Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ದ ಕ ಜಿ ಪಂ ಹಿ ಪ್ರಾ ಶಾಲೆ ಕಡೇಶಿವಾಲಯ ಇಲ್ಲಿ 2024-2025 ನೇ ಸಾಲಿನ ಶಾಲಾ ಪ್ರಾರಂಭೋತ್ಸವ–ಕಹಳೆ ನ್ಯೂಸ್

ದ ಕ ಜಿ ಪಂ ಹಿ ಪ್ರಾ ಶಾಲೆ ಕಡೇಶಿವಾಲಯ ಇಲ್ಲಿ ಕಡೇಶಿವಾಲಯ ಪಂಚಾಯತ್ ನಾ ಅಧ್ಯಕ್ಷರಾದ ಭಾರತಿ ಎಸ್ ರಾವ್ ಹೊಸದಾಗಿ ಸೇರಿದ ಮಕ್ಕಳನ್ನು ಹೂಗುಚ್ಛ ಕೊಟ್ಟು ಸ್ವಾಗತಿಸುವುದರೊಂದಿಗೆ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಯಿತು. ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ, ಶಾಲಾ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರು,ಸದಸ್ಯರು ಹಾಜರಿದ್ದರು. ಆಂಗ್ಲ ಮಾಧ್ಯಮ ಶಾಲೆ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಸದಸ್ಯರು ಮಕ್ಕಳ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ನಲ್ಲಿ 2024 – 2025 ನೇ ಸಾಲಿನ ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್‌

ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ನಲ್ಲಿ 2024 - 2025ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್ ಟೈಲರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಹೊಸ ದಾಖಲಾತಿ ಆದಂತಹ ಮಕ್ಕಳನ್ನು ಬ್ಯಾಂಡ್ ಸೆಟ್ ನ ಮೂಲಕ ಶಾಲಾ ಆವರಣದಿಂದ ತರಗತಿ ಕೊಠಡಿಗೆ ಕರೆತರಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಕೃಷ್ಣಪ್ಪ ಹಾಗೂ ಜಯಂತಿ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಬದಲ್ಲಿ ಅದ್ದೂರಿಯಾಗಿ ನಡೆದ 2024-2025ನೆ ಸಾಲಿನ ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ : ಶೈಕ್ಷಣಿಕ ಸಂಸ್ಥೆಗಳು ಮಕ್ಕಳ ಭವಿಷ್ಯವನ್ನು ರೂಪಿಸುತ್ತವೆ ಶಿಕ್ಷಣದಿಂದ ಮಾತ್ರ ಉತ್ತಮ ಪ್ರಜೆಯಾಗಿ ಬೆಳೆಯಲು ಸಾಧ್ಯವಾಗಿದೆ ಈ ಶೈಕ್ಷಣಿಕ ವರ್ಷವೂ ಎಲ್ಲರಿಗೂ ಶುಭದಾಯಕವಾಗಿರಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ ಮಾತನಾಡಿದರು. ಶಿಕ್ಷಕರು ಮಕ್ಕಳ ಏಳಿಗೆಗಾಗಿ ತನ್ನ ಸಂಪೂರ್ಣ ಜೀವನವನ್ನೇ ಮುಡಿಪಾಗಿರುತ್ತಾರೆ. ತನ್ನ ವೃತ್ತಿಯಲ್ಲಿ ಯಾವುದೇ ರೀತಿಯ...
ಕಾಪುಶಿಕ್ಷಣಸುದ್ದಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಕಾಪು : ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇದರ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು....
ಉಡುಪಿಶಿಕ್ಷಣಸುದ್ದಿ

ಉಡುಪಿ ಕ್ಷೇತ್ರದ ಸರ್ಕಾರಿ ಶಾಲೆಗಳ 20,000 ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತ : ಯಶ್ ಪಾಲ್ ಸುವರ್ಣ– ಕಹಳೆ ನ್ಯೂಸ್

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರಿ ಹಾಗೂ ಅನುದಾನಿತ ಶಾಲೆಗಳ 20,000 ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತಿಸುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಪುಷ್ಕನಂದ ಫೌಂಡೇಶನ್ ವತಿಯಿಂದ ಮೇ 31 ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 121 ಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲಾ ಪುನರಾರಂಭದ ಅಂಗವಾಗಿ ಶಾಸಕರು ವಿವಿಧ ಶಾಲೆಗಳಿಗೆ ಭೇಟಿ ನೀಡಿ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ – ಕಹಳೆ ನ್ಯೂಸ್

ಮಂಗಳೂರು : ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪಿತವಾದ ಕೆನರಾ ಶಿಕ್ಷಣ ಸಂಸ್ಥೆ, 133 ವರ್ಷಗಳ ಇತಿಹಾಸದಲ್ಲಿ ಶಿಕ್ಷಣಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ್ದು, ಲಕ್ಷಾಂತರ ನಾಗರಿಕರ ಉಜ್ವಲ ಬದುಕಿಗೆ ಕಾರಣೀಕರ್ತರಾಗಿರುವ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಕೊಡುಗೆ ಸ್ಮರಣೀಯವಾದದು ಎಂದು ಕೇರಳ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಅಭಿಪ್ರಾಯಪಟ್ಟರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷರಾದ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈಯವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶೌರ್ಯ ವಿಪತ್ತು ತಂಡದಿಂದ ಗೋಳ್ತಮಜಲು ಶಾಲೆ ಅಪಾಯಕಾರಿ ಕೊಠಡಿ ತೆರವು – ಕಹಳೆ ನ್ಯೂಸ್

ಗೋಳ್ತಮಜಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಅಪಾಯಕಾರಿಯಾದ ಎರಡು ಕೊಠಡಿಗಳು ಶಾಲಾರಂಭ ಸಮಯ ಮಕ್ಕಳಿಗೆ ತೊಂದರೆಯಾಗಬಹುದು ಎಂಬ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ. ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಮಾಧ್ಯಮಗಳು ವರದಿ ಬಿತ್ತರಿಸಿ ಎಚ್ಚರಿಸಿದ ಬಳಿಕ ಇಲಾಖೆ ಎಚ್ಚೆತ್ತುಕೊಂಡು ಕಟ್ಟಡವನ್ನು ತೆರವುಗೊಳಿಸುವ ಸಾಹಸದ ಕೆಲಸಕ್ಕೆ ಕೈ ಹಾಕಿದ್ದು, ಈ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಹಾಗೂ ಎಸ್.ಡಿ.ಎಂ.ಸಿ.ತಲೆಗೆ ಹಾಕಲಾಗಿತ್ತು. ಇದೀಗ ಶಾಲಾ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ – ಕಹಳೆ ‌ನ್ಯೂಸ್

ಪುತ್ತೂರು ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ಮತ್ತು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರವು ಬೆಥನಿ ಶಾಲೆಯ ಸಭಾಂಗಣದಲ್ಲಿ,ಬೆಥನಿ ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಗಳಾದ ವಂದನೀಯ ಭಗಿನಿ ಅನ್ನಾ ಮರಿಯ ಕಾರ್ಯದರ್ಶಿಗಳು, ಜೀವಂಧಾರ ಸಮಾಜ ಸೇವಾ ಸಂಘ ಕುಲಶೇಖರ ರವರು...
1 48 49 50 51 52 80
Page 50 of 80