ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ತಳಹದಿ – ಕಹಳೆ ನ್ಯೂಸ್
ಪುತ್ತೂರು, : ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ಮೂಲ ತಳಹದಿಯಾಗಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆಯಬೇಕಾದರೆ ಸಮಯಪ್ರಜ್ಞೆ, ತಾಳ್ಮೆ, ವರ್ತನೆಯೊಂದಿಗೆ ಸಕಾರಾತ್ಮಕ ಮನೋಭಾವವು ಬಹುಮುಖ್ಯವಾಗಿದೆ. ನಾವು ಸತತ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರವೇ ಯಶಸ್ಸನ್ನುಗಳಿಸಲು ಸಾಧ್ಯ. ಅವಕಾಶ ನಮ್ಮ ಬಳಿಗೆ ಬಂದಾಗ ಅದನ್ನು ಬಿಟ್ಟುಬಿಡದೆ ಬಾಚಿಕೊಳ್ಳಬೇಕು. ಯಾವುದೇ ಕಷ್ಟದ ಸಂದರ್ಭದಲ್ಲಿಯೂ ಹಿಡಿದ ಕೆಲಸವನ್ನು ಕೈ ಬಿಡಬಾರದು. ಸಮಾಜದಲ್ಲಿ ಬದುಕಲು ಪುಸ್ತಕದ ಜ್ಞಾನ ಮಾತ್ರ ಸಾಕಾಗುವುದಿಲ್ಲ, ಇಲ್ಲಿ ಕಲಿಯಲು...







