Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸಿನಿಮಾಸುದ್ದಿ

2024-25ನೇ ಸಾಲಿನ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾದ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್- ಕಹಳೆ ನ್ಯೂಸ್

2024-25ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್ ಆಯ್ಕೆಯಾಗಿದ್ದಾರೆ. 2020ರಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾಗಿದ್ದಾರೆ. ಪ್ರತಿಯೊಬ್ಬ ರಂಗಭೂಮಿ ಕಲಾವಿದನ ಕನಸು ಪ್ರತಿಷ್ಠಿತ ನೀನಾಸಂಗೆ ಆಯ್ಕೆ ಆಗಬೇಕು ಎಂಬುದಾಗಿದೆ. ಆ ನಿಟ್ಟಿನಲ್ಲಿ ಅಷ್ಟೇ ಶ್ರದ್ಧೆ ಮತ್ತು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ ಮುಖ್ಯ ಅವಕಾಶವನ್ನು ಕಲ್ಪಿಸುತ್ತದೆ.. ಸಂತೋಷ್ ಕುಮಾರ್ ಶೆಟ್ಟಿ– ಕಹಳೆ ನ್ಯೂಸ್

ಕಲ್ಲಡ್ಕ: ಶಿಕ್ಷಣವು ವೈಜ್ಞಾನಿಕತೆಯ ಜೊತೆಯಲ್ಲಿ ಬೆಳೆದು ಸಂಸ್ಕೃತಿಯ ಬೇರುಗಳಿಂದ ಗಟ್ಟಿಯಾದಾಗ ಉತ್ತಮ ಸಂಸ್ಕಾರಯುತ ಪ್ರಜೆಯನ್ನು ಕಾಣಬಹುದು. ಒಂದು ವಿದ್ಯಾಸಂಸ್ಥೆಯು ಊರಿಗೊಂದು ಕಳಶವಿದ್ದಂತೆ ಅದಕ್ಕೆ ಸ್ಪಂದಿಸುವ ಹಲವಾರು ಕೈಗಳಿಂದ ಅಭಿವೃದ್ಧಿಯನ್ನು ಹೊಂದುತ್ತಾ ಸಾಗುತ್ತದೆ.ನನ್ನ ಶಾಲೆ ಎಂಬ ಭಾವನೆಯು ಎಲ್ಲರಲ್ಲಿ ಮೂಡಿದಾಗ ಪೋಷಕರು ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳ ನಡುವಿನ ಬಂಧವು ಬಿಗಿಯಾಗುತ್ತದೆ ಆಗ ಉತ್ತಮ ಫಲಿತಾಂಶ ದೊರಕಲು ಸಾಧ್ಯವಾಗುತ್ತದೆ. ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ನಾಳೆ (ಜೂನ್ 27) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು,ಜೂ 26 : ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ....
ಉಡುಪಿಶಿಕ್ಷಣಸುದ್ದಿ

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗೆ ತೃತೀಯ ಸ್ಥಾನ-ಕಹಳೆ ನ್ಯೂಸ್

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ದೇರೆಬೈಲು ವಾಸುದೇವ ತಂತ್ರಿ ಇವರಿಗೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಛಂದ್ ಗೆಹ್ಲೋಟವರು ಬೆಂಗಳೂರಿನ ರಾಜಭವನದಲ್ಲಿ ಸನ್ಮಾನಿಸಿದರು. ಮಾರ್ಚ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಶಾಸ್ತ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವು ವಿಜಯವೈಜಯಂತಿ ಪುರಸ್ಕಾರವನ್ನು ಪಡೆದಿತ್ತು. ಕರ್ನಾಟಕದ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಆಗಿರುವ ಶ್ರೀಮತಿ ಅಹಲ್ಯಾ ಶರ್ಮಾ ಇವರು ಉಪಸ್ಥಿತರಿದ್ದರು....
ಕುಂದಾಪುರಶಿಕ್ಷಣಸುದ್ದಿ

