Monday, April 27, 2026

ಶಿಕ್ಷಣ

ಕಾಪುಶಿಕ್ಷಣಸುದ್ದಿ

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೊಲಿಪು ಇದರ ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಇದರ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭಾ ಸದಸ್ಯರು ಆಂಗ್ಲ ಮಾಧ್ಯಮ ವಿಭಾಗದ ಕಾರ್ಯದರ್ಶಿಗಳಾದ ಕಿರಣ್ ಆಳ್ವ, ಕಾಪು ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ,...
ಕಾಪುಕೃಷಿಶಿಕ್ಷಣಸುದ್ದಿ

ಪುಟಾಣಿ ಕಂದಮ್ಮನ ಕೈಗಳ್ಳಲ್ಲಿ ಗಿಡಗಳನ್ನು ನೀಡಿ ಹಸಿರಿನ ಅರಿವು ಮೂಡಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ–ಕಹಳೆ ನ್ಯೂಸ್

ಕಾಪು: ಕೈಪುಂಜಾಲು ವಿದ್ಯಾಸಾಗರ ಶಾಲೆಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಕೈಪುಂಜಾಲು ಆಶ್ರಯದಲ್ಲಿ ಸಂಸ್ಥೆಯ ಟ್ರಸ್ಟ್ ವಠಾರದಲ್ಲಿ 'ಉಸಿರಿಗಾಗಿ ಹಸಿರು' ಕಾರ್ಯಕ್ರಮದ ಅಡಿ ಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದರು....
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿ ಇವರು ಆಯೋಜಿಸಿದ 2024ನೇ ರಾಷ್ಟ್ರಮಟ್ಟದ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ಅಂತರಾಷ್ಟ್ರ ಮಟ್ಟದ ಆಯ್ಕೆ ಶಿಬಿರದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ , ಆರ್ ಅಮನ್ ರಾಜ್ ಹಾಗೂ ಅನ್ವಿತ್ ರೈ ಬಾರಿಕೆ ಇವರು ಆಯ್ಕೆಯಾಗಿರುತ್ತಾರೆ. ಇವರು ಆಗಸ್ಟ್ ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯುವ ಜೀವ ರಕ್ಷಕ ವಿಶ್ವ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಭಾರತೀಯ ಚಿಂತನೆಗಳ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಅಂಬಿಕಾ ಸಂಸ್ಥೆಗಳು : ಭಾರತೀಯತೆ, ಆತ್ಮವಿಜ್ಞಾನಗಳ ಮೂಲಕ ಪುತ್ತೂರಿನಲ್ಲಿ ಶಿಕ್ಷಣ ಕ್ರಾಂತಿ – ಕಹಳೆ ನ್ಯೂಸ್

ಪುತ್ತೂರು: ಸಾಮಾನ್ಯವಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಶಿಕ್ಷಣ ಮಂಡಳಿಗಳು, ವಿಶ್ವವಿದ್ಯಾನಿಯಗಳಿಂದ ಉಕ್ತವಾದ ಪಠ್ಯವಿಚಾರಗಳ ಬಗೆಗೆ ಚರ್ಚೆ ನಡೆಯುವುದಿದೆ. ಪಠ್ಯಕ್ರಮ ಆಧಾರಿತ ನಾನಾ ಬಗೆಯ ಪ್ರಬಂಧ ಮಂಡನೆಗಳು, ಚರ್ಚಾಗೋಷ್ಠಿಗಳು ನಡೆಯುತ್ತಿರುತ್ತವೆ. ಹಾಗಾಗಿ ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಶಿಕ್ಷಣ ಸಂಸ್ಥೆಯೆಂದರೆ ಹೀಗೆಯೇ ಎಂಬ ಕಲ್ಪನೆ ಆಳವಾಗಿ ಬೇರೂರಿದೆ. ಇಂತಹ ಸಂದರ್ಭದಲ್ಲಿ ಈ ಎಲ್ಲಾ ಪಾಶ್ಚಿಮಾತ್ಯ ಶಿಕ್ಷಣ ಕಲ್ಪನೆಗಳನ್ನು ತಲೆಕೆಳಗು ಮಾಡಿ, ಒಂದು ರೀತಿಯಲ್ಲಿ ಪ್ರವಾಹದ ವಿರುದ್ಧ ಈಜಿದಂತೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿ ರೂಪುಗೊಂಡಿರುವ ಪುತ್ತೂರಿನ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು : ಕೃಷ್ಣಾಪುರ 5ನೇ ಬ್ಲಾಕಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ- ಕಹಳೆ ನ್ಯೂಸ್

