Thursday, April 30, 2026

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇನ್ಮುಂದೆ ‘PUC’ ಅಲ್ಲಿ 198 & ‘SSLC’ ಅಲ್ಲಿ 206 ಅಂಕ ಪಡೆದರೆ ಪಾಸ್ : ಸಚಿವ ಮಧು ಬಂಗಾರಪ್ಪ-ಕಹಳೆ ನ್ಯೂಸ್

ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಜಿ ಶಾಲಾ ನೂತನ ಕಟ್ಟಡ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಏನ್ ಎಮ್ ಪಿ ಟಿ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯ ಮುಹೂರ್ತ ಕಾರ್ಯಕ್ರಮ ಜರಗಿತು. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸಂದೀಪ್ ಶೆಟ್ಟಿ ಅರೆಬೆಟ್ಟು ರವರಿಗೆ ಕಟ್ಟಡ ನಿರ್ಮಾಣ ಕಾಮಗಾರಿಯ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಸುಧಾಕರ, ಗೋಪಾಲಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅ 13 ಕ್ಕೆ ಅಂಬಿಕಾ ಆವರಣಕ್ಕೆ ಆಚಾರ್ಯ ಕೆ.ಆರ್.ಮನೋಜ್ ಜಿ ಆಗಮನ ; ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ನೂತನ ಅಂತಸ್ತು, ವ್ಯಾಯಾಮಶಾಲೆ, ಸಭಾಂಗಣದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು:ಮತಾಂತರಗೊಂಡಿದ್ದ ಸುಮಾರು ಎಂಟುಸಾವಿರಕ್ಕೂ ಅಧಿಕ ಹಿಂದೂ ಯುವಕ ಯುವತಿಯರನ್ನು ಮರಳಿ ಮಾತೃಧರ್ಮಕ್ಕೆ ಕರೆತರುವ ಮೂಲಕ ಕೇರಳದ ತಿರುವನಂತಪುರಂನಲ್ಲಿ ಕ್ರಾಂತಿ ಮೂಡಿಸಿರುವ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಆಚಾರ್ಯ ಕೆ.ಆರ್.ಮನೋಜ್ ಜಿ ಅಕ್ಟೋಬರ್ 13ರಂದು ಪುತ್ತೂರಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಕ್ಕೆ ಆಗಮಿಸಲಿದ್ದಾರೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಗೆ ಇಪ್ಪತ್ತೈದು  ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ : ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಅ. 5 ರಂದು ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ ನಡೆಯಿತು. ಪುರೋಹಿತರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪೂಜನವನ್ನು ನೆರವೇರಿಸಿ ದೀಪ ಜಗನ್ಮಾತೆಯ ಒಳ್ಳೆಯತನ, ಹೆಣ್ಣಿನ ಮಾತೃತ್ವ ಶಕ್ತಿಯ ಕಿರಣಗಳನ್ನು ಆರಾಧನೆ ಮಾಡುವ ತೇಜಸ್ಸು ದೀಪ, ಎನ್ನುವುದರ ಮೂಲಕ ದೀಪ ಪೂಜನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ನರಿಕೊಂಬು ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಏನ್ ಎಮ್ ಪಿ ಟಿ (NMPT) ಸಂಸ್ಥೆಯ ಸಿಎಸ್ಆರ್ ಅನುದಾನ ರೂಪಾಯಿ 25 ಲಕ್ಷ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಊರ ವಿದ್ಯಾ ಅಭಿಮಾನಿಗಳ ಸಹಕಾರದೊಂದಿಗೆ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಜರಗಿತು ಶಾಲಾ ಹಿರಿಯ ವಿದ್ಯಾರ್ಥಿ ಪುರೋಹಿತ ಶ್ರೀಮಾನ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಚೆನ್ನೇನಹಳ್ಳಿಯ ಜನ ಸೇವಾ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಪುತ್ತೂರು ಕುಕ್ಕಾಡಿ ನಿವಾಸಿಗಳಾದ ಸಂತೋಷ್ ಕುಮಾರ್ ಹಾಗೂ ಡಾ. ರವಿಕಲಾ ಸಂತೋಷ್ ಇವರ ಪುತ್ರಿ, 10ನೇ ತರಗತಿಯ ವಿದ್ಯಾರ್ಥಿನಿ ಲಾಸ್ಯ ಸಂತೋಷ್ ಚಕ್ರ ಎಸೆತದಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನೆಲ್ಲಿಕಟ್ಟೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ: ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ &ಸಮಾರೋಪ -ಕಹಳೆ ನ್ಯೂಸ್

ಕಲ್ಲಡ್ಕ : ಅ. 6 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ &ಉತ್ಥಾನ&ಇದರ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದ ಅಭ್ಯಾಗತರಾದ ಶ್ರೀಯುತ ಕಜಂಪಾಡಿ ಸುಬ್ರಹ್ಮಣ್ಯ ಭಟ್ ನಿವೃತ್ತ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದಿನಿ ರಾಷ್ಟ್ರೀಯ ಮಾರ್ಗದರ್ಶಕ ಮಂಡಳಿಯ ಸದಸ್ಯರು ಇವರು ಮಾತನಾಡಿ ಕುಟುಂಬ, ಶಾಲೆ ಹಾಗೂ ಸಮಾಜ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಲು ಇರುವ ಕೇಂದ್ರಗಳು. ಈ ರೀತಿಯಾದ ಸಂಸ್ಕಾರ ಶಿಬಿರವು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ರಾಷ್ಟ್ರಮಟ್ಟದ ಈಶ ಗ್ರಾಮೋತ್ಸವದ ವಿಜೇತ ತಂಡಕ್ಕೆ ಸನ್ಮಾನ ಸಮಾರಂಭ ಹಾಗೂ ಬೃಹತ್ ವಾಹನ ಜಾಥಾ – ಕಹಳೆ ನ್ಯೂಸ್

ಪುತ್ತೂರು :   ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ನೇತೃತ್ವದಲ್ಲಿ ರಾಷ್ಟ್ರಮಟ್ಟದ ಮಹಿಳೆಯರ ವಿಭಾಗದ ಈಶ ಗ್ರಾಮೋತ್ಸವದ ವಿಜೇತ ತಂಡವಾದ ಪಡುಮಲೆ ಶಾಸ್ತಾರ ಇದರ ಎಲ್ಲಾ ಸ್ಪರ್ಧಾಳುಗಳಿಗೆ ಸನ್ಮಾನ ಸಮಾರಂಭ ಹಾಗೂ ಬೃಹತ್ ವಾಹನ ಜಾಥಾ ಕಾರ್ಯಕ್ರಮವು ಅ.2 ರಂದು ನಡೆಯಿತು. ವಿಜಯದಶಮಿಯ ಪ್ರಯುಕ್ತ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾರದಾ ಪೂಜೆ ಹಾಗೂ ಭಜನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡು ತತ್ಸಮಯದಲ್ಲಿ ಕೌಡಿಚ್ಚಾರಿನಿಂದ ಶಾಲೆಯ ಆವರಣದವರೆಗೆ...
1 4 5 6 7 8 80
Page 6 of 80