆ...
1 32 33 34 35 36 80
Page 34 of 80