ಸುರತ್ಕಲ್: ಮಂಗಳೂರು ಉತ್ತರದ ಕೃಷ್ಣಾಪುರ 5ನೇ ಬ್ಲಾಕಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ವೈ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಢಿಸಿಕೊಂಡು ಅಮೂಲ್ಯ ಪ್ರಜೆಗಳಾಗಬೇಕು. ಪೂರಕವಾಗಿ ಯೋಗ್ಯ ಪರಿಸರವು ರೂಪುಗೊಳ್ಳಬೇಕು. ಸರ್ವರೂ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಆಶಿಸಿದರು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣ

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ   (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲಟ್ರ್‌ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಮನುಷ್ಯನೊಳಗೆ ಅಪರಿಮಿತವಾದ ಸಾಮರ್ಥ್ಯಗಳಿವೆ. ಹಿಂದಿನ ಮತ್ತು ಮುಂದಿನ ಎರಡೂ ಜೀವನಗಳನ್ನು ನಿಖರವಾಗಿ ಹೇಳಬಲ್ಲ ಶಕ್ತಿಗಳಿವೆ. ಒಮ್ಮೆ ಆ ಬಗೆಗಿನ ಅಧ್ಯಯನ, ಆಸಕ್ತಿ ಬೆಳೆಸಿಕೊಂಡರೆ ಅದರಿಂದ ವಿಮುಖರಾಗುವುದು ಕಷ್ಟ. ಅದೊಂದು ಅದ್ಭುತ ಮನೋಲೋಕ. ಅದರೊಳಗೆ ತಜ್ಞರಾದವರು ಪ್ರವೇಶಿಸಿ ಮನುಷ್ಯನನ್ನು ಸಾಧನೆಯ ಪಥದೆಡೆಗೆ ಅಡಿಯಿಡುವಂತೆ ಪ್ರೇರೇಪಿಸುವುದಕ್ಕೆ ಸಾಧ್ಯ ಎಂದು ಬೆಂಗಳೂರಿನ ಸಮ್ಮೋಹಿನಿ ತಜ್ಞ, ಕುಂಡಲಿನಿ ಯೋಗ ಗುರು ಡಾ.ರಾಮಚಂದ್ರ ಗುರೂಜಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ...
ಉಡುಪಿಶಿಕ್ಷಣಸುದ್ದಿ

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ – ಕಹಳೆ ನ್ಯೂಸ್

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಡಾಕ್ಟರ್ ರೆನಾಲ್ಡೋ ಸೀಕ್ವೆರ , ಎಕ್ಸಿಕ್ಯೂಟಿವ್ ಡೈರೆಕ್ಟರ್ ವಿ. ಆರ್. ಎ. ಸೋಲ್ಯೂಶನ್ ಮಂಗಳೂರು ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅವಕಾಶ ಇರುವಲ್ಲಿ ಅದನ್ನು ಬಳಸಿಕೊಂಡು ಪ್ರತಿಭೆಯನ್ನು ಹೊರ ಹಾಕಬೇಕು. ವಿದ್ಯಾರ್ಥಿ ಪರಿಷತ್ತಿನ ಮುಖಾಂತರ ನಾಯಕತ್ವ ಗುಣವನ್ನು ಬಾಲ್ಯದಲ್ಲಿಯೇ...
1 43 44 45 46 47 80
Page 45 of 80