Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ ಮತ್ತು ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸೈಂಟ್ ರೀಟಾ ಶಾಲೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪಡೆದುಕೊಂಡಿದೆ ದ್ವಿತೀಯ ಸ್ಥಾನವನ್ನು ಸೂರ್ಯ ಸರಕಾರಿ ಪ್ರೌಢಶಾಲೆ ಗಳಿಸಿದೆ. ಒಟ್ಟು 15 ಹುಡುಗರ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಶ್ರೀರಾಮ ಪ್ರೌಢಶಾಲೆಯಲ್ಲಿ ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಕೃತ ಭಾರತಿಯ ಕಾರ್ಯಕರ್ತರು ಹಾಗೂ ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು ಶ್ರೀ ಸೂರ್ಯ ಪ್ರಕಾಶ್ ಇವರು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ಆಧುನಿಕ ಶಿಕ್ಷಣಕ್ಕೆ ಮಾರುಹೋಗದೆ ಸಂಸ್ಕೃತ ಭಾಷೆಯ ಧ್ವನಿಯ ಸೊಗಡನ್ನು ತಿಳಿಯಬೇಕು. ಹಾಗಾದರೆ ಮಾತ್ರ ಸಂಸ್ಕೃತ ಭಾಷೆಯು ಉತ್ತುಂಗಕ್ಕೆ ಏರಲು ಸಾಧ್ಯ ಎಂದರು. ಕೇಸರಿ ಎಂಬುದು ಜ್ಞಾನ ಮತ್ತು ಶೌರ್ಯದ ಸಂಕೇತ. ರಕ್ಷೆಯ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿ ಆಶಿಶ್‌ ಕೆ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್.‌ ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು 50 ಮೀಟರ್‌ ಬಟರ್‌ಫ್ಲೈ ಹಾಗೂ 50 ಮೀಟರ್‌ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ, 50 ಮೀಟರ್‌ ಬ್ಯಾಕ್ ಸ್ಟ್ರೋಕ್‌ ನಲ್ಲಿ ಬೆಳ್ಳಿಯ ಪದಕವನ್ನು ಪಡೆಯುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಮಟ್ಟದ ಪ್ರತಿಭಾ ಕಾರಂಜಿ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಗಣಿತ – ವಿಜ್ಞಾನ ಮೇಳ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಚಿತ್ರಕಲೆ ಸ್ಪರ್ಧೆ, ಕ್ಲೇ ಮಾಡಲಿಂಗ್, ವಿಜ್ಞಾನ - ಗಣಿತ ಮಾದರಿ, ಪ್ರಯೋಗಗಳು, ರಸಪ್ರಶ್ನೆ, ಪ್ರಬಂಧ, ಛದ್ಮವೇಶ ಸ್ಪರ್ಧೆ, ಭಾಷಾ ಕಂಠಪಾಠ, ಆಶುಭಾಷಣ, ಪತ್ರವಾಚನ ಇತ್ಯಾದಿ ಸ್ಪರ್ಧೆಗಳನ್ನು ಹಿರಿಯ ಹಾಗೂ ಕಿರಿಯ ವಿಭಾಗಗಳಿಗೆ ಹಮ್ಮಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳು ಕನಿಷ್ಟ ಒಂದು ಸ್ಪರ್ಧೆಯಲ್ಲಾದರೂ ಭಾಗವಹಿಸಿದರು. ತೀರ್ಪುಗಾರರಾಗಿ ಶ್ರೀರಾಮ...
ಉಡುಪಿಶಿಕ್ಷಣಸುದ್ದಿ

ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯದ ವತಿಯಿಂದ ಪೂಜಾ ಗೋಪಾಲ ಪೂಜಾರಿಯವರಿಗೆ ಒಲಿದ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಕೊಡವೂರು ನಿವಾಸಿಯಾದ ಪೂಜಾ ಗೋಪಾಲ ಪೂಜಾರಿಯವರಿಗೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರಧಾನ ಮಾಡಿದೆ. ಪೂಜಾರವರು ಡಿಪಾರ್ಟೆಂಟ್ ಆಫ್ ಫಾರ್ಮಸಿ ಪ್ರಾಕ್ಟಿಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪೈಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ಯೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್' ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಪಿಎಚ್.ಡಿ...
ಕೃಷಿದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ,ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್,ಗೈಡ್ ಶಿಕ್ಷಕಿಯರಾದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ. ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು.”ಎಂದು ಸುಳ್ಯದ ಸರಕಾರಿ ಪ.ಪೂ. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಪಿ. ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2024-25 ನೇ...
1 41 42 43 44 45 80
Page 43 of 80