ದಿ|ಕಂಡ್ಲೂರುನರಸಿಂಹ ಜೋಗಿ ಹಾಗೂ ದಿ|ಶ್ರೀಮತಿ ಗಿರಿಜಾನರಸಿಂಹ ಜೋಗಿ ಸ್ಮರಣಾರ್ಥ ನೋಟ್ ಪುಸ್ತಕ ಕ್ರೀಡಾ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್

"ವಿದ್ಯಾರ್ಥಿಗಳ ಭವ್ಯ ಭವಿಷ್ಯ ರೂಪಿಸುವ, ವಿದ್ಯಾರ್ಥಿಗಳ ಸಾಧನೆ ಹಿಂದಿರುವ ಶಿಕ್ಷಕರನ್ನು ಗೌರವಿಸುವುದರೊಂದಿಗೆ, ಅಬ್ದುಲ್ ಕಲಾಂ ಮತ್ತು ವಿವೇಕಾನಂದರು ನಮ್ಮ ಬದುಕಿನ ಆದರ್ಶವಾಗಬೇಕು. ನಮ್ಮಿಂದ ನಮ್ಮ ತಂದೆ ತಾಯಿ ಗುರುತಿಸಿಕೊಳ್ಳುವಂತಾದರೆ ಅದು ನಮ್ಮ ಬದುಕಿನ ಬಹುದೊಡ್ಡ ಸಾರ್ಥಕತೆ" ಎಂದು ಶ್ರೀ ಶ್ರೀನಿವಾಸ ಜೋಗಿ ಮಾಲಕರು ,ಶ್ರೀ ಭವಾನಿ ಕಂಗನ್ ಸ್ಟೋರ್ಸ್ ಬೆಂಗಳೂರು ಇವರು ಹೇಳಿದರು. ರಾಮ್ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿಯ ವಿದ್ಯಾರ್ಥಿಗಳಿಗೆ ತಮ್ಮ ತಂದೆ ತಾಯಿಯ ಸವಿನೆಪಿನಲ್ಲಿ ಪ್ರತಿ ವರ್ಷ...
ಬೈಂದೂರುಶಿಕ್ಷಣಸುದ್ದಿ

ಸಾಗರದಾಚೆಯೂ ಸರ್ಕಾರಿ ಶಾಲೆ ಅಭಿವೃದ್ಧಿ ಚಿಂತನೆ : ಶಾಸಕ ಗುರುರಾಜ್ ಗಂಟಿಹೊಳೆ ಅವರ ದುಬೈ ಪ್ರವಾಸದಲ್ಲೂ ಕ್ಷೇತ್ರ ಶಾಲೆಗಳ ದತ್ತು ಮಾತುಕತೆ- ಕಹಳೆ ನ್ಯೂಸ್

ಬೈಂದೂರು: ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸರ್ಕಾರಿ ಶಾಲೆಗಳ ಸೌಲಭ್ಯ ಸುಧಾರಣೆಗೆ ಈಗಾಗಲೇ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಕಾರ್ಯಕ್ರಮದ ಮೂಲಕ ಜಿಲ್ಲೆ, ರಾಜ್ಯ, ಹೊರ ರಾಜ್ಯಗಳ ದಾನಿಗಳು, ಸಂಸ್ಥೆಗಳಿಂದ ಕೊಡುಗೆ ಆಹ್ವಾನಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಸಾಗರದಾಚೆಗೂ ಸಹಾಯಹಸ್ತ ಕೋರುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ದುಬೈ ಪ್ರವಾಸದ ಸಂದರ್ಭದಲ್ಲಿ ಶಾಸಕರಾಗ ಗುರುರಾಜ್ ಗಂಟಿಹೊಳೆ ಅವರು ಅಲ್ಲಿ ನೆಲೆಸಿರುವ ಕ್ಷೇತ್ರದ, ಜಿಲ್ಲೆಯ ಬಂಧುಗಳೊಂದಿಗೆ ಮಾತುಕತೆ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಶಾಲಾ ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಗಳೂರಿನ ‘ಕೆನರಾ ನಂದಗೋಕುಲ್ ಶಾಲೆ’– ಕಹಳೆ ನ್ಯೂಸ್

