Monday, April 27, 2026

ಶಿಕ್ಷಣ

ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ : ಎಡಪದವು ವಿವೇಕಾನಂದ ಪ.ಪೂ ಕಾಲೇಜಿನ ವಿಜೇತ ನಾಲ್ವರು ವಿದ್ಯಾರ್ಥಿಗಳಿಗೆ ಸನ್ಮಾನ -ಕಹಳೆ ನ್ಯೂಸ್

ಮೂಡುಬಿದಿರೆ: ಇಂಟರ್‌ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಟವಾಡಿದ್ದು ಅವರನ್ನು ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 17ನೇ ವರ್ಷದ ಕೆಳಗಿನ ಬಾಲಕರ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ : ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ರಕ್ಷಿತಾ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ. 2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ. 2022-23 ನೇ ಸಾಲಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಅಥ್ಲೆಟಿಕ್ಸ್...
ಉಡುಪಿಶಿಕ್ಷಣಸುದ್ದಿ

ಅದಾನಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಉಡುಪಿ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ  ರಂದು ಪಡುಬಿದ್ರಿ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾದ "ವಿಧ್ಯಾರ್ಥಿವೇತನ ವಿತರಣಾ ಸಮಾರಂಭ"ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ವಿಧ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅದಾನಿ ಪವರ್ ಲಿಮಿಟೆಡ್ ಉಡುಪಿ ಅಧ್ಯಕ್ಷರಾದ ಕಿಶೋರ್ ಆಳ್ವ, ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಅಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿ,...
ಬಂಟ್ವಾಳಶಿಕ್ಷಣಸುದ್ದಿ

ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿ.ಸಿ.ರೋಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಲಾ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಆಶಾ ಪಿ. ರೈ ಧ್ವಜಾರೋಹಣ ನೆರವೇರಿಸಿ, ಸಂವಿಧಾನದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವಿದ್ಯಾರ್ಥಿಗಳಾದ ನ್ಯಾಯವಾದಿ ಯಶೋಧಾ, ಗುತ್ತಿಗೆದಾರರಾದ ಗಣೇಶ್ ಕಾಮಾಜೆ, ವೈದ್ಯರಾದ ಡಾ.ಬಾಲಕೃಷ್ಣ ಅಗ್ರಬೈಲ್ ಉಪಸ್ಥಿತರಿದ್ದು, ಶುಭ ಹಾರೈಸಿದರು‌. ಶಾಲಾ ವಿದ್ಯಾರ್ಥಿಗಳಾದ ಬೆಳ್ಳಪ್ಪ ಹೂಗಾರ, ಖುಷಿ, ಸಮರ್ಥ್ ಗಣರಾಜ್ಯೋತ್ಸವ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ – ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಇಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ಧ್ವಜಾರೋಹಣಗೈದು ಮಾತನಾಡಿ ದೇಶ ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂದರ್ಭ ಯುವಜನತೆ ಪಾತ್ರ ಮಹತ್ವದ್ದು. ರಾಷ್ಟೀಯ ಶಿಕ್ಷಣ ನೀತಿ ಮೂಲಕ ಕಲಿಕೆ ಮತ್ತು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯುತ್ತಿರುವುದರಿಂದ ಇನ್ನಷ್ಟು ಪ್ರಗತಿ ಸಾಧ್ಯ ಎಂದರು. ಈ ಸಂದರ್ಭ 75ನೇ ವರ್ಷದ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡಬಿದ್ರೆ ಎಸ್ ಎನ್ ಎಂ ಪಾಲಿಟೆಕ್ನಿಕ್ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಕಾರ್ಯಗಾರ – ಕಹಳೆ ನ್ಯೂಸ್

ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡುಬಿದಿರೆಯ ಎನ್ ಎಸ್ ಎಸ್ ಘಟಕ ಮತ್ತು ಯುನೈಟೆಡ್ ವೇ ಮುಂಬೈ ಎಂಬ ಎನ್‌ಜಿಒ ಜಂಟಿಯಾಗಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಕಾರ್ಯಾಗಾರವನ್ನು ಜನವರಿ 24, 2024 ರಂದು ಆಯೋಜಿಸಿದೆ. ಎಸ್‌ಎನ್‌ಎಂ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಜೆ.ಜೆ.ಪಿಂಟೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುನೈಟೆಡ್ ವೇ ಮುಂಬೈನ ಆಂಡ್ರ‍್ಯೂ ಡೈಸ್ ಮತ್ತು ಸಂದೀಪ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು . ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ರಾಮಪ್ರಸಾದ್...
ಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆದರ್ಶರಾಮ ಸ್ಮರಣೆ – ಕಹಳೆ ನ್ಯೂಸ್

ಪುತ್ತೂರು : ದುರಾದೃಷ್ಟವಶಾತ್ ನಮ್ಮದೇ ಪುಣ್ಯಭೂಮಿ ಪಡೆಯಲು ಕಾನೂನು, ರಾಜಕೀಯ ಹೋರಾಟ ಕೊನೆಗೆ ರಕ್ತಪಾತವೂ ಆಗಬೇಕಾಯಿತು. ನಮ್ಮ ಪುಣ್ಯಭೂಮಿ ಅಯೋಧ್ಯೆಯನ್ನು ಪಡೆಯಲು ಶತಮಾಗಳಿಂದ ಕಾನೂನು ಹೋರಾಟ ಒಂದೆಡೆಯಾದರೆ, ಕರಸೇವಕರ ಹೋರಾಟದ ಇನ್ನೊಂದೆಡೆಯಾಗಿತ್ತು. ಈ ಎಲ್ಲಾ ತ್ಯಾಗ-ಬಲಿದಾನಗಳ ಫಲವಾಗಿ ಸುಪ್ರೀಂಕೋರ್ಟ್ ಪರಿಪೂರ್ಣ ಮತ್ತು ಐತಿಹಾಸಿಕ ನ್ಯಾಯಯುತವಾದ ತೀರ್ಪು ನೀಡಿತ್ತು ಎಂದು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಹಾಗೂ ನ್ಯಾಯವಾದಿ ಮುರಳಿಕೃಷ್ಣ ಕೆ. ಎನ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ರಾಮಂಜನೇಯ ಸ್ಮರಣೆ – ಕಹಳೆ ನ್ಯೂಸ್

ಪುತ್ತೂರು : ಶ್ರೀರಾಮ ಮತ್ತು ಹನುಮಂತನದ್ದು ಅವಿನಾಭಾವ ಸಂಬಂಧ. ಸ್ನೇಹ ಎಂಬ ಬಂಧನವು ಚಿರಕಾಲ ಉಳಿಯುವಂತಹದ್ದು. ಸುಗ್ರೀವನ ಸಚಿವನಾದ ಹನುಮಂತನು ರಾಮನ ಬಂಟನಾಗಿದ್ದು ನಿಸ್ವಾರ್ಥ ಸ್ನೇಹದ ಮೂರ್ತ ರೂಪವೆಂದರೆ ತಪ್ಪಾಗಲಾರದು, ಅದರ ಜೊತೆಗೆ ಶಕ್ತಿ- ಯುಕ್ತಿಯ ಸಮಾಗಮವೇ ಆಂಜನೇಯ ಎಂದು ಉಡುಪಿ ಸಾಲಿಗ್ರಾಮದ ಕಾರ್ತಟ್ಟು ಗಮಕ ವಿದ್ವಾಂಸಕ ಕೋಟ ಶ್ರೀಕೃಷ್ಣ ಅಹಿತಾನಲಃ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಅಧ್ಯಾಪಕ ಮತ್ತು ಅದ್ಯಾಪಕೇತರ ಸಂಘ ಹಾಗೂ...
1 58 59 60 61 62 80
Page 60 of 80