Monday, April 27, 2026

ಶಿಕ್ಷಣ

ಆರೋಗ್ಯಬೆಂಗಳೂರುಶಿಕ್ಷಣಸುದ್ದಿ

ಮೆಡಿಕಲ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್. ಶಿಕ್ಷಣ ಪ್ರವೇಶ ಶುಲ್ಕ ಏರಿಕೆ!? – ಕಹಳೆ ನ್ಯೂಸ್

ಬೆಂಗಳೂರು:- ಮೆಡಿಕಲ್ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದ್ದು, ವೈದ್ಯಕೀಯ ಶಿಕ್ಷಣ ಪ್ರವೇಶ ಶುಲ್ಕ ಏರಿಕೆ ಸಾಧ್ಯತೆ ಇದೆ. ಎಂಜನಿಯರಿಂಗ್ ಶುಲ್ಕ ಏರಿಕೆ ಬಳಿಕ ಈಗ ಮೆಡಿಕಲ್ ಸೀಟ್ ಶುಲ್ಕ ಏರಿಕೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮನಸ್ಸು ಮಾಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಸೇರಿದ್ದಂತೆ ವೈದ್ಯಕೀಯ ಶಿಕ್ಷಣದ ಕಾಲೇಜುಗಳಲ್ಲಿನ ಖಾಸಗಿ ಕೋಟಾದ ಸೀಟುಗಳ ಶುಲ್ಕವನ್ನು ಶೇ15 ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಕಾಲೇಜುಗಳು ಬೇಡಿಕೆ ಇಟ್ಟಿವೆ.   ಕಳೆದ ಎರಡು ವರ್ಷಗಳಿಂದ ವೈದ್ಯಕೀಯ ಶುಲ್ಕ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆ – ಕಹಳೆ ನ್ಯೂಸ್

ಮಂಗಳೂರು : ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯನ್ನು ಯೋಗಾಸನಾ ಮಾಡುದರ ಮೂಲಕ ಆಚರಿಸಲಾಯಿತು. ಪರಮಪೂಜ್ಯ ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾಸ್ವಾಮೀಜಿ ಯವರು ಪ್ರಾರಂಭ ದಲ್ಲಿ ಭಾರತೀಯ ಸಂಸ್ಕøತಿ ಯ ಶ್ರೇಷ್ಠ ಕೊಡುಗೆ ಗಳಲ್ಲಿ ಯೋಗ ಹಾಗೂ ಧ್ಯಾನ ವು ಶ್ರೇಷ್ಠ ಜೀವನ ಕಲೆಯಾಗಿದ್ದು ಅದಿಯೋಗಿ ಭಗವಾನ್ ಆಧಿನಾಥರು ಸಹಸ್ರ ಸಹಸ್ರ ವರ್ಷ ಗಳ ಪೂರ್ವ ದಲ್ಲೆ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಮಾತ್ರ ಶಾಲೆಗಳು ಅಭಿವೃದ್ಧಿ .. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ –ಕಹಳೆ ನ್ಯೂಸ್     

  ಕಲ್ಲಡ್ಕ : ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಶಾಲೆಗಳು ಯಾವ ರೀತಿ ಅಭಿವೃದ್ಧಿ  ಹೊಂದುತ್ತವೆ ಎಂಬುದಕ್ಕೆ ಏಮಾಜೆ ಶಾಲೆ ಮಾದರಿಯಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು.            ಅವರು  ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು  ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ  ಇಲ್ಲಿ ನೂತನವಾಗಿ ಪ್ರಾರಂಭವಾದ  ಪೂರ್ವ ಪ್ರಾಥಮಿಕ (...
ಕುಂದಾಪುರಶಿಕ್ಷಣಸುದ್ದಿ

