ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಬಂಟ್ವಾಳ ಇಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾದ ದಕ್ಷಿಣ ಕನ್ನಡ ಜಿಲ್ಲಾ...







