Monday, April 27, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ವತಿಯಿಂದ ;ಪಾಲಕರ ಸಮಾವೇಶ-ಕಹಳೆ ನ್ಯೂಸ್

ಅಡ್ಯನಡ್ಕ: ಅಡ್ಯನಡ್ಕ ಎಜುಕೇಶನಲ್ ಸೊಸೈಟಿ(ರಿ) ವತಿಯಿಂದ ಪಾಲಕರ ಸಮಾವೇಶ ಕಾರ್ಯಕ್ರಮವು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಡಿಸೆಂಬರ್ 29ರಂದು ನಡೆಯಿತು. ಸುಂದರ ನಾಳೆಗೆ, ಪಾಲಕರ ಬೆಸುಗೆ ಹಾಗೂ ಸಮೃದ್ಧ ಸುಶಿಕ್ಷಿತ ಕುಟುಂಬ ಬಂಧಕ್ಕೆ ವಿಕಸನದ ದಿವ್ಯ ಸುಗಂಧ ಇದು ಸಮಾವೇಶದ ಘೋಷವಾಕ್ಯವಾಗಿತ್ತು. ಸಮಾವೇಶದಲ್ಲಿ  ಮಕ್ಕಳ ವಿಕಸನದಲ್ಲಿ ಪಾಲಕರ ಸ್ನೇಹಶೀಲ ಸಹಭಾಗಿತ್ವ  ವಿಷಯದಲ್ಲಿ ಚಿಂತನಗೋಷ್ಠಿ ನಡೆಯಿತು. ಜನತಾ ವಿದ್ಯಾಸಂಸ್ಥೆಗಳು ಅಡ್ಯನಡ್ಕ ಇದರ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ದೀಪ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪೋಷಕರ ಸಭೆ-ಕಹಳೆ ನ್ಯೂಸ್

 ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳು ಹಾಗೂ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ನಿಯಮಾವಳಿಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಿಬಿಎಸ್‌ಇ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ;ದೈನಂದಿನ ಜೀವನದ ಎಲ್ಲಾ ಚಟುವಟಿಕೆಯಲ್ಲಿ ಗಣಿತ ಬೆರೆತುಹೋಗಿದೆ : ಸುಬ್ರಹ್ಮಣ್ಯ-ಕಹಳೆ ನ್ಯೂಸ್

ಪುತ್ತೂರು: ಶ್ರೇಷ್ಠ ಭಾರತೀಯ ಗಣಿತ ತಜ್ಞ ರಾಮಾನುಜನ್ ಅವರು ಗಣಿತದ ಬಗ್ಗೆ ಅಪಾರವಾಗಿ ಒಲವನ್ನು ಹೊಂದಿದ್ದವರು. ಸಂಖ್ಯೆಯ ವಿಭಾಗವನ್ನು ಬೇರೆ ಬೇರೆ ರೀತಿಯಲ್ಲಿ ಮಾಡಿ ತೋರಿಸಿದವರಲ್ಲದೇ, ಅನೇಕ ರೀತಿಯ ಪ್ರಮೇಯವನ್ನು ರಚಿಸಿದವರು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಸುಬ್ರಹ್ಮಣ್ಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ವಿದ್ಯಾಸಂಸ್ಥೆಯಲ್ಲಿ ಸೋಮವಾರ ನಡೆಸಿದ ಗಣಿತ ದಿನಾಚರಣೆಯ ಮುಖ್ಯ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಠ್ಯೇತರ ಚಟುವಟಿಕೆಗಳು ಕೌಶಲ್ಯವನ್ನು ವೃದ್ಧಿಸುತ್ತವೆ -ಅನ್ನಪೂರ್ಣ ಪಿ.ಜಿ-ಕಹಳೆ ನ್ಯೂಸ್

ಪುತ್ತೂರು: ಕಾಲೇಜಿನಲ್ಲಿ ನಡೆಯುವ ವಿವಿಧ ಸಂಘದ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ವಿಶೇಷ ಕೌಶಲ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ಕಲಾವಿಭಾಗವನ್ನು ಆಯ್ಕೆಮಾಡಿಕೊಂಡ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಕೀಳರಿಮೆಗೆ ಒಳಗಾಗುವ ಅಗತ್ಯವಿಲ್ಲ. ಸಮಾಜದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿರುವವರ ಶೈಕ್ಷಣಿಕ ಹಿನ್ನೆಲೆಯನ್ನು ಗಮನಿಸಿದರೆ ಈ ಅಂಶ ಸ್ಪಷ್ಟವಾಗುತ್ತದೆ. ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ. ಎಂದು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ-ಕಹಳೆ ನ್ಯೂಸ್

