Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾಭವನ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ಎಂಡ್ ಟೆಕ್ನಾಲಜಿಗೆ ಹೊಸ ಸಭಾಂಗಣದ ಆವಶ್ಯಕತೆಯನ್ನು ಮನಗಂಡAತಹ ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ಸುಮಾರು 3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣವನ್ನು ನಿರ್ಮಿಸಿಕೊಟ್ಟಿದೆ. ಇದರ ಉದ್ಘಾಟನೆಯು ಡಿಸೆಂಬರ್ 14 ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಮಾರ್ಚ್ 1 1916 ರಲ್ಲಿ ಪ್ರಾರಂಭವಾದ ವಿವೇಕಾನಂದ ವಿದ್ಯಾವರ್ಧಕ ಸಂಘವು ಶಿಶುಮಂದಿರದಿAದ ತೊಡಗಿ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಯವರೆಗೆ ಒಟ್ಟು 78ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಪೋಕ್ಸೋ ಜಾಗೃತಿ ಕಾರ್ಯಕ್ರಮ ; ಗುಡ್ ಟಚ್, ಬ್ಯಾಡ್ ಟಚ್ ಯಾವುದು ಎಂದು ತಿಳಿದಿರಬೇಕು : ಹರಿಣಾಕ್ಷಿ ಶೆಟ್ಟಿ-ಕಹಳೆ ನ್ಯೂಸ್

ಪುತ್ತೂರು: ಮಕ್ಕಳಿಗೆ ಗುಡ್ ಟಚ್, ಬ್ಯಾಡ್ ಟಚ್ ಯಾವುದು ಎಂಬುದರ ತಿಳುವಳಿಕೆ ಇರಬೇಕು. ಇದರಿಂದ ಅವರು ತಮ್ಮ ಮೇಲೆ ಏನೂ ಅನಾಹುತ ನಡೆಯದಂತೆ ಎಚ್ಚರ ವಹಿಸಬಹುದು. ಇದರ ಜತೆಗೆ ಕಾನೂನು ಕೂಡ ಮಕ್ಕಳೊಂದಿಗಿದೆ. ಏನೇ ಸಮಸ್ಯೆ ಆದರೂ ಪೊಲೀಸರು ಮನೆಗೆ ಬಂದು ಎಫ್.ಐ.ಆರ್. ತೆಗೆದುಕೊಳ್ಳುತ್ತಾರೆ ಹಾಗೂ ತೊಂದರೆ ನೀಡಿದವರಿಗೆ ಕಠಿಣ ಶಿಕ್ಷೆ ಕೊಡಿಸುತ್ತಾರೆ ಎಂದು ಲಯನ್ ಕ್ಲಬ್ ಸದಸ್ಯೆ ಹರಿಣಾಕ್ಷಿ ಜೆ. ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್...
ಉಡುಪಿಶಿಕ್ಷಣ

ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು -ಕಹಳೆ ನ್ಯೂಸ್

ಮಣಿಪಾಲ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ದೀ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಿಸೆಂಬರ್9 ರಂದು ನಡೆದ, 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು , ವಿದ್ಯಾ ಗರದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಅನುಷ್ಕಾ ಆರ್ ಖಾರ್ವಿ ದ್ವಿತೀಯ ಸ್ಥಾನ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಅಲಿಷಾ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಶಿಕ್ಷಣಸಕಲೇಶಪುರಸುದ್ದಿಸುಳ್ಯಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸುಳ್ಯ: ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ 2024 ಸಮಾರೋಪ ; ಯಾವುದೇ ಸಂಸ್ಕೃತಿ ಅಳಿದರೆ ವಿಕೃತಿ ಮರೆಯುವುದು: ಚಂದ್ರಶೇಖರ ಪೇರಾಲು-ಕಹಳೆ ನ್ಯೂಸ್

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಎರಡು ದಿನಗಳ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 05.12.2024 ರಂದು ಪ್ರಾರಂಭಗೊAಡು 06.12.2024ರಂದು ಸಂಪನ್ನಗೊAಡಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹೋಲಿ ರಿಮೆಂಡೀರ್ ಶಾಲೆ, ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್ ಹಾಗೂ ಮಾನಸ ಭಟ್ ಪದ್ಯಾಣ ರವರ...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

‌ಕುಂದಾಪುರ: ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆಸಿದ ಕುಂದಾಪುರ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಮತ್ತು ಮನ್ವಿತ್ ತೃತೀಯ ಸ್ಥಾನ ‌ಪಡೆದಿದ್ದಾರೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ‘ಜಾಗೃತಿ ಅರಿವು’ ಕಾರ್ಯಕ್ರಮ-ಕಹಳೆ ನ್ಯೂಸ್

ಸುಳ್ಯ; ಎನ್.ಎಂ.ಸಿ, ನ.28; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಜಾಗೃತಿ ಅರಿವು ಕಾರ್ಯಕ್ರಮವು ನವೆಂಬರ್ 23 ಶನಿವಾರದಂದು ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿರುವ ಸಂತೋಷ್ ಬಿ ಪಿ ಭಾಗವಹಿಸಿ ವಿದ್ಯಾರ್ಥಿಗಳು ಮಾದಕ ವ್ಯಸನ ಇತ್ಯಾದಿ ಯಾವುದೇ ದುಷ್ಟ ಚಟಗಳಿಗೆ ಬಲಿಯಾಗದಂತೆ ಹಾಗೂ ಸೈಬರ್ ಅಪರಾಧ ವಿಚಾರಗಳು ಬಂದಾಗ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಣ್ಯ(ಲಿಟ್ಲ್ ಸ್ಟಾರ್)ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಯ ಮಹಮ್ಮದ್ ಶಯೀಪ್ (ಅರೇಬಿಕ್ ಧಾರ್ಮಿಕ ಪಠಣ) ಮತ್ತು ರಿಹಾನಿ ಶೆಟ್ಟಿ(ಛದ್ಮ ವೇಷ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ...
1 35 36 37 38 39 80
Page 37 of 80