Sunday, April 26, 2026

ಶಿಕ್ಷಣ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಜ.22ರಂದು ಬಂಟ್ವಾಳ ತಾಲೂಕಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸುವಂತೆ ಮನವಿ – ಕಹಳೆ ನ್ಯೂಸ್ಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶ್ರೀರಾಮೋತ್ಸವ- ‘ವೀರರಾಮ ಸ್ಮರಣೆ’- ಕಹಳೆ ನ್ಯೂಸ್

ಬಂಟ್ವಾಳ : ಜ.22 ರಂದು ಸೋಮವಾರ ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಎಲ್ಲಾ ಅಂಗಡಿಗಳನ್ನು, ವ್ಯವಹಾರಗಳನ್ನು, ಉದ್ಯಮಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂಬುದು ಕಳಕಳಿಯ ಮನವಿ ಎಂದು ಅಕ್ಷತೆ ವಿತರಣಾ ಸಮಿತಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕ ಪ್ರಸಾದ ಕುಮಾರ್ ರೈ ಹೇಳಿದರು. ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕಾರ್ಯಕರ್ತರು ಪ್ರತಿ ಅಂಗಡಿಗಳಿಗೆ ತೆರಳಿ...
ಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶ್ರೀರಾಮೋತ್ಸವ – ‘ಸೀತಾರಾಮ ಸ್ಮರಣೆ’ – ಕಹಳೆ ನ್ಯೂಸ್

ಪುತ್ತೂರು : ಯುವಪೀಳಿಗೆಗೆ ಧಾರ್ಮಿಕ ಶಿಕ್ಷಣದ ಜೊತೆಗೆ ಮಾನವೀಯತೆಯ ಶಿಕ್ಷಣ ನೀಡುವ ಅಗತ್ಯ ತುಂಬಾ ಇದೆ. ಯಾಕೆಂದರೆ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ರಾಮ ವೃದ್ಧರ ಪ್ರತಿಪೂಜಕ, ಯಾವತ್ತು ಯಾರನ್ನೂ ಕೀಳಾಗಿ ಕಂಡವನಲ್ಲ. ಈ ನಿಟ್ಟಿನಲ್ಲಿ ರಾಮ ನಮಗೆ ಯಾಕೆ ಬೇಕು ಎಂಬ ಪ್ರಶ್ನೆ ನಮ್ಮೊಳಗೆ ಕೇಳಿದಾಗ ರಾಮ ನಮ್ಮೊಳಗಿನ ಪರಮಾತ್ಮ ಎಂಬುದೇ ಅದಕ್ಕಿರುವ ಉತ್ತರ. ಆದರೆ ನಮಗಿನ್ನೂ ಕೂಡ ರಾಮನೇನೆಂಬುದು ಅರ್ಥವಾಗಿಲ್ಲ ಎಂದು ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ 2024ನೆಯ ಸಾಲಿನ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು ಪುನರಾಯ್ಕೆ- ಕಹಳೆ ನ್ಯೂಸ್

ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್) ವಿಟ್ಲ ಇಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅದರಂತೆ ಉಪಾಧ್ಯಕ್ಷರಾಗಿ ಎಂ.ಕೆ. ನಾಯ್ಕ್ ಅಡ್ಯನಡ್ಕ ಕಾರ್ಯದರ್ಶಿಯಾಗಿ ಪುಷ್ಪ ಎಚ್, ಜೊತೆ ಕಾರ್ಯದರ್ಶಿಯಾಗಿ ವಸಂತ ನಾಯಕ್ ಅಜೇರು, ಸಂಘಟನಾ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಒಕ್ಕೆತ್ತೂರು, ಕೋಶಾಧಿಕಾರಿಯಾಗಿ ಶ್ರೀಪತಿ ನಾಯಕ್ ನಾಟೇಕಲ್ಲು ಆಯ್ಕೆಯಾದರು. ಕಾರ್ಯಕಾರಿ ಸಮಿತಿಗೆ ಹತ್ತು ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಾಸ್ಕರ ಅಡ್ವಳ, ಮಹಾಬಲ ಭಟ್ ನೆಗಳಗುಳಿ, ವಿಠಲ...
ಉಡುಪಿಶಿಕ್ಷಣ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲೆಯ ವತಿಯಿಂದ ಸ್ವಾಮಿ ವಿವೇಕಾನಂದರ 151ನೇ ಜನ್ಮ ಜಯಂತಿ ಆಚರಣೆ – ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲೆಯ ವತಿಯಿಂದ ಸಿಡಿಲಸಂತ ಸ್ವಾಮಿ ವಿವೇಕಾನಂದರ 151ನೇ ಜನ್ಮ ಜಯಂತಿಯ ಪ್ರಯುಕ್ತ ಜಿಲ್ಲೆಯ 20ಕ್ಕೂ ಅಧಿಕ ಕಾಲೇಜು ಮತ್ತು ಹಾಸ್ಟೆಲ್ ಘಟಕಗಳಲ್ಲಿ, ಬೌದ್ಧಿಕ ಮತ್ತು ಪುಷ್ಪಾರ್ಚನೆಗಳನ್ನು ನಡೆಸುವುದರ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲಾಯಿತು. ಕಾರ್ಕಳದ ಶಿರ್ಡಿ ಕಾಲೇಜಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ವಿಭಾಗ ಸಂಚಾಲಕ ಕಾರ್ಯದರ್ಶಿ ಶ್ರೀರಾಮ ಅಂಗೀರಸ ಇವರು"ವಿವೇಕಾನಂದರು ಎಂದಿಗೂ ಯುವಕರಿಗೆ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ ಮತ್ತು ಅವರ ವಿಚಾರಗಳು ಪ್ರತಿಯೊಬ್ಬರ ಬದುಕಿಗೆ ಒಂದು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶ್ರೀರಾಮೋತ್ಸವ -‘ವಿದ್ಯಾರಾಮ ಸ್ಮರಣೆ’ – ಕಹಳೆ ನ್ಯೂಸ್

