ಮಾನಸಿಕ ಆರೋಗ್ಯಕ್ಕೆ ಧ್ಯಾನ ಅವಶ್ಯಕ : ಶರಾವತಿ ರವಿನಾರಾಯಣ-ಕಹಳೆ ನ್ಯೂಸ್
ಪುತ್ತೂರು: ಸಾವಧಾನತೆ, ಶಾಂತಿ ಮತ್ತು ಆರೋಗ್ಯದಉತ್ತೇಜನ, ಒತ್ತಡ ನಿಭಾವಣೆ ಹಾಗೂ ಮಾನಸಿಕ ಸ್ಪಷ್ಟತೆಯ ಬೆಳೆಸುವಿಕೆಗೆ ಧ್ಯಾನವನ್ನು ಒಂದು ಸಾಧನವಾಗಿ ಅಭ್ಯಾಸ ಮಾಡಬೇಕು ಎಂದು ರ್ಟ್ ಆಫ್ ಲಿವಿಂಗ್ನ ಪುತ್ತೂರು ಘಟಕದ ಯೋಗ ಶಿಕ್ಷಕಿ ಶರಾವತಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ವಿಶ್ವÀಧ್ಯಾನ ದಿನದ ಪ್ರಯುಕ್ತ ಶನಿವಾರ ಮಾತನಾಡಿದರು. ಇಂದಿನ ವೇಗದ ಹಾಗೂ ಒತ್ತಡದ ಜಗತ್ತಿನಲ್ಲಿ ಧ್ಯಾನವು ಅಪಾರ ಪ್ರಾಮುಖ್ಯತೆಯನ್ನು...