ಸುಳ್ಯ: ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ದೀಪ ಬೆಳಗಿ ಡಾ. ಕೆವಿಜಿ ಸಾಧನೆ ಹಾಗೂ ಅವರ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ. ವಿವಿಧ ಕ್ರೀಡೆಗಳನ್ನು ಆಡುವುದರಿಂದ ಅವರು ತಂಡದ ಕೆಲಸ, ನಾಯಕತ್ವ, ಹೊಣೆಗಾರಿಕೆ, ತಾಳ್ಮೆ ಮತ್ತು ಆತ್ಮ ವಿಶ್ವಾಸದಂತಹ ಜೀವನ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಲು ಸಹಾಯವಾಗುತ್ತದೆ. ಮತ್ತು ಜೀವನದ ಸವಾಲುಗಳನ್ನು ಎದುರಿಸಲು ಅವರನ್ನು ಸಿದ್ಧಪಡಿಸುತ್ತದೆ. ಕ್ರೀಡೆಗಳು ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಬಲವಾದ ಮಾನಸಿಕ ಮತ್ತು ದೈಹಿಕ ಅಡಿಪಾಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.ಇಂತಹ ಕ್ರೀಡಾಕೂಟಗಳು ವ್ಯಕ್ತಿಯ ವ್ಯಕ್ತಿತ್ವದ ರಚನೆಗೆ ಕಾರಣವಾಗುತ್ತದೆ ಮತ್ತು ಅವರ ಸಮಗ್ರ ಬೆಳವಣಿಗೆಗೆ ಕೊಡುಗೆ ನೀಡುತ್ತದೆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ತರಗತಿಗಳ ವಿದ್ಯಾರ್ಥಿಗಳಿಗೆ ಇಂಡಕ್ಷನ್‌ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕಂಪ್ಯೂಟರ್‌ ಅಪ್ಲಿಕೇಶನ್‌ ವಿಭಾಗ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಹಾಗೂ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷಕ್ಕೆ ದಾಖಲಾದ ಎಂಸಿಎ, ಎಂಎಸ್‌ಡಬ್ಯೂ ಹಾಗೂ ಎಂಕಾಂ ತರಗತಿಗಳ ವಿದ್ಯಾರ್ಥಿಗಳಿಗೆ “ಕ್ಯಾಂಪಸ್‌ ಟು ಕಾರ್ಪೊರೇಟ್‌” ಎಂಬ ಶಿರೋನಾಮೆಯಲ್ಲಿ ಇಂಡಕ್ಷನ್‌ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸರಣಿ ಕಾರ್ಯಕ್ರಮದ ಪ್ರಥಮ ದಿನದಂದು “ಸ್ಕಿಲ್‌ ಮ್ಯಾಪಿಂಗ್‌ ಮತ್ತು ಗೋಲ್‌ ಸೆಟ್ಟಿಂಗ್”‌ ಎಂಬ ವಿಷಯದ ಕುರಿತು ತಾಂತ್ರಿಕ ಉಪನ್ಯಾಸವನ್ನು ಆಯೋಜಿಸಲಾಯಿತು....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವನದಲ್ಲಿ ಹಣ ಗಳಿಸುವುದು ಮುಖ್ಯವಲ್ಲ, ನಮ್ಮನ್ನೇ ನಾವು ಆಸ್ತಿ ಮಾಡಿಕೊಳ್ಳಬೇಕು – ರೊನಾಲ್ಡ್. ಎಸ್. ಡಿ ಸೋಜಾ-ಕಹಳೆ ನ್ಯೂಸ್

ಪುತ್ತೂರು : ನಾವು ಚಿಕ್ಕವರಾಗಿರಲಿ ಅಥವಾ ದೊಡ್ಡವರಾಗಿರಲಿ ಎಲ್ಲರ ಸಾಧನೆಗಳನ್ನು ಗುರುತಿಸಿ ಶ್ಲಾಘಿಸೋಣ ಮತ್ತು ಅವರನ್ನು ಅನೇಕ ವಿಜಯಗಳಿಗೆ ಪ್ರೇರೇಪಿಸೋಣ. ಇನ್ನೊಬ್ಬರ ಯಶಸ್ಸನ್ನು ಅಸೂಯೆಯಿಂದ ನೋಡದೆ ಸಂತೋಷ ಮತ್ತು ಸ್ಫೂರ್ತಿಯಿಂದ ನೋಡುವ ವಾತಾವರಣವನ್ನು ನಿರ್ಮಿಸೋಣ ಎಂದು ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ರೊನಾಲ್ಡ್. ಎಸ್. ಡಿ ಸೋಜಾ ಅವರು ಹೇಳಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 21 ಹಾಗೂ...
1 33 34 35 36 37 80
Page 35 of 80