Monday, April 27, 2026

ಶಿಕ್ಷಣ

ಉಡುಪಿಕುಂದಾಪುರಕ್ರೀಡೆಶಿಕ್ಷಣಸುದ್ದಿ

ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಾಸ್ಟರ್ ತನ್ಮಯ್ ರಾವ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ಐ.ಟಿ.ವಿಷಯಕ್ಕೆ ಸಂಬಂಧಿಸಿದ ವಿಶೇಷ ಬೋಧನೆಯು ಮಕ್ಕಳ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ  ರಾಷ್ಟ್ರ ಮಟ್ಟಕ್ಕೆ ಆಯ್ಕೆ   – ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ  ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ 'ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25'  ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ವಾಣಿಜ್ಯ ವಿಭಾಗದ  ನಿಖಿಲ್ ಬಿ. ಕೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಪ .ಪೂ ಕಾಲೇಜು -ಮಾದಕ ದ್ರವ್ಯ  ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಪ. ಪೂ ಕಾಲೇಜು ಮತ್ತು  ಅಲ್ ಇಕ್ವಾನ್ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವು ಕಾಲೇಜಿನ  ಸಭಾಂಗಣದಲ್ಲಿ ನ.21 ರಂದು ನಡೆಯಿತು. ಪುತ್ತೂರು ಸಂಚಾರಿ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುಟ್ಟಿ. ಎಂ ರವರು ಮಾತನಾಡಿ, ದುಬಾರಿ ವಾಹನ ಖರೀದಿಸಿದರೆ ಸಾಲದು. ರಸ್ತೆ ನಿಯಮಗಳ ಪ್ರಕಾರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಓಡಾಟ ನಡೆಸಬೇಕು. ಮನೆಯ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ನಡೆದ ವ್ಯಕ್ತಿತ್ವ ವಿಕಸನ ಮಾಹಿತಿ ಕಾರ್ಯಕ್ರಮ : ವಿದ್ಯಾರ್ಥಿಗಳ ಯಶಸ್ಸಿಗೆ ಏಕಾಗ್ರತೆ, ಶಿಸ್ತು, ಆತ್ಮ ನಂಬಿಕೆಗಳು ಕೀಲಿ ಕೈ : ಡಾ. ಎ. ಎನ್ ಕುಮಾರ್ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಕಲಾ ವಿದ್ಯಾರ್ಥಿಗಳಿಗೆ ನ18 ರಂದು ಕಾಲೇಜಿನ ಸಭಾಂಗಣದಲ್ಲಿ ವ್ಯಕ್ತಿತ್ವ ವಿಕಸನದ ಕುರಿತು ಅರಿವು ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿ ಡಾ. ಎ. ಎನ್ ಕುಮಾರ್ ಮಾತನಾಡಿ ಯುವಕರು ದೇಶದ ಆಶಾಕಿರಣ. ಈ ನಿರೀಕ್ಷೆಗೆ ಅರ್ಹರಾಗಲು ನಿಮ್ಮನ್ನು ನೀವು ಸಿದ್ಧಪಡಿಸಿಕೊಳ್ಳಿ. ಯಶಸ್ಸಿಗೆ ಏಕಾಗ್ರತೆ, ಶಿಸ್ತು, ಆತ್ಮ ನಂಬಿಕೆಗಳು ಕೀಲಿ ಕೈಗಳಿದ್ದಂತೆ ಎಂದರು. ಶಿಸ್ತು ವಿದ್ಯಾರ್ಥಿಗಳಿಗೆ ತಮ್ಮ ಗುರಿಗಳನ್ನು ಸಾಧಿಸಲು...
ಕಡಬದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ – ಕಹಳೆ ನ್ಯೂಸ್

