Saturday, March 7, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಬಂಟ್ವಾಳ ಇಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು.  ಸಂಪನ್ಮೂಲ ವ್ಯಕ್ತಿಯಾದ ದಕ್ಷಿಣ ಕನ್ನಡ ಜಿಲ್ಲಾ...
ಜಿಲ್ಲೆಮಂಡ್ಯಶಿಕ್ಷಣಸುದ್ದಿ

ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ : ಕೇಂದ್ರ ಸಚಿವ HD ಕುಮಾರಸ್ವಾಮಿ -ಕಹಳೆ ನ್ಯೂಸ್

ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ‌ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25 ಕೋಟಿ ಹಣ ಡೆಪಸಿಟ್ ಇಡುವುದಾಗಿ ಹೆಚ್.ಡಿ.ಕೆ.ಈ ಹಿಂದೆ ಹೇಳಿದ್ದರು. ಹಾಗಾಗಿ ಇಂದು ನಡೆಯುವ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಮೈಶುಗರ್ ಶಾಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದರು. ನನ್ನ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಈಜು ಫೆಡರೇಶನ್ ಆಫ್ ಇಂಡಿಯಾ 21ನೇ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್‌ಶಿಪ್‌- 2025 ಗೆ ಶ್ರೀಲಕ್ಷ್ಮಿ ವಿಟ್ಲ ಆಯ್ಕೆ-ಕಹಳೆ ನ್ಯೂಸ್

ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್‌ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ 2025-26 ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ವಿಟ್ಲ ಇವರು 4 ಚಿನ್ನದ ಪದಕವನ್ನು ಗೆದ್ದು, 21 ರಿಂದ 23 ನವೆಂಬರ್ 2025ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯುವ ಈಜು ಫೆಡರೇಶನ್ ಆಫ್ ಇಂಡಿಯಾ 21ನೇ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಬಡಗನ್ನೂರು:- ದಿನಾಂಕ 01-11-2025 ನೇ ಶನಿವಾರದಂದು ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ ಹಿರಣ್ಯ ವಹಿಸಿ ಕನ್ನಡ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ ಹಾಗೂ ಕನ್ನಡ ನಾಡಿನ ಬಗ್ಗೆ ಗೀತೆಗಳನ್ನು ಹಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪಗೌಡ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಜಾಲ್ಸೂರು: ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಜಾಲ್ಸೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಾಲ್ಸೂರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 10 ಚಿನ್ನದ ಪದಕ , 10 ಬೆಳ್ಳಿಯ ಪದಕ ಹಾಗು 8...
ಉತ್ತರಕನ್ನಡಶಿಕ್ಷಣಸುದ್ದಿ

ಉತ್ತರಕನ್ನಡದಲ್ಲಿ ಭಾರಿ ಮಳೆ ಹಿನ್ನೆಲೆ : ಕಾರವಾರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಉತ್ತರಕನ್ನಡ : ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಕರ್ನಾಟಕದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ....
ಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ- ಕಹಳೆ ನ್ಯೂಸ್

ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ ಬೆಳಕು ಚೆಲ್ಲಿರುವುದು ಒಂದು ಅದ್ಭುತವೇ ಸರಿ. ಹಿರಿಯರ ಮಾರ್ಗದರ್ಶನ, ಶಿಸ್ತು, ಮೌಲ್ಯ, ಪ್ರೇರಣೆ ನಮಗೆ ಆದರ್ಶವಾಗಬೇಕಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ವ್ಯಕ್ತಿತ್ವ ನಿರ್ಮಾಣವಾಗಬೇಕು. ಅಂತರಂಗದ ಬೆಳಕೇ ನಿಜವಾದ ಶಿಕ್ಷಣ ಎಂದು ಭಾರತೀಯ ಸೇನೆಯ ನಿವೃತ್ತ ಸೇನಾನಿ, ಮಾಜಿ ವಿಧಾನ ಪರಿಷತ್...
ಅಂಕಣಉಡುಪಿಶಿಕ್ಷಣಸುದ್ದಿ

SSLC-PUC ಉತ್ತೀರ್ಣ ಅಂಕ ಇಳಿಕೆ ನಿರ್ಧಾರಕ್ಕೂ ಮುನ್ನ ಅಧ್ಯಯನ, ಚರ್ಚೆ ಅಗತ್ಯ ; ಸಚಿವ ಡಾ. ಎಂ.ಸಿ. ಸುಧಾಕರ್-ಕಹಳೆ ನ್ಯೂಸ್

ಉಡುಪಿ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುವುದಕ್ಕೂ ಮುನ್ನ ಅಧ್ಯಯನ ಹಾಗೂ ಚರ್ಚೆಯ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡುವ ನಿರ್ಧಾರವನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದ ನಂತರ ತೆಗೆದುಕೊಳ್ಳಬೇಕಾಗಿತ್ತು ಎಂಬುದು ನನ್ನ ಭಾವನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಂಗಾರಪ್ಪ ಅವರಿಗೆ ಚರ್ಚೆ ನಡೆಸಬೇಕೆಂದು ನಿರ್ದೇಶನ ನೀಡಿದ್ದಾರೆಂದು ಹೇಳಿದರು. ಅನೇಕ...
1 2 3 4 5 6 80
Page 4 of 80