Monday, April 27, 2026

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1ನೇ ತರಗತಿ ಪ್ರವೇಶಕ್ಕೆ 2024-25ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಸ್ಕಿಲ್ ಎಡ್ಜ್ ಕಾರ್ಯಾಗಾರಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ಕಲೆ, ವಾಣಿಜ್ಯ, ವಿಜ್ಞಾನ ಹೀಗೆ ಎಲ್ಲಾ ಕೋರ್ಸ್‍ಗಳಿಗೂ ಅತ್ಯುತ್ತಮ ಉದ್ಯೋಗಾವಕಾಶಗಳಿವೆ. ಆದರೆ ಆ ಅವಕಾಶಗಳು ಎಲ್ಲಿವೆ ಮತ್ತು ಹೇಗಿವೆ ಎಂಬುದನ್ನು ವಿದ್ಯಾರ್ಥಿಗಳು ಸಾಕಷ್ಟು ಪೂರ್ವದಲ್ಲಿಯೇ ತಿಳಿದುಕೊಳ್ಳಬೇಕು ಮಾತ್ರವಲ್ಲದೆ ಆ ಉದ್ಯೋಗಕ್ಕೆ ಭೇಕಾದ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‍ನ ಸ್ಥಾಪಕ ಡಾ.ಶ್ರೀಶ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಒಂದು ವಾರದ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ; “ಸ್ವಾವಲಂಬನೆಯಡೆಗೆ ಒಂದು ಹೆಜ್ಜೆ” ಕೌಶಲ್ಯ ತರಬೇತಿ ಶಿಬಿರ– ಕಹಳೆ ನ್ಯೂಸ್

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜ ಕಾರ್ಯ ವಿಭಾಗ ಗ್ರಾಮ ಪಂಚಾಯತ್ ಪೆರಾಜೆ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕುಂಬಳಚೇರಿ ಇವರ ಜಂಟಿ ಆಶ್ರಯದಲ್ಲಿ ಸಮುದಾಯ ತರಬೇತಿ ಶಿಬಿರ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ" ಭಾಗ- 2 ಕೌಶಲ್ಯ ತರಬೇತಿ ಶಿಬಿರವು ಮೇ 7 ಮಂಗಳವಾರದಿಂದ ಮೂರು ದಿನಗಳವರೆಗೆ ಎರಡು ವಿಭಾಗದಲ್ಲಿ ನಡೆಯಿತು. ಇದರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಕಸಿ ಕಟ್ಟುವಿಕೆ ಹಾಗೂ ಫ್ಯಾಶನ್ ಡಿಸೈನ್ ಮತ್ತು...
ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ನಮ್ಮ ಜೀವನದಲ್ಲಿ ಶಿಕ್ಷಣ ಮಾತ್ರ ಮುಖ್ಯವಲ್ಲ ಶಿಕ್ಷಣದೊಂದಿಗೆ ಬದುಕಿಗೆ ಪೂರಕವಾದ ಅಂಶಗಳು ಬಹುಮುಖ್ಯ. ನಾವು ನಮ್ಮ ಪರಿಸರ, ದೇಶ ಮತ್ತು ಮಣ್ಣು ಇವುಗಳಿಗೆ ಸಂಬAಧಿಸಿದ ವಿಷಯಗಳನ್ನು ಅರಿಯಬೇಕು. ಈ ಶಿಬಿರದಿಂದ ನೀವು ಯಾವೆಲ್ಲ ವಿಷಯಗಳನ್ನು ಕಲಿಯುತ್ತೀರೋ ಅವುಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಮುನ್ನಡೆಯಬೇಕು ಎಂದು ಶ್ರೀಕ್ಷೇತ್ರ ಹನುಮಗಿರಿಯ ಧರ್ಮದರ್ಶಿ ಶಿವರಾಮ ಪಿ. ಇವರು ಹೇಳಿದರು. ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ),...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ತಾಂತ್ರಿಕ ಸಾಂಸ್ಕೃತಿಕ ಉತ್ಸವ ಆಕೃತಿ 2024-ಕಹಳೆ ನ್ಯೂಸ್

ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ ತಾಂತ್ರಿಕ ಸಾಂಸ್ಕೃತಿಕ ಉತ್ಸವ ಆಕೃತಿ 2024 ಸ್ಪರ್ಧಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರಿನ ಕೆನರಾ ಕಾಲೇಜಿನ ತಂಡ ಗೆದ್ದುಕೊಂಡಿದೆ. ಕಾಲೇಜು ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ಎಮ್. ರಂಗನಾಥ ಭಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ್ ಹೆಚ್.ಆರ್.,ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ.ಪ್ರಿಯಾ ವಿ.ಫ್ರ‍್ಯಾಂಕ್‌ಆಕೃತಿ ಮುಖ್ಯ ಸಮನ್ವಯಕಾರ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ-ಕಹಳೆ ನ್ಯೂಸ್

ಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ...
ಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ– ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ವಿಚಾರವಾಗಿ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ  ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ಪ್ರತಿಭಾನ್ವಿತ ಯೂ ಟ್ಯೂಬರ್ ಹಾಗೂ ಪೋಸ್ಟರ್ ಡಿಸೈನರ್ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಮುರಳಿ ಕೃಷ್ಣ ವೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾಲೇಜಿನ ಜೀವವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಗ್ರಾಫಿಕ್ ಡಿಸೈನಿಂಗ್ ಮತ್ತು...
1 49 50 51 52 53 80
Page 51 of 80