Monday, April 27, 2026

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್‌ನಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರೈ ಎಜುಕೇಶನಲ್ ಟ್ರಸ್ಟ್ ನಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ –ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ಜಂಟಿ ಆಶ್ರಯದಲ್ಲಿ ನಾಳೆ (ಮಾ. 23 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ ನಡೆಯಲಿದೆ ಎಂದು ಟ್ರಸ್ಟ್ನ ಕಾಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ. ಮಾ. 23 ರಂದು ಬೆಳಿಗ್ಗೆ 11 ಗಂಟೆಗೆ ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಿಯುಸಿ ನಂತರ ವಿದ್ಯಾರ್ಥಿಗಳು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬಿಜೈ ಕಾಪಿಕಾಡ್ ನ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಬಿಜೈ ಕಾಪಿಕಾಡ್ ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಎರಡು ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿ ಶಾಲೆಗೆ ಹತ್ತಾಂತರಿಸಿದರು. ನಂತರ ಮಾತನಾಡಿದ ಶಾಸಕರು, 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದ್ದು, ಸರ್ಕಾರಿ...
ದಕ್ಷಿಣ ಕನ್ನಡರಾಜಕೀಯಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಹಾಗೂ ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನ ಜಾಗೃತಿ ಕುರಿತಾದ “ಮತದಾನ ಯಾಕೆ ಬೇಕು?” ಎಂಬ ಬೀದಿ ನಾಟಕ ಪ್ರದರ್ಶನ – ಕಹಳೆ ನ್ಯೂಸ್

ಸುಳ್ಯ : ಮತದಾನದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಆಯೋಜಿಸಲಾದ ಮತದಾನ ಜಾಗೃತಿ ಕುರಿತಾದ "ಮತದಾನ ಯಾಕೆ ಬೇಕು?" ಎಂಬ ಬೀದಿನಾಟಕವನ್ನು ಕೆವಿಜಿ ವೃತ್ತ ಕುರುಂಜಿಭಾಗ್ ನಲ್ಲಿ ಪ್ರದರ್ಶಿಸಲಾಯಿತು. ಈ ಬೀದಿನಾಟಕವನ್ನು ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಮಮತಾ ಕೆ ನಿರ್ದೇಶಿಸಿದ್ದು, ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಭವ್ಯ...
ಶಿಕ್ಷಣಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಓದಿನೊಂದಿಗೆ ಕೌಶಲ ರೂಢಿಸಿಕೊಳ್ಳುವುದು ಅವಶ್ಯ: ಶಿವಬಸವ ಚೀನಿವಲರ್ – ಕಹಳೆ ನ್ಯೂಸ್

ಪುತ್ತೂರು : ಪದವಿ ಜೀವನ ಮುಗಿದ ಬಳಿಕ ಉದ್ಯೋಗವನ್ನು ಅರಸುವುದು ಡಿಜಿಟಲ್ ಯುಗದಲ್ಲಿ ಸುಲಭದ ವಿಷಯವಾಗಿದೆ. ವಿದ್ಯಾರ್ಥಿಗಳು ಓದಿನ ಜೊತೆ ಜೊತೆಗೆ ಕೌಶಲ್ಯವನ್ನು ಬೆಳೆಸಬೇಕು. ಹೊಸ ಉದ್ಯೋಗವನ್ನು ಅರಸುತ್ತಾ, ಲಭ್ಯವಿರುವ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಬೇಕು. ಕಂಪೆನಿಗಳಲ್ಲಿ ಉದ್ಯೋಗವ ಪಡೆದು, ಭವಿಷ್ಯ ಭದ್ರಗೊಳಿಸಬೇಕು ಎಂದು ನ್ಯೂಮೆರೋ ಯೂನೋ ಪಾಟ್ನರ‍್ಸ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಿವಬಸವ ಚೀನಿವಲರ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...
ಉಡುಪಿಶಿಕ್ಷಣಸುದ್ದಿ

ಸ.ಹಿ.ಪ್ರಾ ಶಾಲೆ ಬೆಳಪುವಿನಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇದರ ವಿವೇಕ ಶಾಲಾ ಕೊಠಡಿಗೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಜನಿ ಹಾಗೂ ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

100ಲಕ್ಷ ರೂ ಅನುದಾನದಲ್ಲಿ ಕಾವೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಗತಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿದ ಶಾಸಕ ಡಾ| ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಪದವಿಪೂರ್ವ ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕ ಡಾ| ಭರತ್ ಶೆಟ್ಟಿ ವೈ ರವರ ಶಿಫಾರಸು ಮೇರೆಗೆ 2022-23ನೇ ಸಾಲಿನ ವಿವೇಕ ಯೋಜನೆಯಡಿಯಲ್ಲಿ 100ಲಕ್ಷ ರೂ ಅನುದಾನದಲ್ಲಿ ನಾಲ್ಕು ತರಗತಿ ಕೊಠಡಿಗಳು ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ| ಭರತ್ ಶೆಟ್ಟಿ ವೈ ಇವರು ನೆರವೇರಿಸಿದರು. ಸ್ಥಳೀಯ ಕಾರ್ಪೋರೇಟರ್‌ ಸುಮಂಗಳ ರಾವ್, ಕಾಲೇಜಿನ ಪ್ರಾಂಶುಪಾಲರಾದ ಮಮತ ಎ, ಉಪನ್ಯಾಸಕ...
ಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ ಲೋಕಕಲ್ಯಾಣದ ಚಿಂತನೆಯನ್ನು ಜಗತ್ತಿಗೆ ಪಸರಿಸಿದ ದೇಶ ಭಾರತ- ಪ್ರೊಕೃಷ್ಣ ಭಟ್ ಪಿ ವಿ – ಕಹಳೆ ನ್ಯೂಸ್

ಪುತ್ತೂರು, ; ದೇಶದ ಭವಿಷ್ಯ ಸುಭಿಕ್ಷವಾಗಿರ ಬೇಕಾದರೆ ಯುವಶಕ್ತಿದೇಶದ ವಿಕಾಸದಕಡೆಗೆ ಗಮನ ಹರಿಸಬೇಕು ,ಜಗತ್ತಿನಕಲ್ಯಾಣಕ್ಕಾಗಿ ತನ್ನ ಅಂತಃಸತ್ವ ತಿಳಿದುಕೊಂಡು ಮತ್ತೆ ತಲೆಯೆತ್ತಿ ನಿಂತಿರುವ ಭಾರತದ ಒಳಿತಿಗಾಗಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಒಡಿಶಾ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊಕೃಷ್ಣ ಭಟ್ ಪಿ ವಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಪುತ್ತೂರುಇದರಆಶ್ರಯದಲ್ಲಿ ನಡೆದ '2047ರಲ್ಲಿ ಭಾರತ ಶತಮಾನದದೃಷ್ಟಿ ' ಎಂಬ ವಿಷಯದ ಮೇಲೆ ನಡೆದರಾಷ್ಟ್ರೀಯ ವಿಚಾರ...
1 54 55 56 57 58 80
Page 56 of 80