Monday, April 27, 2026

ಶಿಕ್ಷಣ

ಉಡುಪಿಶಿಕ್ಷಣಸುದ್ದಿ

ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಜೂ.7ರಿಂದ 9ರವರೆಗೆ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ –ಕಹಳೆ ನ್ಯೂಸ್

ಉಡುಪಿ : ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ವಕೀಲ ಪಿ. ಶಿವಾಜಿ ಶೆಟ್ಟಿ ಸ್ಮಾರಕ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಜೂನ್ 7ರಿಂದ 9ರವರೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿರ್ಮಲ ಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ ಕಾನೂನು ಕಾಲೇಜುಗಳ 18 ತಂಡಗಳು ಭಾಗವಹಿಸಲಿವೆ. ಜೂನ್ 7ರಂದು ಸಂಜೆ 5 ಗಂಟೆಗೆ ಕರ್ನಾಟಕ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಸ್ಪೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಅರಮನೆ ಬಾಗಿಲು ಬಳಿ ಇರುವ ಸ್ಫೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಮಂಗಳೂರಿನ‌ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ರೂ.25000 ಮೌಲ್ಯದ ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿಗಳು ಹಾಗೂ ಹೆಣ್ಣು ಮಕ್ಕಳಿಗಾಗಿ ಸಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್ ಅನ್ನು ಕೊಡುಗೆಯಾಗಿ ನೀಡಿದರು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕರ್ & ಭಾಗ್ಯಶ್ರೀ ಭಂಡಾರ್ಕರ್, ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ...
ಉಡುಪಿದಕ್ಷಿಣ ಕನ್ನಡಶಿಕ್ಷಣಸುದ್ದಿ

ರಾಷ್ಟ್ರಮಟ್ಟದ ನೀಟ್ ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಲಿಕರ್ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ –ಕಹಳೆ ನ್ಯುಸ್

ಉಡುಪಿ:NTA ನಡೆಸಿದ ರಾಷ್ಟ್ರಮಟ್ಟದ ನೀಟ್ 2024 ರ ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಲಿಕರ್ 720 ರಲ್ಲಿ 700 ಅಂಕ ಗಳಿಸಿ ರಾಷ್ಟ್ರ ಮಟ್ಟದಲ್ಲಿ 1880 ಬ್ಯಾಂಕ್ ಗಳಿಸಿ ಅಮೋಘ ಸಾಧನೆ ಮಾಡಿರುತ್ತಾರೆ. ಅಲ್ಲದೆ ಇದೇ ಸಂಸ್ಥೆಯ ವಿದ್ಯಾರ್ಥಿ ತನ್ಮಯ್ ಶೆಟ್ಟಿ 690 ಅಂಕ, ಆರ್ಯ ಎಮ್ ಹಾಗೂ ಗಜೇಂದ್ರ ಅವರು 680 ಅಂಕ, ರೋಶಿ 677 ಸ್ವಸ್ತಿಕ್ 675, ಕ್ಷೀರಜ್ ಎಸ್ ಆಚಾರ್ಯ 675 ಅಂಕ ಗಳಿಸಿರುತ್ತಾರೆ. ಒಟ್ಟು...
ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳ : ನೀಟ್ ಫಲಿತಾಂಶ ಪ್ರಕಟ, ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ –ಕಹಳೆ ನ್ಯೂಸ್

ಕಾರ್ಕಳ :ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687,...
ಕಾರ್ಕಳಶಿಕ್ಷಣಸುದ್ದಿ

ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು –ಕಹಳೆ ನ್ಯೂಸ್

ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ಒಕ್ಕೂಟದ ವತಿಯಿಂದ ಉಚಿತ ಬರವಣಿಗೆ ಪುಸ್ತಕ ವಿತರಣೆ –ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರೀ )ವಿಟ್ಲ ಇದರ ಅಳಿಕೆ ವಲಯದ ಅಳಿಕೆ ಒಕ್ಕೂಟದ ವತಿಯಿಂದ 52 ಬಡ ವಿದ್ಯಾರ್ಥಿಗಳಿಗೆಉಚಿತ ಬರವಣಿಗೆ ಪುಸ್ತಕ ವಿತರಣೆ ಮಾಡಲಾಯಿತು. ಅಳಿಕೆ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರು ತಮ್ಮ ವತಿಯಿಂದ ಪುಸ್ತಕ ಒದಗಿಸಿದ್ದು, ಪುಸ್ತಕ ವಿತರಣ ಕಾರ್ಯಕ್ರಮದಲ್ಲಿ ಅಳಿಕೆ ಶಾಲಾ ಶಿಕ್ಷಕ ಯಾದವ , ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ, ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ಒಕ್ಕೂಟದ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಆಶ್ರಯದಲ್ಲಿ ನಡೆದ “ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ” ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಆಶ್ರಯದಲ್ಲಿ ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವು ಪದವಿ ವಿಭಾಗದ ಆಜಾದ್ ಭವನದಲ್ಲಿ ನಡೆಯಿತು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿಯವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ ನಡೆದಿದ್ದು ನಂತರ ವಾತಾವರಣ ಶುದ್ಧಗೊಳಿಸುವ ಅಗ್ನಿಹೋತ್ರದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಸೇವಕಿ, ಅದಮ್ಯ ಚೇತನಾ ಟ್ರಸ್ಟ್ ನ ಸಂಸ್ಥಾಪಕಿ, ಮಾಜಿ ಕೇಂದ್ರ ಸಚಿವ...
ಶಿಕ್ಷಣಸುದ್ದಿ

ಅಯ್ಯನಕಟ್ಟೆಯಲ್ಲಿ ಎಲ್.ಕೆ.ಜಿ.ಯಿಂದ ಪಿ.ಯು.ಸಿ.ವರೆಗಿನ ವಿದ್ಯಾರ್ಥಿಗಳಿಗಾಗಿ ನೂತನ ಟ್ಯೂಷನ್ ತರಗತಿ ಶುಭಾರಂಭ – ಕಹಳೆ ನ್ಯೂಸ್

ಅಯ್ಯನಕಟ್ಟೆಯಲ್ಲಿ ಎಲ್.ಕೆ.ಜಿ.ಯಿಂದ ಪಿ.ಯು.ಸಿ.ವರೆಗಿನ ವಿದ್ಯಾರ್ಥಿಗಳಿಗಾಗಿ ನೂತನ ಟ್ಯೂಷನ್ ತರಗತಿ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಬೆಳ್ಳಾರೆ ಕೆ.ಪಿ.ಎಸ್. ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಾಥ್ ಬಾಳಿಲ, ಕಟ್ಟಡ ಮಾಲಕರಾದ ಸಂಕಪ್ಪ ರೈ, ಕಳಂಜ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ರವಿಪ್ರಸಾದ್ ರೈ ಕಳಂಜ, ಟ್ಯೂಷನ್ ಟೀಚರ್ ಶರಣ್ಯ ಸುರೇಂದ್ರ ಗುರಿಕ್ಕನಾ ಸುರೇಂದ್ರ ಗುರಿಕ್ಕನಾ ಅನುಲತಾ ರೈ ಕಳಂಜ, ಜಮಾಲ್ ಮಣಿಮಜಲು ಮತ್ತಿತರರು ಉಪಸ್ಥಿತರಿದ್ದರು. ಟ್ಯೂಷನ್ ಸೆಂಟರ್ ನಲ್ಲಿ ಎಲ್.ಕೆ.ಜಿ.ಯಿಂದ ಪಿ.ಯು.ಸಿ. ವರೆಗಿನ ಎಲ್ಲಾ ವಿಷಯಗಳಿಗೆ ಪ್ರತೀ...
1 47 48 49 50 51 80
Page 49 of 80