Monday, April 27, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು : ವಿಶ್ವವಿದ್ಯಾನಿಲಯದ ಆರ್ಥಿಕ ಶ್ವೇತಪತ್ರ ಬಿಡುಗಡೆಗೆ ಹರೀಶ್ ಆಚಾರ್ಯ ಆಗ್ರಹ-ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ. ಸಾರ್ವಜನಿಕ ವಲಯದಲ್ಲಿ ವಿಶ್ವವಿದ್ಯಾನಿಲಯದ ಹಣಕಾಸು ನಿರ್ವಹಣೆ ಹಾಗೂ ಆರ್ಥಿಕ ಶಿಥಿಲತೆಯ ಬಗ್ಗೆ ಗಂಭೀರವಾದ ಪ್ರಶ್ನೆಗಳು ಮೂಡಿದೆ. ಈ ಸಂದೇಹಗಳು ನಿವಾರಣೆಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಆರ್ಥಿಕ...
ರಾಜ್ಯಶಿಕ್ಷಣಸುದ್ದಿ

ಇಂದಿನಿಂದ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ (ಮಾರ್ಚ್ 1) ಆರಂಭವಾಗುತ್ತಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ ಈ ಬಾರಿ 6,98,624 ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಆಂತರಿಕ ಮೌಲ್ಯಮಾಪನ: 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರಮಟ್ಟದಲ್ಲಿ ವಿಜೇತರಾದ ಬಾಲವಿಕಾಸದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್ 

ವಿಟ್ಲ : ಭಾರತ್ ಸ್ಕೌಟ್ಸ್ - ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿಜೇತರಾದ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್- ಗೈಡ್ಸ್ ಶಿಬಿರಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ ವತಿಯಿಂದ ಅಭಿನಂದನಾ ಸಮಾರಂಭ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಹರಿಯಾಣದ ಗಡ್ಪುರಿಯಲ್ಲಿ ಫೆಬ್ರವರಿ 19 ರಿಂದ 23 ರವರೆಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಥೀಮ್...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ ಶಶಿಧರ ಪಿ – ಕಹಳೆ ನ್ಯೂಸ್

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಅನ್ವೇಷಣೆ 2024 ಮಾದರಿ ಪ್ರದರ್ಶನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಫೆಬ್ರವರಿ 23ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಆಧುನಿಕ ಯುಗದಲ್ಲಿ ವಿಜ್ಞಾನ ಅಗತ್ಯ, ಆದರೆ ಅದರ ಒಳಿತು ಕೆಡುಕುಗಳನ್ನು ಅರಿತುಕೊಂಡು ಎಷ್ಟು ಬೇಕೋ ಅಷ್ಟೇ ಬಳಸಿಕೊಳ್ಳಬೇಕು. ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ ಎಂದು ಶಶಿಧರ ಪಿ ನಿವೃತ್ತ ಮುಖ್ಯ ಗುರುಗಳು ಜಿ.ಎಚ್.ಎಸ್ ದೋಳ್ಪಾಡಿ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

‘ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತದ ರಜತ ಮಹೋತ್ಸವದ ನಿಮಿತ್ತ ಮಂಗಳೂರಿನಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಕೂಟಕ್ಕಲ ಅಡಿಟೋರಿಯಮ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ, ಕೊಡಿಯಾಲ್ ಬೈಲ್ ನಲ್ಲಿ `ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ'ದ ರಜತ ಮಹೋತ್ಸವದ ನಿಮಿತ್ತ ವರ್ಧಂತ್ಯುತ್ಸವ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಿನ್ನಿಗೋಳಿಯ ಶ್ರೀ ಶಕ್ತಿದರ್ಶನ ಆಶ್ರಮದ ಗುರುಗಳಾದ ಪಪೂ ದೇವಬಾಬರವರು ಈ ಕಾರ್ಯಕ್ರಮಕ್ಕೆ ಬರಲು ಅವಕಾಶ ಸಿಕ್ಕಿರುವ ಕುರಿತು ಸಂತಸವನ್ನು ವ್ಯಕ್ತ ಪಡಿಸಿದರು. ಹಿಂದೂಗಳಲ್ಲಿ ರಾಣಾ ಪ್ರತಾಪರಂತಹ ವೀರತೆ , ರಾಜಾ ವಿಕ್ರಮಾದಿತ್ಯರ ಧೀರತೆ ಮತ್ತು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ರಾಮಾಯಣ ಹಾಗೂ ಮಹಾಭಾರತ ಪರೀಕ್ಷೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿಯೊಂದಿಗೆ ಚಿನ್ನದಪದಕ- ಕಹಳೆ ನ್ಯೂಸ್

ಪುತ್ತೂರು : ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು 8ನೇ ಮತ್ತು 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತ ಗಳನ್ನಾಧರಿಸಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಶೈಕ್ಷಣಿಕ 2023 -24 ರಲ್ಲಿ ಸಂಘಟಿಸಲಾದ ಪರೀಕ್ಷೆಗಳಲ್ಲಿ ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 450 ವಿದ್ಯಾರ್ಥಿಗಳು ಭಾಗವಹಿಸಿದ್ದು, ತೇರ್ಗಡೆ ಹೊಂದಿರುತ್ತಾರೆ. 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯೊಂದಿಗೆ ಬಂಗಾರದ ಪದಕಗಳಿಗೆ ಭಾಜನರಾಗಿದ್ದಾರೆ. ರಾಮಾಯಣ ವಿಬಾಗದಲ್ಲಿ ಎಂಟನೆಯ...
ದಕ್ಷಿಣ ಕನ್ನಡಶಿಕ್ಷಣ

ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ ಆಚರಣೆ –ಕಹಳೆ ನ್ಯೂಸ್

ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಚಿಂತನಾ ದಿನಾಚರಣೆ ಆಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು ಮತ್ತು ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಸ್ಕೌಟ್ ಸಂಸ್ಥಾಪಕರಾದ ಲಾರ್ಡ್ ಬ್ಯಾಡನ್ ಪವೆಲರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಸ್ಕೌಟ್ ದಿನದ ಮಹತ್ವವನ್ನು ಮತ್ತು ಶಿಸ್ತಿನ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ನಂತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸರ್ವಧರ್ಮ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಪುತ್ತೂರು : ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ, ಚಿಂತನಾ ದಿನಾಚರಣೆ -ಕಹಳೆ ನ್ಯೂಸ್

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿ ಸ್ಕೌಟ್, ಗೈಡ್ ಚಳವಳಿಯ ಸಂಸ್ಥಾಪಕರಾದ ಲಾರ್ಡ್ ಬ್ಯಾಡನ್ ಪೊವೆಲ್ ರವರ ಜನ್ಮ ದಿನಾಚರಣೆ " ಚಿಂತನಾ ದಿನವನ್ನು "ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.ಬೆಳಗ್ಗೆ ಧ್ವಜ ವಂದನೆಯೊಂದಿಗೆ ಆರಂಭಗೊಂಡು , ಶಾಲಾ ಸಭಾಂಗಣದಲ್ಲಿ ಸಭಾಕಾರ್ಯಕ್ರಮ ನೆರವೇರಿತು. ಲಾರ್ಡ್ ಬ್ಯಾಡನ್ ಪೊವೆಲ್ ರವರ ಭಾವ ಚಿತ್ರಕ್ಕೆ ಪುಷ್ಪನಮನದ ಬಳಿಕ ಸ್ಕೌಟ್ ಶಿಕ್ಷಕ ಬಾಲಕೃಷ್ಣ...
1 56 57 58 59 60 80
Page 58 of 80