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯ ಪೂರಕ ವ್ಯವಸ್ಥೆ ಒದಗಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ – ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅತೀ ತುರ್ತು ಅಗತ್ಯವಿರುವ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಗೊಳಿಸಲು ಹಾಗೂ ಪ್ರಾಥಮಿಕ ಮತ್ತು ಪೌಢ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಪೂರಕ ವ್ಯವಸ್ಥೆ ಒದಗಿಸುವ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಮಧು ಬಂಗಾರಪ್ಪರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಿಯು ಉಪನ್ಯಾಸಕರ ನಿಯೋಜನೆಯನ್ನು ರದ್ದು ಮಾಡುವಂತೆ ಖಾಯಂ ಉಪನ್ಯಾಸಕರಿಂದ ಶಾಸಕರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಉಪನ್ಯಾಸಕರ ಕೊರತೆಯಿರುವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜನೆ ಮಾಡುವ ನಿಯಮವನ್ನು ಸರಕಾರ ರದ್ದು ಮಾಡಬೇಕೆಂದು ಆಗ್ರಹಿಸಿ ಪಿಯು ಖಾಯಂ ಶಿಕ್ಷಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮನವಿ ಮಾಡಿಕೊಂಡಿರುವ ಸಂಘ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಉಪನ್ಯಾಸಕರ ನಿಯೋಜನೆ ಪದ್ದತಿಯಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುವುದರಿಂದ ಬಗ್ಗೆ ಪ್ರಸ್ತುತ ಜಾರಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನಿಯೋಜನೆ ಪದ್ಧತಿಯಿಂದ ಈ ಕೆಳಗಿನ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದಿ| ಪ್ರವೀಣ್ ನೆಟ್ಟಾರು ಸ್ಮರಣಾರ್ಥ ನೆಟ್ಟಾರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ದಿವಂಗತ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಎಸ್.ಎಲ್.ವಿ.ಬುಕ್ ಹೌಸ್ ಇವರ ಸಹಕಾರದೊಂದಿಗೆ ನೆಟ್ಟಾರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ವಿಶ್ವನಾಥ ಪೆಲತ್ತಮೂಲೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಯಂ ನಿವೃತ್ತ ಕಸ್ಟಮ್ ಅಧಿಕಾರಿ ಆರ್, ಕೆ ಭಟ್ ಕುರುಂಬುಡೇಲು, ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಪ್ರಿಯಾ ಆರ್ ಆಚಾರ್, ಅಕ್ಷಯ ಯುವಕ ಮಂಡಲ ನೆಟ್ಟಾರು ಇದರ ಅಧ್ಯಕ್ಷ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ಕಲ್ಲಡ್ಕ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ರೋಹಿತ್ ಎನ್ "ಚೆಸ್ "ಪಂದ್ಯಾಟದಲ್ಲಿ ಹಾಗೂ ಚರಣ್ ಎನ್ "ಉದ್ದ ಜಿಗಿತ' ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯ್ ವಾಡದಲ್ಲಿ ನಡೆಯುವ ರಾಷ್ಟ್ರ ಮಟ್ಟ ದ ಕ್ರೀಡಾಕೂಟ ದಲ್ಲಿ ಭಾಗವಹಿಸುತ್ತಿದ್ದಾರೆ....
ಕುಂದಾಪುರಬೈಂದೂರುಶಿಕ್ಷಣಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕ ಕಿರಣ್ ಕೊಡ್ಗಿಯವರಿಂದ ವಸತಿ ಶಾಲೆ ಕಾಮಗಾರಿ ಪರಿಶೀಲನೆ : ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಕಹಳೆ ನ್ಯೂಸ್

ಬೈಂದೂರು: ಸಿದ್ದಾಪುರದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಸೌಡ ಅಗ್ರಹಾರದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಅಂಬೇಡ್ಕರ್ ವಸತಿ ಶಾಲೆಯ ಕಾಮಗಾರಿಯನ್ನು ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಒಟ್ಟಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದಷ್ಟು ಶೀಘ್ರವಾಗಿ ಕಾಮಗಾರಿ ನಡೆಸಿ, ವಿದ್ಯಾರ್ಥಿಗಳ ಅನುಕೂಲಕ್ಕೆ ಉಪಯೋಗ ಆಗುವಂತೆ ಮಾಡಬೇಕು. ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯೇ ಪ್ರಮುಖವಾಗಿದ್ದು ನಿರ್ಮಾಣ ಹಂತದಲ್ಲಿಯೇ ಇದಕ್ಕೆ ಆದ್ಯತೆ ನೀಡಬೇಕು....
1 45 46 47 48 49 80
Page 47 of 80