ಮಂಗಳೂರು : ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಕೆನರಾ ನಂದಗೋಕುಲ್ ಶಾಲೆಯು ರಾಷ್ಟ್ರೀಯ ಶಾಲಾ ಪ್ರಶಸ್ತಿ ಗೆ ಪಾತ್ರವಾಯಿತು. 2009ರಲ್ಲಿ ಪ್ರಾರಂಭಿಸಲಾದ ಕೆನರಾ ಮಾಂಟಿಸ್ಸೋರಿ ಇಂದು ಕೆನರಾ ನಂದಗೋಕುಲ್ ಎಂಬ ಹೆಸರಿನಿಂದ ಪರಿಚಿತವಾಗಿದೆ. ತಮ್ಮ ಮಕ್ಕಳಿಗಾಗಿ ಉತ್ತಮ ಶಾಲೆಯನ್ನು ಆಯ್ಕೆ ಮಾಡುವುದು ಪೋಷಕರ ಅತ್ಯಂತ ಮಹತ್ವದ ನಿರ್ಧಾರಗಳಲ್ಲಿ ಒಂದಾಗಿದೆ. ಮಾಂಟಿಸ್ಸೋರಿ ಶಿಕ್ಷಣವನ್ನು ಗುರುಕುಲ ಮಾದರಿಯಲ್ಲಿ ನೀಡುವ ಪ್ರಯತ್ನವನ್ನು ಕೈಗೊಳ್ಳುತ್ತಿದ್ದು ಮಕ್ಕಳಿಗೆ ಉತ್ಸಾಹಭರಿತ ಮತ್ತು...
ಬೈಂದೂರುಶಿಕ್ಷಣಸುದ್ದಿ

ಸರ್ಕಾರಿ ಶಾಲೆ ಉಳಿದರೆ ಮಾತ್ರ ಶಾಶ್ವತ ಖುಷಿ: ಶಾಸಕ ಗುರುರಾಜ ಗಂಟಿಹೊಳೆ : ಸಮೃದ್ಧ ಬೈಂದೂರು 300 ಟ್ರೀಸ್ ಪರಿಕಲ್ಪನೆಯಡಿ 8 ಸರ್ಕಾರಿ ಶಾಲೆ, 2 ಅಂಗನವಾಡಿ ಕೇಂದ್ರದಲ್ಲಿ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರ ಉದ್ಘಾಟನೆ– ಕಹಳೆ ನ್ಯೂಸ್

ಬೈಂದೂರು : ಸರ್ಕಾರಿ ಶಾಲೆ ಉಳಿದ ಮಾತ್ರ ನಮ್ಮ ಖುಷಿ, ನೆನಪು ಹಾಗೂ ಸುಮಧುರ ಬಾಂಧವ್ಯ ಶಾಶ್ವತವಾಗಿರಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಸೂಕ್ತ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯ ಆಗಬೇಕಿದೆ. ಹೀಗಾಗಿಯೇ 300 ಟ್ರೀಸ್ಸ್ ಕಲ್ಪನೆಯನ್ನು ಸಮೃದ್ಧ ಬೈಂದೂರು ಮೂಲಕ ಕಾರ್ಯರೂಪಕ್ಕೆ ತರಲಾಗಿದೆ. ಇದಕ್ಕೆ ದಾನಿಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಸ್ಫೂರ್ತಿ ಕೌಶಲ್ಯ ಕೇಂದ್ರ ತೆರೆಯಲು ಸ್ವಯಂ ಸ್ಫೂರ್ತಿ ಫೌಂಡೇಶನ್...
1 44 45 46 47 48 80
Page 46 of 80