ಪುತ್ತೂರು : ಅಯೋಧ್ಯೆಯ ಹೋರಾಟದ ಕಥೆಗಳನ್ನು ಆಲಿಸುವಾಗ ಮನದಲ್ಲಿ ಸಂತಸ ಮೂಡುತ್ತದೆ. ಆದರೆ ರಾಷ್ಟ್ರಗಳ ನಡುವೆ ನಡೆಯುವ ಹೋರಾಟಗಳು ಬೇಸರವೆನಿಸುತ್ತದೆ. ಸನಾತನ ಧರ್ಮವನ್ನು ಗಟ್ಟಿ ಮಾಡುವಂತಹ ಯುದ್ಧದ ವಾರ್ತೆಗಳು ಆತ್ಮಾನಂದದ ಕಡೆಗೆ ಕೊಂಡೊಯ್ಯುತ್ತದೆ. ಪ್ರಭು ಶ್ರೀರಾಮನ ಜನ್ಮಸ್ಥಳದ ಚ್ಯುತಿಗೆ ಇದ್ದ ಸವಾಲುಗಳು ಇಂದು ನಮ್ಮ ಜೀವನಕ್ಕೆ ಸ್ಫೂರ್ತಿ ಹಾಗೂ ವಿಶ್ವಕ್ಕೆ ರಾಮನ ಮೌಲ್ಯಗಳನ್ನು ಸಾರಿ ಹೇಳುತ್ತವೆ. ಹೀಗೆ ಅಯೋಧ್ಯೆಯ ಹೋರಾಟದ ತುಣುಕುಗಳು ಇತಿಹಾಸವನ್ನೇ ಸೃಷ್ಟಿಸಿದೆ ಎಂದು ಕರ್ನಾಟಕ ಪ್ರಾಂತದ ಸಹಸೇವಾ...
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಶಿಕ್ಷಣಸುದ್ದಿ

ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಟಾ ವಿಭಾಗದಲ್ಲಿ ಕೌಶಿಕ್ ಗೆ ದ್ವೀತಿಯ ಸ್ಥಾನ – ಕಹಳೆ ನ್ಯೂಸ್

ಯಾಮೊಟೋ ಶೊಟೋಕಾನ್ ಕರಾಟೆ ಎಸೋಸಿಯೇಶನ್ ಟ್ರಸ್ಟ್ (ರಿ.) ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್, ರೋಟರಿ ಕ್ಲಬ್ ಬಂಟ್ವಾಳ ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ರೋಟರಿ ಕ್ಲಬ್ ಬಿಸಿರೋಡು ಸಿಟಿ ಬಿಸಿರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಆಯೋಜಿಸಿದ್ದ ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ ನ ಕಟಾ ವಿಭಾಗದಲ್ಲಿ ಕೌಶಿಕ್ ಜೆ.ಅವರು ದ್ವೀತಿಯ ಸ್ಥಾನವನ್ನು ಪಡೆದು ವಿಜೇತರಾಗಿದ್ದಾರೆ....
ಕೃಷಿರಾಜ್ಯಶಿಕ್ಷಣಸುದ್ದಿ

ರಾಷ್ಟ್ರೀಯ ಯುವದಿನದ ಅಂಗವಾಗಿ ನಡೆದ ಹವಾಗುಣ ಬದಲಾವಣೆ ಮತ್ತು ಯುವಜನರು ಎಂಬ ವಿಷಯದ ಕುರಿತ ಚಿಂತನ ಮಂಥನ ಕಾರ್ಯಕ್ರಮ – ಕಹಳೆ ನ್ಯೂಸ್

ತುಮಕೂರು : ರಾಷ್ಟ್ರೀಯ ಯುವದಿನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಸಮಾಜಕಾರ್ಯ ವಿಭಾಗ ಮತ್ತು ಚಿಗುರು ಯುವಜನ ಸಂಘದ ಸಂಯೋಜನೆಯಲ್ಲಿ ಹವಾಗುಣ ಬದಲಾವಣೆ ಮತ್ತು ಯುವಜನರು ಎಂಬ ವಿಷಯದ ಕುರಿತ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಜಾಗತಿಕ ತಾಪಮಾನದ ವೈಫರಿತ್ಯ ಹವಾಮಾನದ ವ್ಯತ್ಯಾಸ ಈ ಬಗ್ಗೆ ನಿರ್ವಹಿಸಬೇಕಾದ ಜಾಗೃತಿ, ಮಾಡಬೇಕಾದ ಕೆಲಸದ ಕುರಿತು ಯುವ ಜನತೆಗೆ ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾಲೇಜು ಆವರಣದಲ್ಲಿ ಹಲಸಿನ ಗಿಡವನ್ನು...
ಪುತ್ತೂರುಶಿಕ್ಷಣಸುದ್ದಿ

ಪುತ್ತೂರು ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮವು “ನೀವು ರಸ್ತೆ ಸುರಕ್ಷತಾ ಹೀರೋ ಆಗಿರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ, ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ದೀಪ...
1 59 60 61 62 63 80
Page 61 of 80