Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಸ್ಕೌಟ್ಸ್ ಗೈಡ್ಸ್ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ, ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿರುವ ಸ್ಕೌಟ್ಸ್ ಗೈಡ್ಸ್, ರೋರ್ಸ್ ಮತ್ತು ರೇಂಜರ್ಸ್ ಗಳಿಗೆ  ಅಭಿನಂದನಾ ಕಾರ್ಯಕ್ರಮ ನಡೆಯಿತು. ಭಾರತ ಸ್ಕೌಟ್ಸ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಕೌಟ್ಸ್ ಗೈಡ್ಸ್ ರಾಜಕೀಯೇತರ ಶೈಕ್ಷಣಿಕ ಆಂದೋಲನವಾಗಿದ್ದು ಮಕ್ಕಳಲ್ಲಿ ಬೌದ್ಧಿಕ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಜೂ.16ರಂದು ನೂತನ ” ರಾಮಕೃಷ್ಣ ವಿದ್ಯಾದೇಗುಲ”ದ ಭೂಮಿ ಪೂಜೆ : ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿ – ಕಹಳೆ ನ್ಯೂಸ್

ಬಂಟ್ವಾಳ: ಪೊಳಲಿಯಲ್ಲಿರುವ ಶ್ರೀ ರಾಮಕೃಷ್ಣ ತಪೋವನದ ವತಿಯಿಂದ ಪಲ್ಲಿಪಾಡಿ ಎಂಬಲ್ಲಿ ಸುಮಾರು 6 ಎಕರೆ ಜಮೀನಿನಲ್ಲಿ ರೂ.75ಕೋಟಿ ವೆಚ್ಚದಲ್ಲಿ ಆಧುನಿಕ ಮತ್ತು ಗುರುಕುಲ ಮಾದರಿಯ ಹೈಟೆಕ್ ಶಿಕ್ಷಣಕ್ಕೆ ಒತ್ತುನೀಡುವ ನಿಟ್ಟಿನಲ್ಲಿ " ರಾಮಕೃಷ್ಣ ವಿದ್ಯಾದೇಗುಲ" ಎಂಬ ಹೊಸ ಶಿಕ್ಷಣ ಸಂಸ್ಥೆ ಪ್ರಾರಂಭಕ್ಕೆ ಜೂನ್ 16 ರಂದು ಆದಿತ್ಯವಾರ ಬೆಳಿಗ್ಗೆ 8.30 ಗಂಟೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿ ತಿಳಿಸಿದರು. ಅವರು ಕ್ಷೇತ್ರದಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಮಕ್ಕಳ ಮಾತುಕತೆ, ಉಪನ್ಯಾಸಕರ ಉಪನ್ಯಾಸ ಇಲ್ಲದೆ ಬಣಗುಡುತ್ತಿರುವ ನಯನಾಡು ಪಿಲಾತಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು-ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎರಡು ತಾಲೂಕುಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಬಡ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ವಂಚಿತರಾಗುವುದನ್ನು ತಪ್ಪಿಸಲು ನಿರ್ಮಾಣ ಮಾಡಿದ ಸರಕಾರಿ ಪದವಿಪೂರ್ವ ಕಾಲೇಜು ಊರ ಗ್ರಾಮಸ್ಥರ ಸಹಕಾರ ಹಾಗೂ ಲಕ್ಷಾಂತರ ಖರ್ಚು ಮಾಡುವ ದಾನಿಗಳ ಸಹಕಾರ ಇದ್ದರೂ ಕೇವಲ ಹದಿಮೂರು ವರ್ಷದಲ್ಲೇ ಬಾಗಿಲು ಮುಚ್ಚಿ ಮೌನವಾಗಿದೆ. ಹಲವಾರು ವರ್ಷಗಳಲ್ಲಿ ಈ ಕಾಲೇಜಿನಲ್ಲಿ ಮಕ್ಕಳ ಮಾತುಕತೆ, ಉಪನ್ಯಾಸಕರ ಉಪನ್ಯಾಸ ಇಲ್ಲದೆ ಬಣಗುಡುತ್ತಿದೆ. ಹೌದು ಇದು...
ಕುಂದಾಪುರಶಿಕ್ಷಣಸುದ್ದಿ

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್– ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( 8-6-2024) ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ...
ಕಾರ್ಕಳಶಿಕ್ಷಣಸುದ್ದಿ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕೇಂದ್ರಗಳ ಭೇಟಿ – ಕಹಳೆ ನ್ಯೂಸ್

ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆದ “ಆಳ್ವಾಸ್ ಸಾಂಪ್ರದಾಯಿಕ ದಿನ- 2024” ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಓರ್ವ ಉತ್ತಮ ಶಿಕ್ಷಕ, ಎಂಜಿನಿಯರ್ ಅಥವಾ ಕಲಾವಿದನಾಗಿ ರೂಪುಗೊಳ್ಳುವಂತೆ ಆಳ್ವಾಸ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತಿರುವುದಲ್ಲದೆ ಓರ್ವ ಮನುಷ್ಯನಿಗೆ ಮನುಷ್ಯತ್ವದ ಗುಣವನ್ನು ಕಲಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ನಟ, ಕಲಾ ನಿರ್ದೇಶಕ ಅರುಣ್ ಸಾಗರ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕೃಷಿಸಿರಿ ವೇದಿಕೆಯಲ್ಲಿ ನಡೆದ "ಆಳ್ವಾಸ್ ಸಾಂಪ್ರದಾಯಿಕ ದಿನ- 2024" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಪಾಸ್ ಫೈಲ್...
ಕೃಷಿದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೆರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ : ಪರಿಸರ ದಿನಾಚರಣೆಯು ಕೇವಲ ಒಂದು ಕಾರ್ಯಕ್ರಮಕ್ಕೆ ಸಿಮಿತವಾಗದೆ,ಪ್ರತಿದಿನವು ಅದನ್ನು ಪೋಷಿಸುವಂತಾಗಬೇಕು : ಪ್ರಫುಲ್ ಶೆಟ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಪರಿಸರ ದಿನಾಚರಣೆ ಕಾರ್ಯಕ್ರಮ ಮಾಡುವ ಮೂಲಕ ಪರಿಸರವನ್ನು ಉಳಿಸಿ,ಬೆಳೆಸುವಂತ ಕೆಲಸವಾಗಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸಿಮಿತವಾಗದೆ ಪ್ರತಿದಿನವು ಪರಿಸರವನ್ನು ಪೋಷಿಸುವಂತ ಕೆಲಸ ಆಗಬೇಕು.ಜಗದ ಪ್ರತಿಯೊಬ್ಬನಿಗೂ ಪರಿಸರ ಅತ್ಯಮೂಲ್ಯ ಮತ್ತು ಅತ್ಯಗತ್ಯ. ಪ್ರಕೃತಿಯಿಂದ ನಮಗೆ ಉಪಯೋಗವಿದೆ,ಗಾಳಿ,ನೆರಳು, ಹೀಗೆ ವಿವಿಧ ರೀತಿಯಲ್ಲಿ ಪರಿಸರವು ನಮಗೆ ಸಹಕಾರಿಯಾಗಿದೆ ಎಂದು ಬಂಟ್ವಾಳದ ವಲಯ ಅರಣ್ಯಾಧಿಕಾರಿಯಾದ ಪ್ರಫುಲ್ ಶೆಟ್ಟಿ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಪೆರಾಜೆ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕದ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಬ್ರಹ್ಮಣ್ಯ

ಐ.ಐ.ಟಿ ಗೆ ಪ್ರವೇಶಾವಕಾಶ ಪಡೆದ ಅಮರ ಪಡ್ನೂರು ಗ್ರಾಮದ ಸಾತ್ವಿಕ್ ಎಚ್ ಎಸ್ – ಕಹಳೆ ನ್ಯೂಸ್

ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ, ಅಮರ ಪಡ್ನೂರು ಗ್ರಾಮದ ಹಾಸನಡ್ಕದ ಸಾತ್ವಿಕ್ ಎಚ್ ಎಸ್ ಐ.ಐ.ಟಿ ಗೆ ಪ್ತವೇಶಾವಕಾಶ ಪಡೆದಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ದ್ವಿತೀಯ ಪಿ.ಯು ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದಿದ್ದ ಇವರು ಜೆ.ಇ.ಇ ಮೈನ್ಸ್ ‌ಪರೀಕ್ಷೆ ಬರೆದು, ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದು ಅದನ್ನು ಬರೆದು ಅದರಲ್ಲಿ ಪಡೆದ ರ್ಯಾಂಕ್ ಆಧಾರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಪ್ರವೇಶಾವಕಾಶ ಪಡೆದಿದ್ದಾರೆ....
1 46 47 48 49 50 80
Page 48 of 80