Monday, April 27, 2026

ಶಿಕ್ಷಣ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿರಾಜ್ಯಕ್ಕೆ 10ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಜಿ. ಇವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆoಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದಕು, ಭೂಮಿಕಾ ಜಿ.589(98.16%)ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ.ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಭೂಮಿಕಾ ಜಿ. ಇವರು ಲೆಕ್ಕಶಾಸ್ತç-98,ಅರ್ಥಶಾಸ್ತç-97,ಸಂಸ್ಕೃತ-100,ಮೂಲಗಣಿತ-100,ವ್ಯವಹಾರ ಅಧ್ಯಯನ-98,ಇಂಗ್ಲಿಷ್-96 ಅಂಕಗಳೊAದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಪಡೆದಿರುತ್ತಾರೆ.ಈಕೆ ಪುತ್ತೂರಿನ ಹಾರಾಡಿ ನಿವಾಸಿಗಳಾದ ಗಣೇಶ್ ಆಚಾರ್ಯ ಮತ್ತು ಚಂದ್ರಕಲಾ ಜಿ. ದಂಪತಿಗಳ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದ್ವಿತೀಯ ಪಿ.ಯು.ಸಿ. ಫಲಿತಾಂಶ – ವಿವೇಕಾನಂದ ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳಿಂದ ಅತ್ತ್ಯುತ್ತಮ ಸಾಧನೆ – ಕಹಳೆ – ಕಹಳೆ ನ್ಯೂಸ್

 ಕಲಾ ವಿಭಾಗದ ಪುರೋಹಿತ್ ಖುಷಿಬೆನ್‌ರಾಜ್ಯಕ್ಕೆ 3ನೇ ಸ್ಥಾನ  482 ವಿದ್ಯಾರ್ಥಿಗಳಿಗೆ ಅತ್ತು್ಯನ್ನತ ಶ್ರೇಣಿ  331 ವಿದ್ಯಾರ್ಥಿಗಳಿಗೆ ಪ್ರಥಮ ಶ್ರೇಣಿ  ಕಾಲೇಜಿಗೆ 98.33% ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಕಲಾ ವಿಭಾಗದಲ್ಲಿ ಪುರೋಹಿತ ಖುಷಿಬೆನ್‌ರಾಜೇಂದ್ರಕುಮಾರ್ (ಉಪ್ಪಿನಂಗಡಿಯರಾಜೇಂದ್ರಕುಮಾರ್ ಹಾಗೂ...
ಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ. 100% ಫಲಿತಾಂಶ – ಕಹಳೆ ನ್ಯೂಸ್

ವಾಣಿಜ್ಯ ವಿಭಾಗದಲ್ಲಿ ಭೂಮಿಕಾ ಜಿ.(589) ಪ್ರಥಮ ,ವಿಜ್ಞಾನ ವಿಭಾಗದಲ್ಲಿ ಸಸತೀಶಕಲ್ಲೂರಾಯ ಪ್ರಥಮ (585) 2024ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 97 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 589(98.16%) ಅಂಕಗಳನ್ನು ಗಳಿಸುವುದರ ಮೂಲಕ ಭೂಮಿಕಾ ಜಿ. ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಸುಮಾ ಭಟ್ (571), ಮಹಿಮಾ(570), ಲೀಲಾಧರ ಡಿ.(565) , ಕೆ.ಚಿನ್ಮಯ(544), ಶ್ರಾವ್ಯ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ – ಕಹಳೆ ನ್ಯೂಸ್

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Second PU Result) ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು ಮಕ್ಕಳ ಪೈಕಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ...
ಉದ್ಯೋಗಕಾರ್ಕಳದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎ.09ರಂದು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ನೂತನ ಶಾಖೆ ಕಾರ್ಕಳದಲ್ಲಿ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರೇ ಇಲ್ಲ ಎನ್ನುವ ಕೂಗಿನ ಮಧ್ಯೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಉತ್ತಮ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳ ಸರಕಾರಿ ಹುದ್ದೆಗೆ ಏರಿಸುವಲ್ಲಿ ಯಶಸ್ವಿಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಕಾರ್ಕಳದಲ್ಲಿ ಎ.09ರಂದು ತನ್ನ ಶಾಖೆಯನ್ನು ಪ್ರಾರಂಭಿಸುತ್ತಿದ್ದು ಕಾರ್ಕಳದಲ್ಲಿಯೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿಯನ್ನು ಮೂಡಿಸುವ ಮುಖಾಂತರ ಆಸಕ್ತಿ ವಿದ್ಯಾರ್ಥಿಗಳ ಸರಕಾರಿ ಹುದ್ದೆಗಳ ಕನಸನ್ನು ನನಸು ಮಾಡು ವತ್ತಾ ಉತ್ತಮ ಅಡಿಪಾಯವನ್ನು...
ದೆಹಲಿಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ ಫಲಿತಾಂಶ’ಕ್ಕೆ ಸುಪ್ರೀಂಕೋರ್ಟ್ ತಡೆ- ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ವತಿಯಿಂದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟ – ಕಹಳೆ ನ್ಯೂಸ್

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇವರ ವತಿಯಿಂದ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟವನ್ನು ಸಂಘಟಿಸಲಾಯಿತು. ಶಾಲಾ ಎಸ್. ಡಿ .ಎಂ.ಸಿ ಅಧ್ಯಕ್ಷ ನಾಗರಾಜ್ ಕಮ್ಮಟ ಉದ್ಘಾಟಿಸಿ ಶುಭ ಹಾರೈಸಿದರು. ಭಾಷಣ ಕಲೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಕಲಾಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಮಾಹಿತಿ ನೀಡಿದರು. ಮಕ್ಕಳ ಕಲಾಲೋಕದ ಗೌರವ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ; ಕಲಾ ಪದವಿ ಮತ್ತು ಮಾನವಿಕಾ ಸಂಘದಿಂದ ಅಧ್ಯಯನ ಪ್ರವಾಸ –ಕಹಳೆ ನ್ಯೂಸ್

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಕಲಾ ಪದವಿ ವಿಭಾಗ ಮತ್ತು ಮಾನವಿಕಾ ಸಂಘದ ವತಿಯಿಂದ ದಿನಾಂಕ 30.05.2024 ಶನಿವಾರದಂದು ಮೈಸೂರಿನ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಕಲಾ ಪದವಿ ವಿಭಾಗದ 40 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡದಿAದ ಮೈಸೂರಿನ ಜಿಲ್ಲಾ ನ್ಯಾಯಾಲಯ, Sಐಗಿ ಪುಸ್ತಕ ಮುದ್ರಣಾಲಯ, ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಸೈಂಟ್ ಫಿಲೋಮಿನಾ ಚರ್ಚ್, ಮೈಸೂರಿನ ಅರಮನೆ, ಕೃಷ್ಣ ರಾಜ...
1 52 53 54 55 56 80
Page 54 of 80