ಕಡಬ : ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ಇಲ್ಲಿನ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಕ್ ಹಾಗೂ ಪುತ್ತೂರು ಶ್ರೀಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೇಶವಪ್ರಸಾದ್ ಮುಳಿಯ ಹಾಗೂ ಮುರಳಿಕೃಷ್ಣ ಹಸಂತಡ್ಕ ಇವರ ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತೀ ಕೃಷ್ಣವೇಣಿ ಪ್ರಸಾದ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ : ಪ್ರತಿಯೊಬ್ಬರೊಂದಿಗೂ ಬೆರೆಯುವುದೇ ನಾಯಕತ್ವ : ಡಾ.ಎಚ್.ಮಾಧವ ಭಟ್ – ಕಹಳೆ ನ್ಯೂಸ್

ಪುತ್ತೂರು: ನಾಯಕತ್ವ ಎಂದರೆ ಎಲ್ಲರಿಗಿಂತ ದೂರ ನಿಲ್ಲುವುದಲ್ಲ, ಪ್ರತಿಯೊಬ್ಬರೊಂದಿಗೂ ಬೆರೆಯುವುದು. ತನ್ನನ್ನು ಅನುಸರಿಸುವ ಅಪಾರ ಬೆಂಬಲಿಗರನ್ನು ತಾನೇ ಸ್ವತಃ ಅನುಸರಿಸುವ ಮನಸ್ಥಿತಿ ಉಳ್ಳವನು ಉತ್ತಮ ನಾಯಕನೆನಿಸಿಕೊಳ್ಳುತ್ತಾನೆ. ಬೆಂಬಲಿಗರ ಮಧ್ಯೆ ನಿಂತು ನಿಷ್ಕರ್ಷೆಗೆ ತನ್ನನ್ನು ತಾನು ಒಡ್ಡಿಕೊಂಡಾಗ ಪರಿಣಾಮಕಾರಿ ನಾಯಕತ್ವ ಸಿದ್ಧಿಸುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆ ತೆಂಕಿಲ ಕ್ಯಾಂಪಸ್ ನಲ್ಲಿ 4 ದಿನಗಳ ಕಾಲ ನಡೆಯಲಿದೆ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿ – 700ಕ್ಕೂ ಮಿಕ್ಕಿ ಕ್ರೀಡಾಳುಗಳು ಭಾಗಿ – ಅ. 16ಕ್ಕೆ ಜಾಥ; ಅ. 18,19ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ಶಿಕ್ಷಣ ಸಂಸ್ಥಾನದೊಂದಿಗೆ ಸಂಯೋಜನೆಗೊಂಡಿರುವ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿ ತೆಂಕಿಲ ವಿವೇಕಾನಂದ ಅಂಗ್ಲ ಮಾದ್ಯಮ ಶಾಲೆಯ ಕ್ಯಾಂಪಸ್ ನಲ್ಲಿ ಅ.16 ರಿಂದ ಅ.19 ರವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ವಿವಿಧ ವಯೋಮಾನ ಅನುಗುಣವಾಗಿ ಬಾಲ, ಕಿಶೋರ, ತರುಣ ವಿಭಾಗದಡಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಸ್ಪರ್ಧಿಸಲಿದ್ದಾರೆ. ವಿವಿಧ ರಾಜ್ಯಗಳಿಂದ ರಾಷ್ಟ್ರ ಮಟ್ಟಕೆ ಆಯ್ಕೆಗೊಂಡಿರುವ ಸುಮಾರು 720 ಸ್ಪರ್ಧಾಳುಗಳು, 100 ಮಂದಿ ಅಧಿಕಾರಿ ವರ್ಗ ಭಾಗವಹಿಸಲಿದ್ದಾರೆ ಎಂದು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಿರಿ. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಿ, ನಿರ್ಲಕ್ಷ್ಯ ಮಾಡದಿರಿ ಎಂದು ಸಿವಿಲ್ ನ್ಯಾಯಾಧೀಶೆ ಮತ್ತು ದಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು...
1 37 38 39 40 41 80
Page 39 of 80